Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    Viral

    99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?

    vartha chakraBy vartha chakraFebruary 6, 20255 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಾವಣಗೆರೆ,ಫೆ.6-
    ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ನಿಲ್ಲುತ್ತಲೇ ಇಲ್ಲ. ಜೈಲು ಶಿಕ್ಷೆ ದಂಡ ಮೊದಲಾದ ಸರ್ಕಾರದ ಕಾನೂನಿನ ಬ್ರಹ್ಮಾಸ್ತ್ರಕ್ಕೂ ಈ ಸಂಸ್ಥೆಗಳು ಜಗ್ಗುತ್ತಲೆ ಇಲ್ಲ.
    ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ ಬಾಕಿ ಉಳಿಸಿಕೊಂಡಿರುವ ಕೇವಲ 99 ರೂಪಾಯಿಗೆ 58 ಸಾವಿರ ರೂ‌ಪಾಯಿ ಕಟ್ಟುವಂತೆ ಬ್ಯಾಂಕೊಂದು ದಾವಣಗೆರೆಯಲ್ಲಿ ಚಂದ್ರಶೇಖರ್‌ ಎಂಬ ಗ್ರಾಹಕರಿಗೆ ನೋಟೀಸ್ ಕೊಟ್ಟು, ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದೆ.
    ಚಂದ್ರಶೇಖರ್ ಆನ್‌ಲೈನ್ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ 10 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಪ್ರತಿ ತಿಂಗಳು ನಿಯಮಿತವಾಗಿ ಕಂತಿನಂತೆ ಎಲ್ಲಾ ಸಾಲವನ್ನು ಕಟ್ಟಿದ್ದರು. ಉಳಿದ 99 ರೂ. ಕಟ್ಟಿಸಿಕೊಂಡು ಕ್ಲೀಯರೆನ್ಸ್ ಕೊಡಿ ಎಂದು ಕೇಳಿದಾಗ 58,000 ರೂ. ಕಟ್ಟುವಂತೆ ಸೂಚಿಸಿದ್ದಾರೆ.
    ನಿಮಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ಬೇಕು ಅಂದರೆ ವಿವಿಧ ಶುಲ್ಕಗಳ ರೂಪದಲ್ಲಿ ವಿಧೀಸಲಾಗಿರುವ 58 ಸಾವಿರ ಕಟ್ಟಬೇಕು ಎಂದು ಚಂದ್ರಶೇಖರ್‌ಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹೇಳಿದ್ದಾರೆ.
    ದಾಖಲೆ ಪ್ರಕಾರ ಕೇವಲ 99 ರೂಪಾಯಿ ಕಟ್ಟಿದರೆ ಸಾಲ ಮುಕ್ತವಾಗುತ್ತದೆ. ಆದರೆ ಇದೀಗ ಮೈಕ್ರೋ ಫೈನಾನ್ಸ್ ಸಿಬ್ಬಂದಿ 58,000 ಕಟ್ಟಲೇಬೇಕು ಎಂದು ಕಿರುಕುಳ ನೀಡುತ್ತಿದ್ದಾರೆ ಎಂದು ಚಂದ್ರಶೇಖರ್ ಸರ್ಕಾರದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಅಷ್ಟೇ ಅಲ್ಲದೆ ಈ ಬಗ್ಗೆ ಆರ್‌ಬಿಐಗೆ ಪತ್ರ ಬರೆಯಲು ಮುಂದಾಗಿದ್ದಾರೆ.

    ಮೈ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
    Next Article ಹೆಂಡತಿಯನ್ನು ಕೊಂದು ಕತೆ ಕಟ್ಟಿದ.
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    5 Comments

    1. xtl4f on June 5, 2025 4:32 am

      get generic clomiphene without insurance clomiphene rx get clomid prices how to buy cheap clomiphene without prescription can i buy generic clomiphene buying clomiphene no prescription clomid cost uk

      Reply
    2. where is the best place to buy generic cialis on June 10, 2025 12:47 am

      With thanks. Loads of knowledge!

      Reply
    3. generic name for flagyl on June 11, 2025 7:05 pm

      I couldn’t resist commenting. Profoundly written!

      Reply
    4. iddhj on June 22, 2025 3:12 am

      buy amoxicillin tablets – diovan 160mg price buy combivent medication

      Reply
    5. z99zt on June 24, 2025 6:09 am

      buy zithromax 500mg sale – tinidazole 500mg oral buy bystolic 5mg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
    • Bobbyglupe on ಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
    • Bobbyglupe on ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe