Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಮೂಹ ಶಕ್ತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ: ದೀಪಕ್ ತಿಮ್ಮಯ
    ಸುದ್ದಿ

    ಸಮೂಹ ಶಕ್ತಿಯಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ: ದೀಪಕ್ ತಿಮ್ಮಯ

    vartha chakraBy vartha chakraJuly 11, 2022Updated:July 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ: ಮೆದುಳನ್ನು ಬಳಸಿದಷ್ಟೂ ಅದು ಹೆಚ್ಚು ಕ್ರಿಯಾಶೀಲವಾಗುತ್ತದೆ ಎಂದು ರಾಜಕೀಯ ವಿಶ್ಲೇಷಕ, ಹಿರಿಯ ಪತ್ರಕರ್ತ, ‘ಸಮೂಹ ಶಕ್ತಿ’ಯ ಸಂಸ್ಥಾಪಕ ದೀಪಕ್ ತಿಮ್ಮಯ ಅಭಿಪ್ರಾಯಪಟ್ಟರು.
    ನಿಮ್ಮ ಮೆದುಳಿಗೆ ಕೆಲಸ ಕೊಟ್ಟು ಮೆದುಳನ್ನು ಇನ್ನಷ್ಟು‌ ಕ್ರಿಯಾಶೀಲಗೊಳಿಸಿ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ‌ ನೆರವಾಗುವ ಕಾರ್ಯವನ್ನು ಸಮೂಹ ಶಕ್ತಿ ಸಂಘಟನೆ ಮಾಡುತ್ತಿದೆ ಎಂದು ದೀಪಕ್ ತಿಮ್ಮಯ ಹೇಳಿದರು.
    ಚಿತ್ರದುರ್ಗದ ನಿಜಲಿಂಗಪ್ಪ ಸ್ಮಾರಕ ಭವನದಲ್ಲಿ ಭಾನುವಾರ ಸಮೂಹ ಶಕ್ತಿ ಆಯೋಜಿಸಿದ್ದ ಉಪನ್ಯಾಸ‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲಿ ಯಾವುದೇ ವ್ಯಕ್ತಿಗೆ ಶಕ್ತಿ ಕೊಡುವ ಕೆಲಸ ಮಾತಿನಿಂದ ಸಾಧ್ಯ. ಹೀಗಾಗಿ ಧನಾತ್ಮಕವಾಗಿ ಮಾತನಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಬೇಕು ಎಂದರು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಟಿವಿ ಹೌಸ್ ಸಂಸ್ಥೆಯ ಸಿಇಒ ವಿನಾಯಕ ರಾಮಕೃಷ್ಣ ಮಾತನಾಡಿ, ಇಂದಿನ ಸಮಾಜದಲ್ಲಿ ನಾಗರಿಕ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಮಹತ್ತರ ಕಾರ್ಯವಾಗಿದೆ. ಎಲ್ಲರೂ ಸೇರಿದರೆ‌ ಸಮಾಜ‌ ಬದಲಾವಣೆ ಸಾಧ್ಯ ಎಂದರು.
    ಹಿರಿಯ ನಾಯಕ ನಾಗರಕಟ್ಟೆ‌ ಲೋಕೇಶ್ ಮಾತನಾಡಿ, ಕಳೆದ ಐದು ವರ್ಷಗಳಿಂದ ಸಮೂಹ ಶಕ್ತಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಭ್ರಷ್ಟಾಚಾರ ತಡೆಯುವ ನಿಟ್ಟಿ‌ನಲ್ಲಿ ಶ್ರಮಿಸಿದ್ದೇನೆ. ಒಳ್ಳೆಯದನ್ನು ರೂಢಿಸಿಕೊಂಡಿದ್ದೇನೆ ಎಂದು ಹೇಳಿದರು.
    ಬದುಕಿದ್ದಾಗ ನಾವೇನು ಮಾಡುತ್ತೇವೆ ಎಂಬುದು ಮುಖ್ಯವಾಗುತ್ತದೆ. ನನಗೇಕೆ ಬೇಕು ಎನ್ನುವ ಧೋರಣೆಯನ್ನು ನಾವು ಬಿಡಬೇಕು ಎಂದು ಸಮೂಹ ಶಕ್ತಿಯ ಸಂಘಟನಾ ಕಾರ್ಯದರ್ಶಿ ರವಿ‌ ಕಂಚನಾಳ ಹೇಳಿದರು.
    ಕಾರ್ಯಕ್ರಮದಲ್ಲಿ ಶಿವಕುಮಾರ್ ಚನ್ನಗಿರಿ, ರುದ್ರಮ್ಮ ಮತ್ತಿತರರು ಮಾತನಾಡಿದರು. ಚನ್ನಗಿರಿ, ಶಿವಪುರ ಸೇರಿದಂತೆ ವಿವಿಧ ಗ್ರಾಮಗಳ ಸಮೂಹ ಶಕ್ತಿ ಸದಸ್ಯರಲ್ಲದೆ ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

    Verbattle
    Verbattle
    Verbattle
    News ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಉಸಿರು ನಿಲ್ಲಿಸಿದ ವಿವಾಹಿತೆ!!
    Next Article ಪ್ಯಾನ್ ಇಂಡಿಯಾ ಚಿತ್ರ ಕಡವ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://nevada-higaisha.net/component/kunena/others/60 on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Tracymix on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • LinwoodGah on ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.