Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 11ರ ಬಾಲಕನ ಕಥೆ ಹೇಳಹೊರಟ ರಕ್ಷಿತ್ ಶೆಟ್ಟಿ
    ಸುದ್ದಿ

    11ರ ಬಾಲಕನ ಕಥೆ ಹೇಳಹೊರಟ ರಕ್ಷಿತ್ ಶೆಟ್ಟಿ

    vartha chakraBy vartha chakraAugust 11, 2022Updated:August 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್​ ಹೆಜ್ಜೆಹೊಸ ಚಿತ್ರ ಘೋಷಣೆ ಆಗಿದೆ ‘ಮಿಥ್ಯ’ ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರವಾಗಿದ್ದು. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. 11 ವರ್ಷದ ಬಾಲಕನ ಕಥೆಯನ್ನು ಒಳಗೊಂಡ ಅಪರೂಪದ ಚಿತ್ರ ಇದು.
    ಸಾಫ್ಟ್​ವೇರ್​ ಇಂಜಿನಿಯರ್​ ಆಗಿರೋ ಸುಮಂತ್​ ಭಟ್​ ಈ ಹಿಂದೆ ಪರಂವಃ ಸ್ಟುಡಿಯೋಸ್​ ನಿರ್ಮಾಣದ ‘ಏಕಂ’ ಎಂಬ ವೆಬ್​ಸೀರೀಸ್​ನ ಏಳು ಕಂತುಗಳಲ್ಲಿ, ನಾಲ್ಕು ಕಂತುಗಳನ್ನು ಬರೆದು ನಿರ್ದೇಶಿಸಿದವರು ಈ ಹಿಂದೆ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ, ಇಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಅವನೊಂದಿಗೆ ಪ್ರಕಾಶ್​ ತುಮ್ಮಿನಾಡು, ರೂಪಾ ವರ್ಕಾಡಿ ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಉದಿತ್​ ಖುರಾನ ಅವರ ಛಾಯಾಗ್ರಹಣವಿದ್ದು, ಮಿಥುನ್​ ಮುಕುಂದನ್​ ಅವರ ಸಂಗೀತವಿದೆ. ಭುವನೇಶ್​ ಮಣಿವಣ್ಣನ್​ ಸಂಕಲನಕಾರರಾಗಿ, ಶ್ರೇಯಾಂಕ್​ ನಂಜಪ್ಪ ಸೌಂಡ್​ ಡಿಸೈನರ್​ ಶೂಟಿಂಗ್ ಸಧ್ಯದಲ್ಲೇ ಪ್ರಾರಂಭ ಆಗಲಿದೆ

    Entertainment ರಕ್ಷಿತ್ ಶೆಟ್ಟಿ ಶಾಲೆ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮುದ್ದಿನ ತಂಗಿ ನಂದಿನಿ ಜೊತೆ ರಕ್ಷಾಬಂಧನ ಆಚರಿಸಿದ ‘ರಾಕಿಂಗ್ ಸ್ಟಾರ್’ ಯಶ್
    Next Article ಮಹಾರಾಷ್ಟ್ರದಲ್ಲಿ ಐಟಿ ದಾಳಿ
    ಲೆಕ್ಕವಿಲ್ಲದ 390 ಕೋಟಿ‌ ಪತ್ತೆ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1solm on ಗರ್ಭಿಣಿ ಮತ್ತು ಬಾಣಂತಿಯರೇ ಇವರ ಟಾರ್ಗೆಟ್.
    • ttq75 on ಎಲ್ಲಿದ್ದೀಯಪ್ಪಾ ಜಮೀರ್ ಅಹಮದ್ ಖಾನ್ | Zameer Ahmed Khan
    • iden4 on 198 ಕೋಟಿ ರೂಪಾಯಿ ಕುಡಿದು ಖಾಲಿ | Alcohol
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe