Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕದ್ದ ಚಿತ್ರ ತೆರೆಗೆ ಸಿದ್ಧ
    ಸಿನೆಮ

    ಕದ್ದ ಚಿತ್ರ ತೆರೆಗೆ ಸಿದ್ಧ

    vartha chakraBy vartha chakraSeptember 1, 2022Updated:September 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Kadda chitra
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಭಿನ್ನ ಶೀರ್ಷಿಕೆಯ ‘ಕದ್ದ ಚಿತ್ರ’ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.
    ಈಗಾಗಲೇ ತನ್ನ ಬಹುತೇಕ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡವು ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
    ವಿಜಯ ರಾಘವೇಂದ್ರ, ನಮ್ರತಾ ಸುರೇಂದ್ರನಾಥ, ರಾಘು ಶಿವಮೊಗ್ಗ, ಬಾಲಾಜಿ ಮನೋಹರ್‌, ಸುಜಿತ್‌ ಸುಪ್ರಭ್‌, ಬೇಬಿ ಆರಾಧ್ಯ, ವಿನಯ್‌, ಸ್ಟೀಫ‌ನ್‌ ಮುಂತಾದವರ ಅಭಿನಯ ಕದ್ದಚಿತ್ರ ಸಿನೆಮಾದಲ್ಲಿದೆ.
    ಪ್ರಚಾರದ ಭಾಗವಾಗಿ ಇತ್ತೀಚೆಗೆ “ಕದ್ದ ಚಿತ್ರ’ ಸಿನಿಮಾದ ಮೊದಲ ಕ್ಯಾರೆಕ್ಟರ್‌ ಟೀಸರ್‌ ಮತ್ತು “ಮೊದಲ ಮಳೆ…’ ಎಂಬ ಹಾಡು ಬಿಡುಗಡೆಯಾಗಿದೆ. ಇದೇ ವೇಳೆ ಹಾಜರಿದ್ದ ನಟ ಶಿವರಾಜಕುಮಾರ್‌, “ಕದ್ದ ಚಿತ್ರ’ ಸಿನಿಮಾಕ್ಕೆ ಶುಭ ಹಾರೈಸಿದರು.
    ಇನ್ನು ಬಿಡುಗಡೆಯಾಗಿರುವ “ಕದ್ದ ಚಿತ್ರ’ ಟೀಸರ್‌ನಲ್ಲಿ ಪಾತ್ರ ಪರಿಚಯ ಮಾಡಿಕೊಡಲಾಗಿದ್ದು, ಬಿಡುಗಡೆಯಾಗಿರುವ “ಮೊದಲ ಮಳೆಯ…’ ಎಂಬ ಗೀತೆಗೆ ಕೃಷ್ಣರಾಜ್‌ ಸಂಗೀತ ಸಂಯೋಜಿಸಿದ್ದಾರೆ. ಗೀತೆಗೆ ಅನಿಕೇತ್‌ ಶ್ರೀವತ್ಸ ಸಾಹಿತ್ಯವಿದ್ದು, ಸೂರಜ್‌ ಸಂತೋಷ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ.
    ಇದೇ ವೇಳೆ ಮಾತನಾಡಿದ ನಿರ್ದೇಶಕ ಸುಹಾಸ್‌ ಕೃಷ್ಣ, “ಇದೊಂದು ಕಾದಂಬರಿ ಆಧಾರಿತ ಸಿನಿಮಾವಾಗಿದ್ದು, ಕೃತಿ ಚೌರ್ಯದ ಕಥೆ ಸಿನಿಮಾದಲ್ಲಿದೆ. ಬರಹಗಾರನ ವೃತ್ತಿ, ವೈಯಕ್ತಿಕ ಜೀವನದಲ್ಲಿ ಹಲವು ಅಡೆತಡೆಗಳು ಬರುತ್ತವೆ. ಅವಲ್ಲವನ್ನು ಆತ ಹೇಗೆ ಎದುರಿಸುತ್ತಾನೆ ಎನ್ನುವುದು ಸಿನಿಮಾದ ಕಥೆಯ ಒಂದು ಎಳೆ’ ಎಂದು ಕಥಾಹಂದರ ಬಿಚ್ಚಿಟ್ಟರು.
    ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕ ನಟ ವಿಜಯ ರಾಘವೇಂದ್ರ, “ನಿರ್ದೇಶಕರು ನನ್ನೊಂದಿಗೆ ಮಾತನಾಡುವಾಗ ಅವರಲ್ಲಿರುವ ಹಸಿವು, ಆತುರ ಕಾಣಿಸಿತು. ಪಾತ್ರಕ್ಕೆ ತಕ್ಕಂತೆ ಮೊದಲ ಬಾರಿ ಸಿಗರೇಟ್‌ ಸೇದಿದ್ದೇನೆ. ಒಮ್ಮೆ ಶಾಂತ ಸ್ವಭಾವ, ಮತ್ತೂಮ್ಮೆ ಕೋಪದಿಂದ ಒಮ್ಮೆಲೇ ಪ್ರೇರಿತನಾಗುವಂಥ ಪಾತ್ರ ನಿರ್ವಹಿಸಿದ್ದೇನೆ. ಅದೆಲ್ಲದಕ್ಕೂ ಬಲವಾದ ಕಾರಣವಿರುತ್ತದೆ. ಅದೇನು ಅನ್ನೋದನ್ನ ಸಿನಿಮಾದಲ್ಲೇ ನೋಡಬೇಕು’ ಎಂದರು.
    “ಶಾನ್ವಿ ಟಾಕೀಸ್‌’ ಬ್ಯಾನರ್‌ನಲ್ಲಿ ಸಂದೀಪ್‌ ಹೆಚ್‌. ಕೆ. ನಿರ್ಮಿಸಿರುವ “ಕದ್ದ ಚಿತ್ರ’ ಚಿತ್ರಕ್ಕೆ ಶ್ರೀ ಕ್ರೇಜಿಮೈಂಡ್ ಸಂಕಲನ, ಗೌತಮ್‌ ಮನು ಛಾಯಾಗ್ರಹಣವಿದೆ. ಸದ್ಯ ಪ್ರಚಾರ ಕಾರ್ಯದಲ್ಲಿರುವ “ಕದ್ದ ಚಿತ್ರ’ ಸಿನಿಮಾ ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದೆ

    Verbattle
    Verbattle
    Verbattle
    ಸಾಹಿತ್ಯ ಸಿನಿಮ ಸಿನೆಮ
    Share. Facebook Twitter Pinterest LinkedIn Tumblr Email WhatsApp
    Previous Articleಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ
    Next Article ಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    February 11, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    February 6, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    February 4, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Charleslaf on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LarryCax on ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.