Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ
    ಸುದ್ದಿ

    ಏಳು ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ

    vartha chakraBy vartha chakraSeptember 21, 2022Updated:September 21, 202210 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಏಳು ವಿಶ್ವವಿದ್ಯಾಲಯ ‌ಸ್ಥಾಪನೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.ಈ ಸಂಬಂಧ ಬೀದರ್‌, ಹಾವೇರಿ, ಕೊಡಗು, ಚಾಮರಾಜನಗರ, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ
    ಪ್ರತ್ಯೇಕ ಮಸೂದೆಗಳನ್ನು ಜಾರಿಗೊಳಿಸಿದೆ.
    ಈ ಸಂಬಂಧ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ 2022 ಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರಕಿದೆ.
    ಸದನದಲ್ಲಿ ಮಸೂದೆ ಮಂಡಿಸಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಏಳು ಜಿಲ್ಲೆಗಳ ಜಿಲ್ಲಾ ಕೇಂದ್ರಗಳಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು ಎಂಬ ಬೇಡಿಕೆ ಇತ್ತು. ಬಜೆಟ್‌ನಲ್ಲೂ ಘೋಷಿಸಲಾಗಿತ್ತು. ಇದರಿಂದ ವಿದ್ಯಾರ್ಥಿಗಳ ಸಬಲೀಕರಣವಾಗಲಿದ್ದು, ಮುಂಬರುವ ದಿನಗಳಲ್ಲಿ ಬೇರೆ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಎಂದು ಹೇಳಿದರು.
    ಪ್ರತಿಯೊಂದು ವಿಶ್ವವಿದ್ಯಾಲಯಕ್ಕೆ ತಲಾ ₹2 ಕೋಟಿಯಂತೆ ವಾರ್ಷಿಕ ಆವರ್ತಕ ವೆಚ್ಚ ವರ್ಷವೊಂದಕ್ಕೆ ₹14 ಕೋಟಿ ವೆಚ್ಚವಾಗುತ್ತದೆ ಎಂದು ಅವರು ಹೇಳಿದರು. ಮಂಡ್ಯದ ಸರ್ಕಾರಿ ಮಹಾವಿದ್ಯಾಲಯವನ್ನು (ಸ್ವಾಯತ್ತ) ಏಕೀಕೃತ ವಿಶ್ವವಿದ್ಯಾಲಯವೆಂದು 2019 ರಲ್ಲಿ ಮಾಡಲಾಗಿತ್ತು. ಈಗ ಮಸೂದೆಯ ಮೂಲಕ ಸ್ವತಂತ್ರ ವಿಶ್ವವಿದ್ಯಾಲಯವಾಗಿ ಮಾರ್ಪಾಡು ಮಾಡಲಾಗಿದೆ ಎಂದರು.
    ರಾಜ್ಯದ ವಿಶ್ವವಿದ್ಯಾಲಯಗಳಿಗೆ ಕಾಯಕಲ್ಪ ನೀಡಲು ಹೊಸ ಕಾನೂನು ತರಲಾಗುವುದು. ವಿಶ್ವವಿದ್ಯಾಲಯ ಕಾಯ್ದೆ ಮಾಡಿ 22 ವರ್ಷಗಳು ಕಳೆದಿವೆ. ಅದನ್ನು ಬದಲಿಸಲು ಮಸೂದೆಯನ್ನು ಮಂಡಿಸಲಾಗುವುದು. ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಮತ್ತು ಸವಾಲುಗಳಿಗೆ ಅದರಲ್ಲಿ ಪರಿಹಾರವಿದೆ. ಇದು ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಿಗೂ ಅನ್ವಯಿಸುತ್ತದೆ ಎಂದು ಅಶ್ವತ್ಥನಾರಾಯಣ ಹೇಳಿದರು.
    ನಂತರ ಚರ್ಚೆಯ ಬಳಿಕ ಸದನದಲ್ಲಿ ಮಸೂದೆಗೆ ಧ್ವನಿ ಮತದ ಅಂಗೀಕಾರ ದೊರಕಿತು.

    ಕಾನೂನು ವಿದ್ಯಾರ್ಥಿ ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆ ಚರ್ಮ ಮಾರುತ್ತಿದ್ದ ಗ್ಯಾಂಗ್ ಅಂದರ್
    Next Article PayCM-ಹೆಸರು ಕೆಡಿಸಲು ಮಾಡಿದ ಪಿತೂರಿ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • qcnas on ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    • MarvinEnuse on ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮತ್ತೊಮ್ಮೆ ಬಹಿರಂಗ.
    • AlbertDuabe on Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe