Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದ ವ್ಯಾಪಾರಿಗಳ ಸುಲಿಗೆ
    ಅಪರಾಧ

    ಚಿನ್ನದ ವ್ಯಾಪಾರಿಗಳ ಸುಲಿಗೆ

    vartha chakraBy vartha chakraSeptember 28, 2022Updated:October 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಸೆ.28-ಪೋತದಾರ್ ಸಹೋದರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟಪ್ರಭಾ ಪೊಲೀಸರು, 35ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
    ಬೆಳಗಾವಿ ತಾಲೂಕಿನ ಕಣಬರಗಿಯ ಸಿದ್ಧಾರ್ಥ ಚಾಂಗದೇವ್, ಪ್ರದೀಪ್ ಬೂಶಿ, ಮಾರುತಿ ಸಾಳುಂಕೆ, ಸೌರಭ್ ಮಾಲಾಯಿ, ಮಹಾರಾಷ್ಟ್ರದ ಸೋನೋಲಿಯ ನಿವೃತ್ತಿ ಮುತಕೇಕರ್, ಗೋಕಾಕ ತಾಲೂಕಿನ ಮೆಳವಂಕಿಯ ಅನೀಲ್ ಪತ್ತಾರ, ಮಹಾರಾಷ್ಟ್ರ ಚಂದಗಡ ತಾಲೂಕಿನ ಶಿನ್ನೋಳಿಯ ಪಂಕಜ್ ಖಾಂಡೇಕರ್, ಬೆಳಗಾವಿ ತಾಲೂಕಿನ ಕುದುರೆಮನಿಯ ವಿಜಯ್ ಕದಂ, ಸಾಗರ್ ಪಾಟೀಲ್, ಮಹಾರಾಷ್ಟ್ರದ ತುರಕೇವಾಡಿಯ ಮನೋಹರ್ ಸೋನಾರ್ ಸೇರಿ 10ಮಂದಿ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತ ಆರೋಪಿಗಳು ಕಳೆದ ಸೆ.17ರಂದು ಘಟಪ್ರಭಾದ ಲೋಳಸೂರಿನ ಕರೆಮ್ಮದೇವಿ ಗುಡಿಯ ಬಳಿ ಸಂಜೀವ್ ಪೋತದಾರ್ ಹಾಗೂ ಸದಾನಂದ ಪೋತದಾರ್ ಎಂಬ ಇಬ್ಬರು ಚಿನ್ನದ Businessಿಗಳನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ 500ಗ್ರಾಂ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರಿನ ಮೇರೆಗೆ ಗೋಕಾಕ್ ಡಿವೈಎಸ್‌ಪಿ ಮನೋಜ್ ಕುಮಾರ್ ನಾಯಕ್​ ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದರು.
    ಘಟಪ್ರಭಾ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ಪ್ರಾರಂಭಿಸಿದ ವಿಶೇಷ ಪೊಲೀಸರ ತಂಡ, ಸೆ.24ರಂದು 6ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರ ಬಳಿ 240 ಗ್ರಾಂ ಚಿನ್ನ, 44ಸಾವಿರ ರೂ ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಕಬ್ಬಿಣದ ರಾಡ್‌ನ್ನು, 3ಬೈಕ್ ಗಳನ್ನು ವಶಪಡಿಸಿಕೊಂಡಿತ್ತು.
    ಬಳಿಕ ಮತ್ತೇ ನಾಲ್ವರನ್ನು ವಶಕ್ಕೆ ಪಡೆದು 71ಗ್ರಾಂ ಬಂಗಾರ ಸೇರಿದಂತೆ ಒಟ್ಟು 35ಲಕ್ಷದ 50ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ 6ಲಕ್ಷ ಮೌಲ್ಯದ ಬೈಕ್​ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್​ ಮಾಹಿತಿ ನೀಡಿದ್ದಾರೆ.

    ಬೈಕ್ Business
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರ ಅಂದಿದ್ದಕ್ಕೆ ಜೈಲಿಗಟ್ಟಿದ ಶಾಸಕ
    Next Article PFI Ban
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    ಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !

    June 7, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on ಕೆಲಸದಿಂದ ತೆಗೆದದ್ದಕ್ಕೆ ನಡೆಯಿತು ಕೊಲೆ | Pratima
    • nw2ky on ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್.
    • Jessiebep on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe