Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಮರಿಯ ಪಾಡಿಗೆ ಮರುಗಿದ ರಾಹುಲ್!
    ರಾಜ್ಯ

    ಆನೆಮರಿಯ ಪಾಡಿಗೆ ಮರುಗಿದ ರಾಹುಲ್!

    vartha chakraBy vartha chakraOctober 6, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು – ಭಾರತ್ ಜೋಡೋ‌ ಪಾದಯಾತ್ರೆಯಲ್ಲಿ‌ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಎರಡು‌ ದಿನದ ಬಿಡುವಿನ ವೇಳೆ ತಮ್ಮ ತಾಯಿ ಸೋನಿಯಾ ಅವರೊಂದಿಗೆ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು ಅಲ್ಲಿ ಆನೆಯೊಂದರ ಸ್ಥಿತಿ ಕಂಡು ಮಮ್ಮಲ ಮರುಗಿದ್ದಾರೆ.
    ಎರಡು ದಿನದ ಬಿಡುವಿನ ಹಿನ್ನೆಲೆ ಕಬಿನಿ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ತಾಯಿ ಸೋನಿಯಾ ಗಾಂಧಿ ಅವರ ಜೊತೆ ರಾಹುಲ್ ಗಾಂಧಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಅವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸುತ್ತಾಟ ನಡೆಸಿದರು. ನಿರಂತರ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ರಾಹುಲ್, ಅರಣ್ಯದಲ್ಲಿ ದಟ್ಟ ಹಸಿರಿನ ನಡುವೆ ವನ್ಯ ಜೀವಿಗಳ ವಿಹಾರವನ್ನು ಕಂಡು ಪುಳಕಗೊಂಡರು. ಈ ವೇಳೆ ಅವರಿಗೆ ಗಾಯಗೊಂಡ ಆನೆ ಮರಿ ಕಣ್ಣಿಗೆ ಬಿದ್ದಿತ್ತು
    ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ ಗಾಯಗೊಂಡಿರುವ ಆನೆ ಮರಿ ತನ್ನ ತಾಯಿಯ ಜೊತೆಗೆ ಇದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದೆ. ಅದರ ಜೀವ ಉಳಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.
    ಆನೆ ಮರಿಯ ಬಾಲ ಹಾಗೂ ದಂತದ ಬಳಿ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿರುವ ರಾಹುಲ್ ಗಾಂಧಿ, ಆನೆ ಮರಿಯ ಜೀವ ಉಳಿಸಿ, ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಚಕ್ರ
    Next Article ದಸರಾ ಮೆರವಣಿಗೆ ವೇಳೆ ಮಾರಾಮಾರಿ
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • LarryCax on The Essence Of Gandhi Jayanthi | Gandhi Jayanthi 2023
    • itshouldhavebeenyoCow on ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.