Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Honey trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ!
    ಅಪರಾಧ

    Honey trap ಖೆಡ್ಡಾಕ್ಕೆ ಬಿದ್ದ ಬಿಜೆಪಿ ಮುಖಂಡ!

    vartha chakraBy vartha chakraSeptember 10, 2022Updated:September 18, 20221 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಡ್ಯ,ಸೆ.10-ಬಿಜೆಪಿ ಮುಖಂಡ ಜಗನ್ನಾಥ್​ ಶೆಟ್ಟಿ ಹನಿಟ್ರ್ಯಾಪ್​ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಶೆಟ್ಟಿ ಕೊಟ್ಟ ದೂರಿನಲ್ಲಿರುವ ಮಾಹಿತಿ ಹಾಗೂ ವೈರಲ್​ ಆಗಿರುವ ವಿಡಿಯೋದಲ್ಲಿರುವ ಮಾಹಿತಿಯು ಸುಳ್ಳು ಎನ್ನುವುದು ಪತ್ತೆಯಾಗಿದೆ.
    ಹನಿಟ್ರ್ಯಾಪ್​ ಬಲೆಗೆ ಶೆಟ್ಟಿಯನ್ನು ಕೆಡವಲು ಹಲವು ದಿನಗಳಿಂದ ಸಂಚು​ ನಡೆಸಲಾಗಿತ್ತು ಜತೆಯಲ್ಲಿದ್ದ ಯುವತಿ ಮೂಲಕ ಸಲ್ಮಾ ಭಾನು ಮತ್ತು ತಂಡ ಖೆಡ್ಡಾ ತೋಡಿದ್ದರು. ಫೋನ್ ಮೂಲಕ ಶೆಟ್ಟಿಯವರನ್ನು ಯುವತಿ ಪರಿಚಯಿಸಿಕೊಂಡಿದ್ದಳು.
    ಶೆಟ್ಟಿಗೆ ಮೊದಲ ಬಾರಿಗೆ ಕರೆ ಮಾಡಿದಾಗ ಪರಿಚಯವೇ ಇಲ್ಲದಂತೆ ಯುವತಿ ವರ್ತಿಸಿದ್ದಳು. ಇತ್ತ ಶೆಟ್ಟಿ ತಾನೊಬ್ಬ ಉಪನ್ಯಾಸಕ ಎಂದು ಹೇಳಿಕೊಂಡಿದ್ದರು. ಶೆಟ್ಟಿ ಅವರು ಸುಳ್ಳು ಹೇಳಿದ್ದನ್ನು ಸಲ್ಮಾಭಾನು ಮತ್ತು ಗ್ಯಾಂಗ್ ಬಂಡವಾಳ ಮಾಡಿಕೊಂಡು ನಾಜೂಕಾಗಿ ಮಾತನಾಡುತ್ತಲೇ ಮುಗ್ಧ ಯುವತಿಯಂತೆ ಫೋನ್​ ಕಾಲ್​ನಲ್ಲಿ ನಟಿಸಿದ್ದಳು. ಸಲುಗೆ ಬೆಳೆಯುತ್ತಿದ್ದಂತೆ ಶೆಟ್ಟಿ, ಯುವತಿಯನ್ನು ಲಾಡ್ಜ್ ಕರೆದಿದ್ದರು. ಇದಾದ ಬಳಿಕ ಶೆಟ್ಟಿಯವರನ್ನು ಲಾಕ್ ಮಾಡಲು ಮತ್ತೆ ಸಂಚು​ ನಡೆಯಿತು. ಯುವತಿ ರೂಮಿಗೆ ಹೋದ ಕೆಲವೇ ಕ್ಷಣಗಳಲ್ಲಿ ಸಲ್ಮಾ ಮತ್ತು ತಂಡ ಲಾಡ್ಜ್​ ಮೇಲೆ ದಾಳಿ ಮಾಡಿತು.
    ಯುವತಿ ಚಿಕ್ಕಪ್ಪ ಎಂದು ಹೇಳಿಕೊಂಡು ಹೆದರಿಸಿ, ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ವಿಡಿಯೋದಲ್ಲಿ ಶೆಟ್ಟಿ ಒಬ್ಬರನ್ನು ಬಿಟ್ಟು ಉಳಿದವರೆಲ್ಲರೂ ಮಾಸ್ಕ್ ಧರಿಸಿ ಹೈಡ್ರಾಮ ಸೃಷ್ಟಿ ಮಾಡಿದ್ದಾರೆ. ವಿಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬೇಡಿಕೆಯಿಟ್ಟರು. ಮರ್ಯಾದೆಗೆ ಹೆದರಿ ಲಕ್ಷ ಲಕ್ಷ ರೂಪಾಯಿ ಹಣ‌ಕೊಟ್ಟರೂ ಮತ್ತೆ ಹಣಕ್ಕೆ ನೀಡುವಂತೆ ಗ್ಯಾಂಗ್​ ಹಾವಳಿ ಒತ್ತಡ ಹಾಕಿತ್ತು.
    ಖತರ್ನಾಕ್ ಗ್ಯಾಂಗ್ ಕಾಟ ನಿಲ್ಲದಿದ್ದಾಗ ಶೆಟ್ಟಿ ಪೊಲೀಸರ ಮೊರೆ ಹೋದರು.ಕಳೆದ ಫೆ. 26ರಂದು ನಡೆದ ಘಟನೆಯ ಬಗ್ಗೆ ಆ. 19ರಂದು ದೂರು ದಾಖಲಿಸಿದರು. ಮರ್ಯಾದೆಗೆ ಅಂಜಿ ಅಪಹರಣ ಮತ್ತು ಬೆದರಿಕೆ ದೂರು ನೀಡಿದ್ದರು.
    ಶೆಟ್ಟಿಯವರನ್ನು ಲಾಡ್ಜ್​ಗೆ ಕರೆಸಿಕೊಂಡಿದ್ದು ಸಹೋದರನ ಮಗಳು ಎಂಬುದು ಶುದ್ಧ ಸುಳ್ಳು. ಚಿಕ್ಕಪ್ಪ… ಚಿಕ್ಕಪ್ಪ…ಎಂದು ಶೆಟ್ರು ಮುಂದೆ ಯುವತಿ ಡ್ರಾಮ ಮಾಡಿದ್ದಳು. ಯುವತಿಗೆ ಹೊಡೆದು, ಗದರಿಸಿ ಶೆಟ್ಟಿಗೆ ನಂಬಿಕೆ ಬರುವಂತೆ ಹೈಡ್ರಾಮ ನಡೆದಿತ್ತು. ವಿಡಿಯೋದಲ್ಲಿ ಅವನ್ಯಾರು? ಇಲ್ಲಿಗೆ ಏಕೆ ಬಂದೆ? ಹೇಳು ಎಂದು ಚಿಕ್ಕಪ್ಪ ಎಂದೇಳಿಕೊಂಡವನಿಂದ ಯುವತಿಯನ್ನು ಕೇಳಿದ್ದ. ಅವರು ನಮ್ಮ ಉಪನ್ಯಾಸಕ, ಅವರಿಗೆ ಏನೂ ಮಾಡಬೇಡಿ ಎಂದು ಯುವತಿ ನಟಿಸಿದ್ದಳು. ಹೊಡೆಯಲು ಮುಂದಾದಾಗ ತಡೆಯುವಂತೆ ಮಾಡಿ ಜಗನ್ನಾಥ್ ಶೆಟ್ಟಿಗೆ ತನ್ನ ಮೇಲೆ ಅನುಕಂಪ ಬರುವಂತೆ ಯುವತಿ ಡ್ರಾಮ ಮಾಡಿದ್ದಳು. ನಿಜಕ್ಕೂ ಯುವತಿಯ ಚಿಕ್ಕಪ್ಪನೇ ಬಂದಿದ್ದಾನೆಂದು ನಂಬಿ ಶೆಟ್ಟಿ ಅವರು ಹಣ ನೀಡಿದ್ದರು. ಹೀಗೆ ಹನಿಟ್ರ್ಯಾಪ್ ಜಾಲಕ್ಕೆ ಬಿದ್ದು ಶೆಟ್ಟಿ ಹಣ,ಮರ್ಯಾದೆ ಎರಡನ್ನೂ ಕಳೆದುಕೊಂಡಿದ್ದಾರೆ.

    ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleದಿನೇಶ್ ಗುಂಡೂರಾವ್ ಮನೆಕೆಲಸದ ವ್ಯಕ್ತಿ ಎಲ್ಲಿ?
    Next Article ಸಾಲ ತೀರಿಸಲು ದೇವರ ತಾಳಿ ಕದೀತಿದ್ದ ಖದೀಮ
    vartha chakra
    • Website

    Related Posts

    ಉಪನ್ಯಾಸಕರಲ್ಲ ಇವರು ರಾಕ್ಷಸರು.

    July 15, 2025

    ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.

    July 15, 2025

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    July 7, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts on ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    • Происшествия сегодня on ಜೆಡಿಎಸ್ ಕನಸು ನನಸಾಗಲಿಲ್ಲ | JDS
    • Patricktup on ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    July 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    July 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    July 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe