Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ
    ರಾಜ್ಯ

    ಯುವತಿ‌ ದನದ ಮಾಂಸ ತಿನ್ನಿಸಿದ್ದಕ್ಕೆ ಯುವಕ‌ ಆತ್ಮಹತ್ಯೆ

    vartha chakraBy vartha chakraAugust 30, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Youth kills self
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸೂರತ್​(ಗುಜರಾತ್),ಆ.30-​ ಸಹ ಜೀವನ‌ ನಡೆಸುತ್ತಿದ್ದ(ಲಿವ್​ ಇನ್) ನಡೆಸುತ್ತಿದ್ದ ಯುವತಿಯು ಬಲವಂತವಾಗಿ ದನದ ಮಾಂಸ ತಿನ್ನಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
    ಕಳೆದು ಜೂನ್​ 27ರಂದು ಘಟನೆ ನಡೆದಿದ್ದು, ನಗರ ಪೊಲೀಸರ ತನಿಖೆಯಲ್ಲಿ ಆತ್ಮಹತ್ಯೆಯ ಅಸಲಿಯತ್ತು ಬಯಲಾಗಿದೆ. ​
    ರಾಹುಲ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಸೂರತ್​ನ ಉಧನಾದ ಪಟೇಲ್​ ನಗರದ ಮನೆಯಲ್ಲಿ ಜೂನ್​ 27ರಂದು ದುಪ್ಪಟ್ಟದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದರ ಬೆನ್ನಲ್ಲೇ ರಾಹುಲ್​ ತಾಯಿ, ಲಿವ್​ ಇನ್​ ಟುಗೆದರ್​ನಲ್ಲಿದ್ದ ಯುವತಿ ಮತ್ತು ಆಕೆಯ ಸಹೋದರನ ವಿರುದ್ಧ ದೂರು ದಾಖಲಿಸಿದ್ದರು.
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಸೋನಮ್​ ಅಲಿ ಮತ್ತು ಆಕೆಯ ಸಹೋದರ ಮುಖ್ತರ್​ ಅಲಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
    ಅಂದಹಾಗೆ ರಾಹುಲ್​ ಸಿಂಗ್​ ತನ್ನ ಫೇಸ್​ಬುಕ್​ ಖಾತೆಯಲ್ಲಿ ಬರೆದಿಟ್ಟಿದ್ದ ಡೆತ್​ನೋಟ್​ ಇಡೀ ಪ್ರಕರಣಕ್ಕೆ ಮಹತ್ವದ ತಿರುವು ನೀಡಿತು.
    ಇಬ್ಬರು ಅನ್ಯಧರ್ಮದರಾಗಿದ್ದರಿಂದ ಪಾಲಕರ ವಿರೋಧದ ನಡುವೆಯು ರಾಹುಲ್​ ಮತ್ತು ಸೋನಮ್​ ಕಳೆದ ಒಂದು ವರ್ಷದಿಂದ ಪಟೇಲ್​ ನಗರದಲ್ಲಿ ಲಿವಿಂಗ್​ ಟುಗೆದರ್​ನಲ್ಲಿದ್ದರು. ರಾಹುಲ್​ ಕುಟುಂಬ ಉತ್ತರ ಪ್ರದೇಶದ ಪ್ರತಾಪಗಢ ಮೂಲದವರು. ಬೇಡ ಎಂದು ಹೇಳಿದರು ಸೋನಮ್​ ಜೊತೆ ಹೋಗಿದ್ದಕ್ಕೆ ರಾಹುಲ್​ಗೆ ಕುಟುಂಬದ ಸಂಪರ್ಕ ಇರಲಿಲ್ಲ. ಇಬ್ಬರು ಮದುವೆ ಆಗಿರುವ ಬಗ್ಗೆಯು ಅವರಿಗೆ ತಿಳಿದಿಲ್ಲ.
    ರಾಹುಲ್​ ಕುಟುಂಬಕ್ಕೆ ಫೇಸ್​ಬುಕ್ ಖಾತೆಯ ಮೂಲಕ ರಾಹುಲ್​ ಸಾವಿನ ಬಗ್ಗೆ ತಿಳಿಯಿತು. ಅಲ್ಲದೆ, ಡೆತ್​ನೋಟ್​ ಕೂಡ ದೊರೆಯಿತು. ಇದರ ಬೆನ್ನಲ್ಲೇ ಉಧಾನ ಪೊಲೀಸ್​ ಠಾಣೆಗೆ ತೆರಳಿದ ರಾಹುಲ್ ಕುಟುಂಬ ದೂರು ದಾಖಲಿಸಿದರು. ದನದ ಮಾಂಸ ತಿನ್ನದೇ ಹೋದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಫೇಸ್​ಬುಕ್ ಖಾತೆಯಲ್ಲಿ ಬರೆಯಲಾಗಿತ್ತು. ಕಿರುಕುಳವನ್ನು ಸಹಿಸಲಾರದೇ ಆತ್ಮಹತ್ಯೆ ಮಾಡಿಕೊಡಿಕೊಳ್ಳುತ್ತಿದ್ದೇನೆ ಎಂದು ರಾಹುಲ್​ ಬರೆದಿದ್ದ ಎಂದು ಹೇಳಲಾಗಿದೆ.

    Verbattle
    Verbattle
    Verbattle
    ಧರ್ಮ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಜಪಾನ್ ಸರ್ಕಾರಕ್ಕೆಕುಡಿಯದವರಿಂದ ತಲೆನೋವು
    Next Article ಎಲ್ಲಿದೆ ನ್ಯಾಯ..ಕಾನೂನು ಹೇಗೆ ಪಾಲಿಸಲಾಗುತ್ತಿದೆ.?
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita on ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.