Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬ್ಯಾಟರಿಗಳ ಕಳವು ಗುಜರಿ ಅಂಗಡಿ ಮಾಲೀಕ ಸೇರಿ ನಾಲ್ವರು ಸೆರೆ
    ಸುದ್ದಿ

    ಬ್ಯಾಟರಿಗಳ ಕಳವು ಗುಜರಿ ಅಂಗಡಿ ಮಾಲೀಕ ಸೇರಿ ನಾಲ್ವರು ಸೆರೆ

    vartha chakraBy vartha chakraAugust 22, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.22-ವಿದ್ಯುತ್ ಪರಿವರ್ತನೆಗೆ ಆಳವಡಿಸುತ್ತಿದ್ದ ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಗುಜರಿ ಅಂಗಡಿ ಮಾಲೀಕ ಸೇರಿ ನಾಲ್ವರು ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕಟ್ಟಿಗೆನಹಳ್ಳಿಯ ಕೋಗಿಲು‌ ಮುಖ್ಯರಸ್ತೆಯ ಚಿನ್ನದೊರೆ(35), ರಮೇಶ್(36) ಸಾರಾಯಿಪಾಳ್ಯದ ವೇಣುಗೋಪಾಲ(26) ಹಾಗು ಕಟ್ಟಿಗೇನಹಳ್ಳಿಯ ವಂಸತ್ (27)ಬಂಧಿತ ಆರೋಪಿಗಳಾಗಿದ್ದಾರೆ ಎಂದು ‌ಡಿಸಿಪಿ ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಮಲ್ಲೇಶ್ವರಂನ 18 ನೇ ಕ್ರಾಸ್ ನ ಸರ್ಕಾರಿ ಕಾಲೇಜ್ ಬಳಿಯ ಬೆಸ್ಕಾಂ ಸಂಬಂಧಿಸಿದ 11 ಕೆ.ವಿ. ಅಧಿಕ ಓತ್ತಡ ನಿಯಂತ್ರಣ ಬಾಕ್ಸ್ ನಲ್ಲಿ (ಆರ್.ಎಂ.ಯು)ಅಳವಡಿಸಿದ್ದ ಬ್ಯಾಟರಿಗಳನ್ನು ಕಳೆದ ಆ.8ರಂದು ಮುಂಜಾನೆ ಕಳವು ಮಾಡಲಾಗಿತ್ತು.
    ಈ ಬಂದ ದೂರಿನ ಮೇರೆಗೆ ಕಳವು ಪ್ರಕರಣ ದಾಖಲಿಸಿ ಕೃತ್ಯ ನಡೆದ ಸ್ಥಳದಲ್ಲಿನ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿ ಸಹಾಯದಿಂದ ಕೃತ್ಯವೆಸಗಿದ್ದ ನಾಲ್ವರನ್ನು ದಸ್ತಗಿರಿ ಮಾಡಿ ಸುಮಾರು 5 ಲಕ್ಷ ರೂ. ಬೆಲೆ ಬಾಳುವ 100 ಬ್ಯಾಟರಿಗಳನ್ನು ಕೃತ್ಯಕ್ಕೆ ಬಳಿಸಿದ್ದ 2 ಪ್ಯಾಸೆಂಜರ್ ಆಟೋ ರಿಕ್ಷಾ, 1-ಲಗೇಜ್ ಆಟೋವನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯಲ್ಲಿ ಮೊದಲ ಆರೋಪಿಯು ಮೂಲತಃ ತಮಿಳುನಾಡಿನವನಾಗಿದ್ದು, ಕೋಗಿಲು ಕ್ರಾಸಿನಲ್ಲಿ ಗುಜರಿ ಅಂಗಡಿ ಇಟ್ಟುಕೊಂಡು Business ಮಾಡಿಕೊಂಡಿರುತ್ತಾನೆ. ಆತ ತನ್ನೂರಿನಿಂದ ಉಳಿದ ಮೂವರು ಆರೋಪಿಗಳನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಬೆಸ್ಕಾಂ ನ ನಿಯಂತ್ರಣ ಬಾಕ್ಸ್‌ ಗಳನ್ನು ಅಳವಡಿಸಿದ ಜಾಗಗಳನ್ನು ಗುರುತಿಸಿ ರಾತ್ರಿ ವೇಳೆಯಲ್ಲಿ ಕಳವು ಮಾಡುತ್ತಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.
    ಆರೋಪಿಗಳ ಬಂಧನದಿಂದ ಮಲ್ಲೇಶ್ವರಂ-1, ಶ್ರೀರಾಮಪುರ-1, ಶೇಷಾದ್ರಿಪುರಂ-2, ವರ್ತೂರು-2, ವೈಯ್ಯಾಲಿಕಾವಲ್-2, ಗಿರಿನಗರ-1, ಸದಾಶಿನಗರ-1, ಹಲಸೂರು-1, ಬ್ಯಾಟರಿ ಕಳವು ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳು ಪತ್ತೆಯಾಗಿದೆ.
    ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸ್ ಇನ್ಸ್‌ಪೆಕ್ಟರ್ ಚಂದ್ರಶೇಖರ್ ಎಂ ನೇತೃತ್ವದ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿನಾಯಕ್ ತಿಳಿಸಿದರು.

    Bangalore Business
    Share. Facebook Twitter Pinterest LinkedIn Tumblr Email WhatsApp
    Previous Articleರೈಲ್ವೆ ಪ್ಲಾಟ್ ಫಾರ್ಮ್ ನಲ್ಲೆ ಹೆರಿಗೆ..
    Next Article ಸಿಎಂ ಮಾಧ್ಯಮ ಕಾರ್ಯದರ್ಶಿ ಗುರುಲಿಂಗಸ್ವಾಮಿ ಇನ್ನಿಲ್ಲ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ciprofloxacin online pharmacy on ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • bitqt_yiEi on Bing ಮತ್ತು Edge ನಲ್ಲಿ ChatGPT!
    • shhil on ಉಂಡ ಮನೆಯ ಇರಿಯುವ Zameer Ahmed Khan
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe