Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    ರಾಜ್ಯ

    ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ

    vartha chakraBy vartha chakraAugust 30, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Youth kills self
    Share
    Facebook Twitter LinkedIn Pinterest Email WhatsApp

    ಸೂರತ್​(ಗುಜರಾತ್),ಆ.30-​ ಸಹ ಜೀವನ‌ ನಡೆಸುತ್ತಿದ್ದ(ಲಿವ್​ ಇನ್) ನಡೆಸುತ್ತಿದ್ದ ಯುವತಿಯು ಬಲವಂತವಾಗಿ ದನದ ಮಾಂಸ ತಿನ್ನಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದು ಜೂನ್​ 27ರಂದು ಘಟನೆ ನಡೆದಿದ್ದು, ನಗರ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆಯ ಅಸಲಿಯತ್ತು ಬಯಲಾಗಿದೆ. ​
    ರಾಹುಲ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಸೂರತ್​ನ ಉಧನಾದ ಪಟೇಲ್​ ನಗರದ ಮನೆಯಲ್ಲಿ ಜೂನ್​ 27ರಂದು ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ರಾಹುಲ್​ ತಾಯಿ, ಲಿವ್​ ಇನ್​ ಟುಗೆದರ್​ನಲ್ಲಿದ್ದ ಯುವತಿ ಮತ್ತು ಆಕೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದರು.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೋನಮ್​ ಅಲಿ ಮತ್ತು ಆಕೆಯ ಸಹೋದರ ಮುಖ್ತರ್​ ಅಲಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
    ಅಂದಹಾಗೆ ರಾಹುಲ್​ ಸಿಂಗ್​ ತನ್ನ ಫೇಸ್​ಬುಕ್​ ಖಾತೆಯಲ್ಲಿ ಬರೆದಿಟ್ಟಿದ್ದ ಡೆತ್​ನೋಟ್​ ಇಡೀ ಪ್ರಕರಣಕ್ಕೆ ಮಹತ್ವದ ತಿರುವು ನೀಡಿತು.
    ಇಬ್ಬರು ಅನ್ಯಧರ್ಮದರಾಗಿದ್ದರಿಂದ ಪಾಲಕರ ವಿರೋಧದ ನಡುವೆಯು ರಾಹುಲ್​ ಮತ್ತು ಸೋನಮ್​ ಕಳೆದ ಒಂದು ವರ್ಷದಿಂದ ಪಟೇಲ್​ ನಗರದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದರು. ರಾಹುಲ್​ ಕುಟುಂಬ ಉತ್ತರ ಪ್ರದೇಶದ ಪ್ರತಾಪಗಢ ಮೂಲದವರು. ಬೇಡ ಎಂದು ಹೇಳಿದರು ಸೋನಮ್​ ಜೊತೆ ಹೋಗಿದ್ದಕ್ಕೆ ರಾಹುಲ್​ಗೆ ಕುಟುಂಬದ ಸಂಪರ್ಕ ಇರಲಿಲ್ಲ. ಇಬ್ಬರು ಮದುವೆ ಆಗಿರುವ ಬಗ್ಗೆಯು ಅವರಿಗೆ ತಿಳಿದಿಲ್ಲ.
    ರಾಹುಲ್​ ಕುಟುಂಬಕ್ಕೆ ಫೇಸ್​ಬುಕ್ ಖಾತೆಯ ಮೂಲಕ ರಾಹುಲ್​ ಸಾವಿನ ಬಗ್ಗೆ ತಿಳಿಯಿತು. ಅಲ್ಲದೆ, ಡೆತ್​ನೋಟ್​ ಕೂಡ ದೊರೆಯಿತು. ಇದರ ಬೆನ್ನಲ್ಲೇ ಉಧಾನ ಪೊಲೀಸ್​ ಠಾಣೆಗೆ ತೆರಳಿದ ರಾಹುಲ್ ಕುಟುಂಬ ದೂರು ದಾಖಲಿಸಿದರು. ದನದ ಮಾಂಸ ತಿನ್ನದೇ ಹೋದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಫೇಸ್​ಬುಕ್ ಖಾತೆಯಲ್ಲಿ ಬರೆಯಲಾಗಿತ್ತು. ಕಿರುಕುಳವನ್ನು ಸಹಿಸಲಾರದೇ ಆತ್ಮಹತ್ಯೆ ಮಾಡಿಕೊಡಿಕೊಳ್ಳುತ್ತಿದ್ದೇನೆ ಎಂದು ರಾಹುಲ್​ ಬರೆದಿದ್ದ ಎಂದು ಹೇಳಲಾಗಿದೆ.

    ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    Next Article ಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    vartha chakra
    • Website

    Related Posts

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    June 17, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jessiebep on ಪೆನ್ ಡ್ರೈವ್ ಹಂಚಿದವರು ಯಾರು ??
    • uwuv6 on ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    • RaymondCoods on ದಾವೋಸ್ ನಿಂದ ಹರಿದು ಬಂದ ಬಂಡವಾಳ | Davos
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe