Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಂ.ಡಿ.ಲಕ್ಷ್ಮೀನಾರಾಯಣ್ ಕಾಂಗ್ರೆಸ್ ಗೆ ಬೈ ಬೈ
    ರಾಜಕೀಯ

    ಎಂ.ಡಿ.ಲಕ್ಷ್ಮೀನಾರಾಯಣ್ ಕಾಂಗ್ರೆಸ್ ಗೆ ಬೈ ಬೈ

    vartha chakraBy vartha chakraAugust 31, 2022Updated:August 31, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು Aug 31: ಹಿಂದುಳಿದ ವರ್ಗಗಳ ಮುಖಂಡ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.
    ಇತ್ತೀಚೆಗೆ ನಡೆದ ವಿಧಾನಪರಿಷತ್ ಮತ್ತು ರಾಜ್ಯಸಭೆ ಚುನಾವಣೆ ಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮೀನಾರಾಯಣ್ ತಮಗೆ ಟಿಕೆಟ್ ಸಿಗದ್ದರಿಂದ ಬೇಸರಗೊಂಡಿದ್ದರು.ಈ ಕುರಿತಾಗಿ ಬಹಿರಂಗವಾಗಿಯೇ ತಮ್ಮ ಅಸಮಧಾನ ಹೊತಹಾಕಿದ್ದ ಅವರು ಇದೀಗ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
    ತುರುವೇಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿ 10 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿ ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದೆ. ಕಳೆದ 5 ವರ್ಷಗಳಿಂದ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷನಾಗಿ ಪಕ್ಷ ನೀಡಿದ ಜವಬ್ದಾರಿ ನಿರ್ವಹಿಸಿದ್ದೇನೆ. ಎಲ್ಲಾ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಹಿಂದುಳಿದ ವರ್ಗಗಳಲ್ಲಿ ಬರುವ 197 ಜಾತಿಗಳ ಪ್ರಮುಖರು ಹಾಗೂ ಸಮುದಾಯಗಳನ್ನು ಗುರುತಿಸಿ ಸಂಘಟನೆ ಮಾಡಿದ್ದೇನೆ. ಆ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿಲ್ಲಿ ಕೆಲಸ ಮಾಡಿದೆ.ಆದರೆ ಕಾಂಗ್ರೆಸ್ ತನ್ನನ್ನು ಗುರುತಿಸಲಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
    ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಿಲುವು ಹಿಂದುತ್ವದ ವಿರೋಧಿಯಾಗಿದ್ದು ಯಾವುದೇ ಹಿಂದೂ ಸಂಘಟನೆಗಳನ್ನು ಮೂಲೆ ಗುಂಪು ಮಾಡುವಲ್ಲಿ ತೆಗೆದುಕೊಂಡ ನಿರ್ಣಯವನ್ನು ವಿರೋಧಿಸಿದ್ದೆ. ಹಿಂದೆ ನಾನು ಸಂಘ ಪರಿವಾರದ ಮೂಲಕ ಬಂದಿದ್ದು, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷನಾಗಿ ಅನೇಕ ಹಿಂದೂ ಸಂಘನೆಗಳೊಂದಿಗೆ ಕೆಲಸ ಮಾಡಿರುವೆ ಎಂದರು.
    ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಈ ಬಗ್ಗೆ ಚರ್ಚಿಸಿದಾಗ ಆರ್ ಎಸ್ಎಸ್ ಮೂಲದ ವ್ಯಕ್ತಿಗಳು ಪಕ್ಷದಲ್ಲಿ ಹೊಂದಾಣಿಕೆಯಿಂದ ಕೆಲಸ ಮಾಡಲು ಸಾದ್ಯವಿಲ್ಲ ಎಂಬ ಮಾತುಗಳು ಹೊರ ಬಂದ ನಂತರ ನನ್ನ ರಾಜಕೀಯ ಭವಿಷ್ಯ ಮತ್ತು ಮುಂದಿನ ದಾರಿಗಳ ಬಗ್ಗೆ ಚಿಂತಿಸಿದೆ. ತುರುವೇಕೆರೆ ವಿಧಾಸಭಾ ಕ್ಷೇತ್ರದಿಂದ ನನ್ನನ್ನು ಹಿಂದೆ ಆಯ್ಕೆಮಾಡಿ ಕಳುಹಿಸಿದ ಅಭಿಮಾನಿಗಳ ಜೊತೆಗೆ ಚರ್ಚಿಸಿದೆ. ಕಳೆದ 20 ವರ್ಷಗಳಿಂದ ನೇಕಾರ ಸಮಾಜದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ರಾಜ್ಯದ ಎಲ್ಲಾ ನೇಕಾರ ಬಂಧುಗಳು, ಹಿಂದುಳಿದ ವರ್ಗಗಳ ಎಲ್ಲ ಪ್ರಮುಖರು ಹಾಗೂ ಹಿಂದುಳಿದ ನಾಯಕರ ಜತೆ ಚರ್ಚಿಸಿದೆ. ಅವರು ನನಗೆ ಸ್ಪಷ್ಟ ಸಲಹೆ ಕೊಟ್ಟರು ಎಂದರು.
    ಹಿಂದೆ ಬಿಜೆಪಿಯಲ್ಲಿ ಶಾಸಕನಾಗಿ, ವಿಧಾನ ಪರಿಷತ್ ಸದಸ್ಯನಾಗಿ, ಜವಳಿ ಅಭಿವೃದ್ದಿ ನಿಗಮ ಅಧ್ಯಕ್ಷನಾಗಿ ಕೆಲಸ ಮಾಡಲು ಕಾರಣೀಭೂತರಾದ ಬಿಜೆಪಿಗೆ ಪುನಃ ಮರಳ ಬೇಕೆಂದು ತೀರ್ಮಾನಿಸಿದೆ. ಬಿಜೆಪಿ ಅಧ್ಯಕ್ಷರು ಹಿರಿಯ ನಾಯಕರು ಮತ್ತು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರು ಕೊಟ್ಟ ದಿನಾಂಕದಂದು ಬಿಜೆಪಿ ಸೇರುತ್ತೇನೆ ಎಂದು ಹೇಳಿದರು

    Verbattle
    Verbattle
    Verbattle
    ಕಾಂಗ್ರೆಸ್ ತುಮಕೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾರ್ಖಂಡ್ ನಲ್ಲಿ ರೆಸಾರ್ಟ್‌ ರಾಜಕಾರಣ
    Next Article ಮೃತರಾದ ಸೋನಿಯಾ ತಾಯಿ
    vartha chakra
    • Website

    Related Posts

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Krovlyanub on ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.
    • X88 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Krovlyanub on ಲೋಕಾಯುಕ್ತಕ್ಕೆ ಏನಾಗಿದೆ.?
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.