Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾ ಆಗಮನದ ಸಂಚಲನ
    ವಿಶೇಷ ಸುದ್ದಿ

    ಶಾ ಆಗಮನದ ಸಂಚಲನ

    vartha chakraBy vartha chakraMay 2, 2022Updated:May 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೇಂದ್ರ ಗೃಹ ಸಚಿವ ಅಮಿತ್ ಷಾ ನಾಳೆ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು ಬಿಜೆಪಿ ಪಾಳೆಯದಲ್ಲಿ ಬಿರುಸಿನ ಚಟುವಟಿಕೆ ನಡೆದಿವೆ.
    ನಾಯಕತ್ವ ಬದಲಾವಣೆಯೂ ಸೇರಿದಂತೆ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಮಿತ್ ಶಾ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುವ ಸಾಧ್ಯತೆಯಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ
    ಶಾ ಭೇಟಿ ಹಿನ್ನೆಲೆಯಲ್ಲಿ ಬಿಜೆಪಿ ಕಛೇರಿಯಲ್ಲಿ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಈ ಸಭೆಯಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು, ವಿವಿಧ ಜಿಲ್ಲೆಗಳಲ್ಲಿ ನಾಯಕರ ನಡುವಿನ ಭಿನ್ನಮತ, ಸರ್ಕಾರದ ವರ್ಚಸ್ಸು ಸೇರಿ ಹಲವಾರು ವಿಷಯಗಳ ಚರ್ಚೆ ನಡೆಯಿತು.
    ನಾಳ ಮಧ್ಯಾಹ್ನ ೨ ಗಂಟೆಗೆ ಮುಖ್ಯಮಂತ್ರಿಗಳ ನಿವಾಸದಲ್ಲಿ ಪ್ರಮುಖ ನಾಯಕರೊಂದಿಗೆ‌ ಸಭೆ ನಡೆಸಲಿರುವ ಅಮಿತ್ ಶಾ ಸಂಜೆ ಪಕ್ಷದ ಕಚೇರಿಯಲ್ಲಿ ಪದಾಧಿಕಾರಿಗಳು ಹಾಗು ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ.
    ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲು ಈ ಸಭೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.ಪಕ್ಷವನ್ನು ಅಧಿಕಾರಕ್ಕೆ ತರಲು ರಣತಂತ್ರ ಸಿದ್ದಪಡಿಸಿ ರಾಜ್ಯ ಮತ್ತು ಸರ್ಕಾರಕ್ಕೆ ಅಮಿತ್ ಷಾ ಹೊಸ ಗುರಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
    ಇದೇ ಸಂದರ್ಭದಲ್ಲಿ ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಸಂಪುಟದಲ್ಲಿ ಯಾರಿಗೆ ಅವಕಾಶ ನೀಡಬೇಕು. ಯಾರನ್ನು ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಬೇಕು. ಯುವಕರಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯಲಿದೆ.
    ಸಂಪುಟ ವಿಸ್ತರಣೆ ಅಥವ ಪುನಾರಚನೆ ನಿಗಮ ಮಂಡಲಿಗೆ ಅಧ್ಯಕ್ಷರ ನೇಮಕ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ

    #amithshah #bangalore #karnataka #politics
    Share. Facebook Twitter Pinterest LinkedIn Tumblr Email WhatsApp
    Previous Articleಪುಟಿನ್ ಗೆ ಕ್ಯಾನ್ಸರ್ ಸರ್ಜರಿಯಂತೆ!
    Next Article ಅಕ್ರಮದ ಬೆನ್ನು ಹತ್ತಿದ ಸಿಐಡಿ
    vartha chakra
    • Website

    Related Posts

    ಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.

    May 28, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    May 26, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    May 23, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಅಪರೂಪದ ಸಾಧಕ ಬಿಂದೇಶ್ವರ್ ಪಾಠಕ್ | Bindeshwar Pathak
    • Bobbyglupe on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • tx0yj on ಕೆಎಸ್ಸಾರ್ಟಿಸಿ ಪ್ರಯಾಣಿಕರಿಗೆ ದರ ಹೆಚ್ಚಳದ ಬರೆ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe