Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾತ್ವಿಕ ಆಹಾರ ಸೇವಿಸೋರು ಮಾಡುವುದೇನು..?
    ಸುದ್ದಿ

    ಸಾತ್ವಿಕ ಆಹಾರ ಸೇವಿಸೋರು ಮಾಡುವುದೇನು..?

    vartha chakraBy vartha chakraAugust 22, 2022Updated:August 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ರಾಜಕಾರಣದಲ್ಲಿ ಊಟ ಎಂಬುದು ಚರ್ಚೆಯ ವಿಚಾರವೇ ಅಲ್ಲ. ಬಿಜೆಪಿಯು ಕೆಲಸಕ್ಕೆ ಬಾರದ ವಿಚಾರ ಇಟ್ಟುಕೊಂಡು ಅನಗತ್ಯ ಚರ್ಚೆ ಮಾಡುತ್ತಿದ್ದು ತನ್ನ ದುರಾಡಳಿತದ ಮೂಲಕ ಹಿಂದೂಗಳ ಬದುಕು ಮತ್ತು ಮನಸ್ಸನ್ನು ಹಲವಾರು ಬಗೆಯಲ್ಲಿ ನೋಯಿಸಿದ್ದರೂ ಕೂಡಾ ಈಗ ಹಿಂದೂ ಭಾವನೆಯ ಬಗ್ಗೆ ಮಾತನಾಡುತ್ತಿರುವುದು ತಮಾಷೆಯ ಸಂಗತಿ ಎಂದು ಮಾಜಿ ಮಂತ್ರಿ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
    ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ನನ್ನ ಪ್ರಕಾರ ಕೆಟ್ಟ ಮನಸ್ಸು ಆಹಾರವನ್ನು ಅವಲಂಬಿಸಿಲ್ಲ ಅದು ನಮ್ಮ ಮನಸ್ಥಿತಿಯನ್ನು ಅವಲಂಬಿಸಿದೆ.ಮಾನವ ಮೂಳೆ ಮಾಂಸಗಳ ತಡಿಕೆ” , ಎಂಬ ಕೀರ್ತನೆಕಾರರ ಮಾತುಗಳನ್ನು ಬಿಜೆಪಿಗರು ಮರೆಯಬಾರದು ಎಂದಿದ್ದಾರೆ.
    ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಏನು ಊಟ ಮಾಡಿದರು ಎಂಬುದು ನನಗೆ ತಿಳಿದಿಲ್ಲ ಅದು ತಿಳಿದುಕೊಳ್ಳಲೇ ಬೇಕಾದ ವಿಚಾರವೂ ಅಲ್ಲ. ಸಾತ್ವಿಕ ಆಹಾರ ತಿನ್ನುವವರು ಈ ಸಮಾಜದಲ್ಲಿ ಮಾಡುತ್ತಿರುವ ದೌರ್ಜನ್ಯ ಎಷ್ಟು ಎಂಬುದು ನಮಗೇನು ತಿಳಿದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
    ಸಾತ್ವಿಕ ಆಹಾರ ಸೇವಿಸುವ ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಿಸುವೆ ಎನ್ನುತ್ತಾರೆ.
    ಸಾತ್ವಿಕ ಆಹಾರ ಸೇವಿಸುವ ತೇಜಸ್ವಿ ಸೂರ್ಯ ಜನ ಪ್ರತಿನಿಧಿಯಾಗಿದ್ದುಕೊಂಡೇ ಮುಸಲ್ಮಾನರ ಮೇಲೆ ನೇರವಾಗಿ ದ್ವೇಷ ಕಾರುತ್ತಾರೆ ಸಾತ್ವಿಕ ಆಹಾರ ಸೇವನೆ ಮಾಡುತ್ತೇವೆ ಅಂತಾ ಹೇಳಿ ಅಮಾನವೀಯ ನಡವಳಿಕೆ ಪ್ರದರ್ಶನ ಮಾಡುತ್ತಿರುವುದೇ ನನ್ನ ಪ್ರಕಾರ ದೇವರ ಮೇಲಿನ ಗೌರವವನ್ನು ಸಂಪೂರ್ಣವಾಗಿ ಹಾಳು ಮಾಡುವಂತಹ ಕೃತ್ಯವಾಗಿದೆ ಎಂದಿದ್ದಾರೆ.

    Verbattle
    Verbattle
    Verbattle
    Politics ಕಾರು ತೇಜಸ್ವಿ ಸೂರ್ಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹಂದಿಮಾಂಸ ತಿಂದು ಹೋಗಿ ನೋಡೋಣಾ…!!
    Next Article ಪ್ರಧಾನಿ ಮಾದಕ ವಸ್ತು ಸೇವಿಸಿಲ್ಲ
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Earnesteximi on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • Donniezew on ಕುಡಿದು ಮಾಡಿದ ರಂಪಾಟ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.