Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವಕರ ಪ್ರಚೋದನೆ : ಬಂಧಿತ ಉಗ್ರರು ಬಾಯ್ಬಿಟ್ಟ ಸತ್ಯ
    ಸುದ್ದಿ

    ಯುವಕರ ಪ್ರಚೋದನೆ : ಬಂಧಿತ ಉಗ್ರರು ಬಾಯ್ಬಿಟ್ಟ ಸತ್ಯ

    vartha chakraBy vartha chakraJuly 27, 2022Updated:July 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.27-ಸಿಸಿಬಿ ಪೊಲೀಸರು ಬಂಧಿಸಿರುವ ಇಬ್ಬರು ಶಂಕಿತ ಉಗ್ರರು ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆಗೆ ಒಳಗಾಗುವಂತೆ ಮಾಡಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
    ಧರ್ಮಗ್ರಂಥಗಳ ಬಗ್ಗೆ ಅರಿವಿರದ ಯುವಕರಿಗೆ ಕುರಾನ್‍ನ ತಿರುಚಿದ ಪ್ರತಿ ನೀಡಿ ಇವರಿಬ್ಬರೂ ಪ್ರಚೋದನೆ ನೀಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ಬಂಧಿತ ಇಬ್ಬರು ಆರೋಪಿಗಳ ಬಳಿ ತಿರುಚಿದ ಕುರಾನ್‍ನ ಕೆಲ ಪೇಜ್‍ಗಳು ಪತ್ತೆಯಾಗಿದ್ದು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವು ಅಲ್​ಖೈದಾ ಉಗ್ರಗಾಮಿ ಸಂಘಟನೆಗೆ ಯುವಕರನ್ನು ನೇಮಿಸಿಕೊಳ್ಳುವ ವ್ಯಕ್ತಿ ಕಳಿಸಿದ್ದ ದಾಖಲೆಗಳಾಗಿವೆ.
    ಅಲ್ ಖೈದಾಗೆ ಸೇರ್ಪಡೆ ಮಾಡುವಾಗ ಕಳುಹಿಸಿರುವ ದಾಖಲೆಗಳಿದ್ದು, ಜಿಹಾದ್, ಕೊಲ್ಲುವುದು, ಷರಿಯತ್ ಕಾನೂನು ಎಲ್ಲವನ್ನು ಸೇರಿಸಲಾಗಿದೆ.
    ತಪ್ಪಾಗಿ ವ್ಯಾಖ್ಯಾನಿಸಿದ ಕುರಾನ್​ನ ದಾಖಲೆಯಲ್ಲಿ ಜಿಹಾದ್ ಬಗ್ಗೆ ವಿವರ, ಕೊಲ್ಲುವುದು, ಷರಿಯಾ ಕಾನೂನಿನ ವಿವರಗಳಿವೆ.
    ಕುರಾನ್​ಗೆ ಅನುಗುಣವಾಗಿಯೇ ನಾವು ಬದುಕಬೇಕು ಎಂದೆಲ್ಲಾ ಅದರಲ್ಲಿ ವಿವರಗಳಿದ್ದವು ಪವಿತ್ರ ಗ್ರಂಥವನ್ನು ತಿರುಚಿದನ್ನೇ ಕುರಾನ್ ಎಂದು ನಂಬಿರುವ ಶಂಕಿತರು, ಕುರಾನ್ ಅನ್ವಯವಾಗಿ ಬದುಕಬೇಕು. ಅಲ್ಲಾನಿಗೋಸ್ಕರ ಜಿಹಾದ್ ಮಾಡಬೇಕು ಎಂಬುದನ್ನು ನಂಬಿದ್ದಾರೆ. ಇದರ ಪ್ರಭಾವಕ್ಕೆ ಒಳಗಾಗಿ ಅಲ್ ಖೈದಾ ಸೇರಬೇಕು ಎಂಬುದು ನೇಮಕಾತಿ ಮಾಡಿಕೊಂಡಿದ್ದವನ ಸಂಚಾಗಿತ್ತು ಎಂಬ ಸತ್ಯ ಬಯಲಾಗಿದೆ.
    ಈ‌ ನಡುವೆ ಬಂಧಿತ ಶಂಕಿತ ಉಗ್ರರ ಬಳಿ ವಶಪಡಿಸಿಕೊಂಡ ಮೊಬೈಲ್ ರಿಟ್ರೀವ್ ಮಾಡಲು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್‍)ಗೆ ರವಾನಿಸಲಾಗಿದೆ. ಹಳೆಯ ಮೊಬೈಲ್ ಆದ ಕಾರಣ ರಿಟ್ರೀವ್ ಆಗದೆ ಮಾಹಿತಿ ಪತ್ತೆ ಆಗುತ್ತಿಲ್ಲ. ಹೀಗಾಗಿ ವಿಚಾರಣೆಗೆ ಅಡ್ಡಿಯುಂಟಾಗಿದೆ.
    ಇಬ್ಬರು ಶಂಕಿತರು ದೇಶಾದ್ಯಂತ ಉಗ್ರಗಾಮಿ ಚಟುವಟಿಕೆಗಳನ್ನು ನಡೆಸುವವರ ಜೊತೆಗೆ ಸಂಪರ್ಕ ಹೊಂದಿರುವ ಶಂಕೆಯ ಹಿನ್ನೆಲೆಯಲ್ಲಿ ಸಿಸಿಬಿಯ ಪ್ರಕರಣವನ್ನು ಎನ್‍ಐಎಗೆ ವಹಿಸುವಂತೆ ಕೇಂದ್ರ ಗೃಹ ಇಲಾಖೆಗೆ ರಾಜ್ಯ ಪೊಲೀಸರು ಪತ್ರ ಬರೆದಿದ್ದಾರೆ.

    Bangalore terroristst ಉಗ್ರ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ : CM ಬೊಮ್ಮಾಯಿ
    Next Article ನಾಲೆಗೆ ಹಾರಿದ ವಿದ್ಯಾರ್ಥಿನಿಯರು
    vartha chakra
    • Website

    Related Posts

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    ಬಿಜೆಪಿ ಚಾಮುಂಡಿ ಯಾತ್ರೆ !

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    ಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tbxrjfp on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • mostbet_azKa on BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • Jamesbus on ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    Latest Kannada News

    ಇವರಿಗೆಲ್ಲಾ ಅನ್ನಭಾಗ್ಯದ ಅಕ್ಕಿ ಸಿಗುವುದಿಲ್ಲ !

    September 1, 2025

    ಬಿಜೆಪಿ ಚಾಮುಂಡಿ ಯಾತ್ರೆ !

    September 1, 2025

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    September 1, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    PORN ವೆಬ್ ಸೈಟ್ ನಲ್ಲಿ ಇಟಲಿ ಪ್ರಧಾನಿ ಅಸಭ್ಯ ಫೋಟೋ
    Subscribe