Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವನ ವಿಜ್ಞಾನ ಕೇಂದ್ರದಲ್ಲಿ 25 ಶ್ರೀಗಂಧ ಮರಗಳ ಕಳವು
    ಸುದ್ದಿ

    ವನ ವಿಜ್ಞಾನ ಕೇಂದ್ರದಲ್ಲಿ 25 ಶ್ರೀಗಂಧ ಮರಗಳ ಕಳವು

    vartha chakraBy vartha chakraJuly 28, 2022Updated:July 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.28- ರಾಜ್ಯ ಹಾಗು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅರಣ್ಯ ಇಲಾಖೆಯ, ಹೊಸಕೋಟೆ ತಾಲೂಕಿನ ಗೊಟ್ಟಿಪುರ ವನ ವಿಜ್ಞಾನ ಕೇಂದ್ರದ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ 25 ಶ್ರೀಗಂಧ ಮರಗಳನ್ನು ರಾತ್ರೋರಾತ್ರಿ ಖದೀಮರು ಕಡಿದು ಪರಾರಿಯಾಗಿದ್ದಾರೆ.
    ಈ ಅರಣ್ಯ ಪ್ರದೇಶವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ಬರುವ ವನ ವಿಜ್ಞಾನ ಕೇಂದ್ರದ ಸಂಶೋಧನೆಗೆ ನೀಡಲಾಗಿದೆ. ಪ್ರದೇಶದಲ್ಲಿ ಶ್ರೀಗಂಧ ಹಾಗು ಬಿದಿರು ಮರಗಳನ್ನು ಸಂಶೋಧನೆಗಾಗಿ ಬೆಳೆಸಲಾಗಿದೆ.
    10 ವರ್ಷದಿಂದ ಸಂಶೋಧನೆಗಾಗಿ ಸಾವಿರಾರು ಶ್ರೀಗಂಧ ಮರಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದ್ದು ನಾಲ್ಕು ದಿನಗಳ ಹಿಂದೆ ರಾತ್ರೋರಾತ್ರಿ ಶ್ರೀಗಂಧ ಮರಗಳಿಗೆ ಕೊಡಲಿ ಹಾಕಿ ಪರಾರಿಯಾಗಿರುವ ಖದೀಮರಿಗೆ ಪೊಲೀಸರು ಶೋಧ ನಡೆಸಿದ್ದಾರೆ.
    ಅರಣ್ಯ ಪ್ರದೇಶವನ್ನು ರಕ್ಷಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ, ಅಪರಾಧಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಕರ್ನಾಟಕದ ಅರಣ್ಯಗಳಲ್ಲಿನ ಶ್ರೀಗಂಧದ ಮರಗಳನ್ನು ರಕ್ಷಿಸಲು ಗ್ರೌಂಡ್ ಸಿಬ್ಬಂದಿಯನ್ನು ಹೈ ಅಲರ್ಟ್ ಮಾಡಿದೆ.
    ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ (ಐಡಬ್ಲ್ಯುಎಸ್‌ಟಿ) ಗೊಟ್ಟಿಯುಪುರದ ವಿಶೇಷ ಪ್ಯಾಚ್‌ನಲ್ಲಿ 1,000-1,500 ಶ್ರೀಗಂಧದ ಮರಗಳನ್ನು ಬೆಳೆಸುತ್ತಿದೆ. 25 ಮರಗಳನ್ನು ಕಡಿದು ಹಾಕಿರುವ ಘಟನೆಯಲ್ಲಿ ದೊಡ್ಡ ಗ್ಯಾಂಗ್ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
    ಈ ಗ್ಯಾಂಗ್ ಈ ಅರಣ್ಯ ಪ್ರದೇಶವನ್ನು ಸಮೀಕ್ಷೆ ಮಾಡಿಯೇ ನಂತರ ಕಳ್ಳತನ ಮಾಡಿದೆ.
    ಇಷ್ಟು ದೊಡ್ಡ ಪ್ರಮಾಣದಲ್ಲಿ ಮರಗಳನ್ನು ಕತ್ತರಿಸಿರುವುದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು. ಶ್ರೀಗಂಧದ ಮರಗಳನ್ನು ರಕ್ಷಿಸಲು ಗೊಟ್ಟಿಪುರ ಹಾಗು ಗ್ರಾಮಾಂತರದ ಎಲ್ಲಾ 70 ಅರಣ್ಯ ಬ್ಲಾಕ್‌ಗಳಲ್ಲಿ ಭದ್ರತೆ ಮತ್ತು ಗಸ್ತುಗಾಗಿ ಹೆಚ್ಚಿನ ತಂಡಗಳನ್ನು ನಿಯೋಜಿಸಲಾಗಿದೆ. ಶ್ರೀಗಂಧದ ಮರವ್ನು ರಕ್ಷಿಸಲು ಕಳೆದ ರಾಜ್ಯ ಬಜೆಟ್‌ನಲ್ಲಿ ಸರ್ಕಾರವು ವಿಶೇಷ ಕಾರ್ಯಕ್ರಮವನ್ನು ಘೋಷಿಸಿತು.
    ಆದರೆ, ಕೋಟ್ಯಂತರ ಮೌಲ್ಯದ ಶ್ರೀಗಂಧ ಮರಗಳು ಎಲ್ಲಿ ಹೋದವು ಎನ್ನುವುದೇ ಇನ್ನೂ ನಿಗೂಢವಾಗಿದೆ. ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು, ಗಾರ್ಡ್ ಸೇರಿದಂತೆ ಎಲ್ಲಾ ವ್ಯವಸ್ಥೆಯಿದ್ದರೂ ಮರಗಳಿಗೆ ಕಳ್ಳರು ಕೊಡಲಿ ಹಾಕಿದ್ದಾರೆ. ಕೆಲವು ಶ್ರೀಗಂಧ ಮರಗಳನ್ನು ಅರ್ಧ ಕಡಿದು ಅಲ್ಲಿಯೇ ಬಿಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    #sandalwood Bangalore ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಸಹಜ ಸ್ಥಿತಿಗೆ ಬೆಳ್ಳಾರೆ
    Next Article ಅಭಿಮಾನಿಗಳ ಜೊತೆ ಸೇರಿ ವಿಕ್ರಾಂತ್ ರೋಣ ವೀಕ್ಷಿಸಿದ ಪ್ರಿಯಾ ಸುದೀಪ್
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • winner real money casino on ರಾಜ್ಯಸಭೆಗೆ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿ ಯಾಕೆ ಇಲ್ಲ ಗೊತ್ತಾ | Rajya Sabha Elections
    • Melvinboory on ರಾಜ್ಯಪಾಲರಿಗೆ ಸರ್ಕಾರದ ಮೊರೆ
    • купить марихуану on ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe