Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರವೀಣ್​ ನೆಟ್ಟಾರು ಹತ್ಯೆ: ಉಡುಪಿ ಬೈಲಕೆರೆ ವಾರ್ಡ್​ ಸದಸ್ಯರಿಂದ ಬಿಜೆಪಿಗೆ ಸಾಮೂಹಿಕ ರಾಜೀನಾಮೆ
    ಸುದ್ದಿ

    ಪ್ರವೀಣ್​ ನೆಟ್ಟಾರು ಹತ್ಯೆ: ಉಡುಪಿ ಬೈಲಕೆರೆ ವಾರ್ಡ್​ ಸದಸ್ಯರಿಂದ ಬಿಜೆಪಿಗೆ ಸಾಮೂಹಿಕ ರಾಜೀನಾಮೆ

    vartha chakraBy vartha chakraJuly 28, 2022Updated:July 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಡುಪಿ: ದಕ್ಷಿಣ ಕನ್ನಡ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಬಳಿಕ ಬಿಜೆಪಿಯಲ್ಲಿ ಕಾರ್ಯಕರ್ತರ ರಾಜೀನಾಮೆ ಪರ್ವ ಆರಂಭವಾಗಿದೆ.

    ಬಿಜೆಪಿಯಲ್ಲಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಉಡುಪಿ ಬೈಲಕೆರೆ ವಾರ್ಡ್​ನಲ್ಲಿ ಏಳು ಜನ ಕಾರ್ಯಕರ್ತರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬೈಲಕೆರೆ ವಾರ್ಡ್​ನ ವಿಜಯಪ್ರಕಾಶ್, ಶರತ್ ಕುಮಾರ್, ಅರುಣ್ ಜತ್ತನ್, ಸತೀಶ್.ಆರ್.ಪೂಜಾರಿ, ವಿಕಿತಾ ಸುರೇಶ್, ಮಂಜುನಾಥ, ಪ್ರಶಾಂತ್ ರಾಜೀನಾಮೆ ನೀಡಿರುವ ಬಿಜೆಪಿ ಕಾರ್ಯಕರ್ತರು.

    ಈ ಬಗ್ಗೆ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರಿಗೆ ಬರೆದಿರುವ ಕಾರ್ಯಕರ್ತರು, ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಮನಸ್ಸಿಗೆ ನೋವುಂಟು ಮಾಡಿದೆ. ಹಿಂದೂ ಕಾರ್ಯಕರ್ತರ ಸುರಕ್ಷತೆ ಬಗ್ಗೆ ರಾಜ್ಯ ಸರಕಾರದ ಮೇಲಿದ್ದ ವಿಶ್ವಾಸ ಕಳೆದು ಹೋಗಿದೆ. ಹೀಗಾಗಿ ಅತ್ಯಂತ ನೋವಿನಿಂದ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇದು ನಮ್ಮ ವೈಯಕ್ತಿಕ ನಿರ್ಧಾರವಾಗಿದ್ದು, ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ವಿಮುಕ್ತ ಮಾಡಿ ಎಂದು ಮನವಿ ಮಾಡಿದ್ದಾರೆ.

    BJP Congress crime Government ಉಡುಪಿ
    Share. Facebook Twitter Pinterest LinkedIn Tumblr Email WhatsApp
    Previous ArticleBjp ಮುಖಂಡನ ಹತ್ಯೆ: ಮಹತ್ವದ ಸುಳಿವು ಲಭ್ಯ..
    Next Article ಸಚಿವ ಪಾರ್ಥ ಆಪ್ತೆ ಅರ್ಪಿತಾ ಬಳಿ‌ ಮತ್ತೆ ಸಿಕ್ತು 29 ಕೋಟಿ ನಗದು, 5 ಕೆಜಿ ಚಿನ್ನ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertDuabe on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    • купить кокаин on ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • Melvinboory on ಸತ್ತವನು ಎದ್ದು‌ ಬಂದಾಗ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe