Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರ ಅಂದಿದ್ದಕ್ಕೆ ಜೈಲಿಗಟ್ಟಿದ ಶಾಸಕ
    ರಾಜಕೀಯ

    ಭ್ರಷ್ಟಾಚಾರ ಅಂದಿದ್ದಕ್ಕೆ ಜೈಲಿಗಟ್ಟಿದ ಶಾಸಕ

    vartha chakraBy vartha chakraSeptember 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ – ರಾಜ್ಯದಲ್ಲಿ ಇದೀಗ ಎಲ್ಲಿ ನೋಡಿದರೂ ಭ್ರಷ್ಟಾಚಾರದ್ದೇ ಸುದ್ದಿ, ಕಮಿಷನ್ ಆರೋಪದ ಮಾತುಗಳು. ಇವುಗಳಿಂದ ಪ್ರೇರೇಪಿತರಾದ ಹಲವರು ಭ್ರಷ್ಟಾಚಾರದ ಬಗ್ಗೆ ‌ಪ್ರಶ್ನೆ ಮಾಡಲಾರಂಭಿಸಿದ್ದಾರೆ. ವಾವ್ ಇದೊಂದು ಒಳ್ಳೆಯ ಬೆಳವಣಿಗೆ ಜನರು ಪ್ರಶ್ನೆ ಮಾಡಲಾರಂಭಿಸಿದ್ದಾರೆ ಅನ್ತೀರಾ..
    ಹಾಗೆಂದು ಕೊಂಡರೆ ಅದು ತಪ್ಪು ಯಾಕೆ ಗೊತ್ತಾ ಈ ರೀತಿ ಪ್ರಶ್ನೆ ಮಾಡಿದವರನ್ನು ಶಾಸಕರೊಬ್ಬರು ಜೈಲಿಗೆ ಹಾಕಿಸಿದಾರೆ
    ಅರೆ ಇದೇನಿದು ಇದು ಎಲ್ಲಿ ಅಂತಿರಾ..ಹಾಗಾದರೆ ಈ ಸ್ಟೋರಿ ನೋಡಿ,ಅದಕ್ಕೂ‌ ಮೊದಲು ನಮ್ಮ ಚಾನಲ್ ಸಬ್ ಸ್ಕ್ರೈಬ್ ಮಾಡಿ, ಷೇರ್ ಮಾಡಿ..
    ಈ ಘಟನೆ ‌ನಡೆದಿದ್ದು ರಸ್ತೆ ಕಾಮಗಾರಿ ‌ಪರಿಶೀಲನೆ‌ ವೇಳೆ ,
    ಬೆಳಗಾವಿಯ ಬಿಜೆಪಿ ಕುಡಚಿ ಮಂಡಲ ವತಿಯಿಂದ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಶಾಸಕ ಪಿ. ರಾಜೀವ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ವಿಷಯ ಪ್ರಸ್ತಾಪಿಸಿದ್ದಾರೆ ಇದನ್ನು ಕೇಳಿಸಿಕೊಂಡ ಕುಡಚಿ ಕ್ಷೇತ್ರದ ಯುವಕರು ಶಾಸಕರು ವೇದಿಕೆಯಿಂದ ಕೆಳಗಿಳಿದು ಬರುತ್ತಿದ್ದಂತೆ ಬಸ್ತವಾಡ ರಸ್ತೆ ಕಾಮಗಾರಿ ಕಳಪೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ, ಶಾಸಕರ ವಿರುದ್ಧ ರಸ್ತೆ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲು ಎಷ್ಟು ಎಂದು ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರಶ್ನಿಸಿದ್ದಾರೆ. ಜತೆಗೆ ಕ್ಷೇತ್ರದ ಸಮಸ್ಯೆಗಳನ್ನು ಶಾಸಕರಿಗೆ ಭಿತ್ತಿಪತ್ರದ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ.
    ಯುವಕರು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ಪ್ರಶ್ನಿಸುತ್ತಿದ್ದಂತೆ ಶಾಸಕ ಪಿ. ರಾಜೀವ್ ಗರಂ ಆಗಿದ್ದಾರೆ.
    ಅಲ್ಲದೆ ಕಳಪೆ ಕಾಮಗಾರಿ ಎಂದು ಭಿತ್ತಿ ಪತ್ರ ಪ್ರದರ್ಶಿಸಿದ ಯುವಕನ ಬಳಿ ‘ಏನು ದಾಖಲೆ ಇದೆ ಇದಕ್ಕೆ?’ ಎಂದು ಕೇಳಿದ್ದಾರೆ. ಈ ವೇಳೆ ಯುವಕರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ತಕ್ಷಣವೇ ಪಕ್ಕದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಯುವಕರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಭ್ರಷ್ಟಾಚಾರದ ಮೇಲೆ ಕೇಸ್ ಮಾಡುವುದಾಗಿ ಶಾಸಕ ಪಿ. ರಾಜೀವ್ ಅವಾಜ್ ಹಾಕಿದ್ದಾರೆ. ಇದನ್ನು ಕೇಳಿಸಿಕೊಂಡ ಪೊಲೀಸರು ಸುಮ್ಮನಿರುತ್ತಾರಾ‌ ತಕ್ಷಣವೇ ಅವರು ಆ ಯುವಕರನ್ನು ವಶಕ್ಕೆ ಪಡೆದಿದ್ದಾರೆ ಪಾಪ ಇದೀಗ ಯುವಕರು ಠಾಣೆಗೆ ಹೋಗಿ ಬೇಲ್ ಕೊಟ್ಟು ಹೊರಬಂದಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous ArticlePFI ಕಾರ್ಯಕರ್ತರಿಗೆ ಪೊಲೀಸ್ ಗ್ರಿಲ್
    Next Article ಚಿನ್ನದ ವ್ಯಾಪಾರಿಗಳ ಸುಲಿಗೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c1fw8 on ಪ್ರಹ್ಲಾದ ಜೋಶಿ ಸೋದರ ಬಂಧನ.
    • tyw6e on ಯೋಗೇಶ್ವರ್ ಗೆಲ್ಲೋದು ಪಕ್ಕಾ ಅಂತೆ.
    • 0p6rl on ಸಂಡೂರು :(ಗಣಿ ಉದ್ಯಮಿಗಳ ಕದನ)
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe