Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲ್
    ಸುದ್ದಿ

    ಬೊಮ್ಮಾಯಿಗೆ ಕುಮಾರಸ್ವಾಮಿ ಸವಾಲ್

    vartha chakraBy vartha chakraSeptember 2, 2022Updated:September 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Kumaraswamy
    Share
    Facebook Twitter LinkedIn Pinterest Email WhatsApp

    ಬೆಂಗಳೂರು Sep 2 : ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ .ಕುಮಾರಸ್ವಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದ್ದಾರೆ.
    ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಪಡಿಸಿದರು.
    ಸುದ್ದಿಗಾರರ ಜತೆ ಮಾತನಾಡಿದ ಅವರುರು.
    ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ತಾಕೀತು ಮಾಡಿದರು.
    ಫೆರಿಫೆರಲ್ ರಿಂಗ್ ರೋಡ್ ಗೆ 6 ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ವಾಗ್ದಾಳಿ ನಡೆಸಿದರು.
    ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಅ ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ ಎಂದು ಸಲಹೆ ಮಾಡಿದರು
    ಬಿಬಿಎಂಪಿ ಬಿಜೆಪಿ ಕೈಯಲ್ಲೇ ಇತ್ತು. ಅವರು ಏನೆಲ್ಲ ಮಾಡಿದ್ದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ದಾಖಲೆಗಳಿದ್ದ ಬಿಬಿಎಂಪಿ ಕಚೇರಿಗೆ ಬೆಂಕಿ ಹಾಕಿದ್ದು ಇವರ ಸಾಧನೆ ಅಷ್ಟೇ. ನನ್ನ ಎರಡು ಅವಧಿಯಲ್ಲಿ ಅಕ್ರಮಕ್ಕೆ ಪೋಷಣೆ ಮಾಡಿರುವ ದಾಖಲಾತಿ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.

    ಕಾಂಗ್ರೆಸ್ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ ಉತ್ತರ ಕೊಡಿ!
    Next Article ರಾಯಭಾರಿಯಾದ ಕಿಚ್ಚ ಸುದೀಪ್
    vartha chakra
    • Website

    Related Posts

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    May 30, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alkogolizmsmolenskvucky on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • how can i get generic paxil prices on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Lupe on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe