Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಸ್ತೆಯಲ್ಲಿ ಯಮನ ಅಟ್ಟಹಾಸ!
    ಸುದ್ದಿ

    ರಸ್ತೆಯಲ್ಲಿ ಯಮನ ಅಟ್ಟಹಾಸ!

    vartha chakraBy vartha chakraOctober 16, 2022Updated:October 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಾಸನ- ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದು ಹಾಸನಾಂಬೆಯ ಆಶೀರ್ವಾದದೊಂದಿಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಜವರಾಯ ದಂಡೆತ್ತಿ ಬಂದು ಒಂಭತ್ತು ಜನರನ್ನು ತನ್ನೊಂದಿಗೆ ಕರೆದೊಯ್ದಿದ್ದಾನೆ..
    ಅರಸೀಕೆರೆ ಸಮೀಪದ ಬಾಣಾವರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಮತ್ತು ಕ್ಯಾಂಟರ್‌ ಮಧ್ಯೆ ಟೆಂಪೊ ಟ್ರಾವೆಲ್ಲರ್‌ ಸಿಲುಕಿದ್ದು, ಇದರಲ್ಲಿದ್ದ ಐವರು ವಯಸ್ಕರು ಹಾಗೂ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಟಿಟಿಯಲ್ಲಿ ಒಟ್ಟು 14 ಜನರು ಪ್ರಯಾಣಿಸುತ್ತಿದ್ದು, ಅವರಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಉಳಿದ ಐವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
    ಬಸ್ ಚಾಲಕ ಸೇರಿದಂತೆ ಬಸ್‌ನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಹಾಸನದ ಹಿಮ್ಸ್‌ಗೆ ದಾಖಲಿಸಲಾಗಿದೆ
    ಮೃತರನ್ನು ಹಾಸನ ಜಿಲ್ಲೆಯ ಲೀಲಾವತಿ ರಮೇಶ್‌ (50), ಚೈತ್ರಾ ಶ್ರೀನಿವಾಸ (33), ವಂದನಾ ಗಂಗಣ್ಣ (20), ಭಾರತಿ ದೊಡ್ಡಯ್ಯ (50), ದೊಡ್ಡಯ್ಯ ಪಾಪಣ್ಣ (60), ಸಂಪತ್‌ (10), ಡಿಂಪಿ (12), ತನ್ಮಯಿ (10), ಧ್ರುವ (2) ಎಂದು ಗುರುತಿಸಲಾಗಿದೆ.
    ಹಾಲಿನ ಟ್ಯಾಂಕರ್‌ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದು, ತಿರುವಿದೆ ಎಂಬ ಫಲಕವನ್ನು ಗಮನಿಸಿದೇ, ತಪ್ಪು ದಾರಿಯಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.

    ಅಪಘಾತ ಧರ್ಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸದ್ಗುರು ಜಗ್ಗಿ ವಿರುದ್ಧ ದೂರು
    Next Article ಮನುಷ್ಯರು ಹೀಗೂ ಮಾಡ್ತಾರಾ?
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_fskl on ಚಿನ್ನ ಕಳ್ಳಸಾಗಣೆ ಮಾಡಿದ ಅಂಧ
    • karkasnyy_dom_wkkl on ಸಿದ್ದರಾಮಯ್ಯ ಅವರಿಗೆ ದೇವೇಗೌಡರ ಆಶೀರ್ವಾದ | Devegowda
    • 7fqmx on ಕಾಂಗ್ರೆಸ್ ನಾಯಕ T. John ನಿಧನ
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe