Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಳೆಗೆ ಶಾಲೆಗೆ ರಜೆ-ಗದ್ದೆಯಲ್ಲಿ ಉಳುಮೆ ಮಾಡಿ ರಜೆ ಸದುಪಯೋಗ ಪಡೆದ ಹದಿಮೂರರ ಹರೆಯದ ಬಾಲಕ!
    Trending

    ಮಳೆಗೆ ಶಾಲೆಗೆ ರಜೆ-ಗದ್ದೆಯಲ್ಲಿ ಉಳುಮೆ ಮಾಡಿ ರಜೆ ಸದುಪಯೋಗ ಪಡೆದ ಹದಿಮೂರರ ಹರೆಯದ ಬಾಲಕ!

    vartha chakraBy vartha chakraJuly 7, 2022Updated:July 7, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಸತತ ನಾಲ್ಕು ದಿನಗಳಿಂದ ರಜೆ ಘೋಷಣೆ ಮಾಡಲಾಗಿದೆ. ಭಾರೀ ಮಳೆಗೆ ಪುಟ್ಟ ಪುಟಾಣಿ ಮಕ್ಕಳು ಮನೆಯಲ್ಲಿ ಬೆಚ್ಚಗೆ ಇದ್ದು ಮನೆಯಲ್ಲಿ ಮಾಡಿದ ಬಿಸಿ ಬಿಸಿ ತಿನಿಸುಗಳನ್ನು ಅಸ್ವಾದಿಸಿದರೆ ಕಡಬ ತಾಲೂಕಿನ ಕೊಕ್ಕಡದ ನೆಲ್ಲಿಯಾರ್ ನಿವಾಸಿ ಆರನೇ ತರಗತಿಯ ವಿದ್ಯಾರ್ಥಿ ವಿಖ್ಯಾತ್ ಮಾತ್ರ ಜಡಿಮಳೆಗೆ ಮನೆಯ ಗದ್ದೆಯಲ್ಲಿ ಉಳುಮೆ ಮಾಡುತ್ತಾನೆ. ಕೃಷಿ ಯಲ್ಲಿ ಅಪಾರ ಆಸಕ್ತಿ ಹೊಂದಿರುವ ವಿಖ್ಯಾತ್, ತಮ್ಮದೇ ಗದ್ದೆಯಲ್ಲಿ ಟಿಲ್ಲರ್‌ನಲ್ಲಿ ಉಳುಮೆ ಮಾಡುತ್ತಾನೆ. ಪುಟ್ಟ ಬಾಲಕನ ಕೃಷಿ ಆಸಕ್ತಿ ಎಲ್ಲರಲ್ಲೂ ಖುಷಿ ತಂದಿದೆ.

    ನೆಲ್ಲಿಯಾರ್ ನಿವಾಸಿ ಕಿಶೋರ್ ಕುಮಾರ್ ಮತ್ತು ಲತಾ ದಂಪತಿಯ ಕಿರಿಯ ಪುತ್ರನಾಗಿರುವ ವಿಖ್ಯಾತ್, ಪಟ್ಟೂರು ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ತಂದೆ ಕಿಶೋರ್ ಕುಮಾರ್ ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದು ಮಗನ ಕೃಷಿ ಪ್ರೀತಿಗೆ ಬೆಂಬಲ ನೀಡಿದ್ದಾರೆ. ತಾಯಿ ಲತಾ ಗೃಹಿಣಿಯಾಗಿದ್ದು ಮನೆಯ ಕೆಲಸದ ಜೊತೆಗೆ ಕೃಷಿ ಕೆಲಸ ವನ್ನು ನೋಡಿಕೊಳ್ಳುತ್ತಾರೆ. ತಾಯಿಗೆ ಕೃಷಿ ಕೆಲಸದಲ್ಲಿ ಸಹಾಯ ಮಾಡುವ ವಿಖ್ಯಾತ್ ಬಳಿಕ ಗದ್ದೆ ಕೆಲಸದಲ್ಲಿ ಪಾಲ್ಗೊಳ್ಳುತ್ತಾನೆ.

    ಮೂಲತಃ ವಿಖ್ಯಾತ್ ನದ್ದು ಕೃಷಿ ಕುಟುಂಬವಾಗಿದ್ದು, ಮಳೆಗಾಲದ ಆರಂಭವಾದರೆ ಮನೆಯಲ್ಲಿ ಕೃಷಿ ಚಟುವಟಿಕೆಗಳು ಗದಿಗೆದರುತ್ತದೆ. ಅವಿಭಕ್ತ ಕುಟುಂಬವಾಗಿರುವ ಹಿನ್ನಲೆಯಲ್ಲಿ ಎಲ್ಲರೂ ಕೃಷಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಎಳವೆಯಿಂದಲೇ ಕೃಷಿ ಚಟುವಟಿಕೆಗಳನ್ನು ಆಸಕ್ತಿಯಿಂದ ಪಾಲ್ಗೊಂಡ ವಿಖ್ಯಾತ್ ಸದ್ಯ ಎಲ್ಲಾ ಕೆಲಸಗಳಲ್ಲಿ ಅಷ್ಟೇ ನೈಪುಣ್ಯತೆ ಹೊಂದಿದ್ದಾನೆ. ಪಾಠದ ಜೊತೆಗೆ ಮನೆಯ ಕೃಷಿ ಕೆಲಸದಲ್ಲೂ ವಿಖ್ಯಾತ್ ಖುಷಿಯಿಂದ ಪಾಲ್ಗೊಳ್ಳುತ್ತಾನೆ.

    ಭಾರೀ ಮಳೆಯ ಹಿನ್ನಲೆಯಲ್ಲಿ ಜಿಲ್ಲಾಡಳಿತ ಕೊಟ್ಟ ನಾಲ್ಕೂ ರಜೆಗಳನ್ನು ಕೃಷಿ ಕೆಲಸಕ್ಕಾಗಿ ಸದುಪಯೋಗ ಮಾಡಿಕೊಂಡ ವಿಖ್ಯಾತ್ ಬೆಳಗ್ಗೆ ಬೇಗನೇ ಎದ್ದು ಕೃಷಿ ಕೆಲಸದಲ್ಲಿ ಪಾಲ್ಗೊಂಡಿದ್ದಾನೆ. ಗದ್ದೆಯಲ್ಲಿ ಟಿಲ್ಲರ್ ಮೂಲಕ ಉಳುಮೆ ಮಾಡುತ್ತಾನೆ. ಟಿಲ್ಲರ್ ನ ಎಲ್ಲಾ ತಾಂತ್ರಿಕ ಕೆಲಸದಲ್ಲೂ ಪರಿಣತಿಯನ್ನು ಹೊಂದಿದ್ದಾನೆ. ಗದ್ದೆಯನ್ನು ಉಳುಮೆ ಮಾಡಿ ಮಗ ನಮ್ಮ ಭಾರವನ್ನು ಕಡಿಮೆ ಮಾಡಿದ್ದಾನೆ ಅಂತಾ ವಿಖ್ಯಾತ್ ತಂದೆ ಕಿಶೋರ್ ಕುಮಾರ್ ಖುಷಿ ವ್ಯಕ್ತಪಡಿಸಿದ್ದಾರೆ..

    ತನ್ನ ಕೆಲಸದ ಬಗ್ಗೆ ಮಾತನಾಡಿದ ವಿಖ್ಯಾತ್, ಗದ್ದೆ ಕೆಲಸ ಅಂದರೆ ನನಗೆ ತುಂಬಾ ಆಸಕ್ತಿ. ಮಳೆಗೆ ಮೈಗೆ ಕೆಸರು ಮೆತ್ತುತ್ತಾ, ಉಳುಮೆ ಮಾಡೋದು ತುಂಬಾ ಖುಷಿಯನ್ನು ತಂದುಕೊಡುತ್ತದೆ. ಮಳೆಯ ಹಿನ್ನಲೆಯಲ್ಲಿ ಸಿಕ್ಕ ರಜೆಯನ್ನು ಕೃಷಿಗೆ ಬಳಸಿಕೊಂಡಿದ್ದೇನೆ. ಮನೆಯಲ್ಲಿ ಎಲ್ಲರೂ ಕೃಷಿ ಕೆಲಸದಲ್ಲಿ ಪಾಲ್ಗೊಳ್ಳೋದರಿಂದ ಎಲ್ಲರ ಜೊತೆ ಕೂಡಿ ಕೆಲಸ ಮಾಡೋದು ತುಂಬಾ ಖುಷಿ ಕೊಡುತ್ತದೆ ಅಂತಾ ವಿಖ್ಯಾತ್ ಹೇಳಿದ್ದಾರೆ.

    Trending virall
    Share. Facebook Twitter Pinterest LinkedIn Tumblr Email WhatsApp
    Previous Articleಚಂದ್ರಶೇಖರ ಗುರೂಜಿ ಅಂತಿಮ ದರ್ಶನಕ್ಕೆ ಜನಸಾಗರ!
    Next Article ಲಂಚ ಸ್ವೀಕರಿಸುವಾಗ ಅರೆಸ್ಟ್ !
    vartha chakra
    • Website

    Related Posts

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಕುಡಿದು ಮಾಡಿದ ರಂಪಾಟ.

    May 26, 2025

    ಸೈಬರ್ ಅಪರಾಧ ತಡೆಗೆ ಹೊಸ ಕ್ರಮ

    April 11, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9fek4 on ಶಕ್ತಿ ಯೋಜನೆಗೆ ನೀಡಿದ್ದು 5,526 ಕೋಟಿ.
    • order cheap clomid without dr prescription on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • nwf8g on ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe