Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಂದು ದೇಶ, ಒಂದು ಭಾಷೆ, ಒಂದೇ ಶಾಲೆ
    ಸುದ್ದಿ

    ಒಂದು ದೇಶ, ಒಂದು ಭಾಷೆ, ಒಂದೇ ಶಾಲೆ

    vartha chakraBy vartha chakraFebruary 5, 2023Updated:February 5, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ರಾಜ್ಯದ 3,457 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಸಮೀಪದ ಶಾಲೆಗಳಲ್ಲಿ ವಿಲೀನ ಹಾಗೂ 3,339 ಶಾಲೆ– ಕಾಲೇಜುಗಳನ್ನು ವಿಲೀನಗೊಳಿಸಿ ಕ್ಲಸ್ಟರ್ ಪ್ರೌಢಶಾಲೆ ಅಥವಾ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಬೇಕು ಎಂದು ಆಡಳಿತ ಸುಧಾರಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು
    ಹೀಗೆ ಮಾಡಿದಲ್ಲಿ ಒಟ್ಟು 6,796 ಶಾಲೆ– ಕಾಲೇಜುಗಳು ವಿಲೀನಗೊಳ್ಳಲಿವೆ. 3,457 ಶಾಲೆಗಳನ್ನು 1,667 ಶಾಲೆ ಗಳಲ್ಲಿ ವಿಲೀನಗೊಳಿಸುವಂತೆ ಸಲಹೆ ನೀಡಲಾಗಿದೆ. ಹೀಗಾದಲ್ಲಿ, 3,457 ಶಾಲೆಗಳು ಅಸ್ತಿತ್ವವನ್ನೇ ಕಳೆದುಕೊಳ್ಳಲಿವೆ.
    3,339 ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳನ್ನು ಸಮೀಪದ 1,135 ಶಾಲೆ–ಕಾಲೇಜುಗಳಲ್ಲಿ ವಿಲೀನಗೊಳಿಸಬೇಕು. ಬಳಿಕ, ಅವುಗಳನ್ನು ಸಮೂಹ ಪ್ರೌಢಶಾಲೆ ಅಥವಾ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸಬೇಕು.
    * ಸರಿಯಾದ ಸವಲತ್ತುಗಳನ್ನು ನೀಡದೆ ಮೊದಲು ಸರಕಾರೀ ಶಾಲೆಗಳನ್ನು ಹಾಳುಗೆಡವಬೇಕು.
    * ಸರಕಾರೀ ಶಾಲೆಗಳಿಗೆ ಬರುವ ಬಡ ಮಕ್ಕಳಿಗಿರುವ ಸವಲತ್ತುಗಳನ್ನು ಕಡಿತಗೊಳಿಸಬೇಕು.
    * ಆ ಮೇಲೆ ಶಾಲೆಗಳನ್ನು ಮುಚ್ಚಬೇಕು.
    * ಮಠಗಳಿಗೆ, ಜಾತಿ ಮತ್ತು ಕೋಮು ಸಂಘಟನೆಗಳಿಗೆ ಹೆಚ್ಚು ಹೆಚ್ಚು ಅನುದಾನ ನೀಡಿ, ಶಾಲೆಗಳನ್ನು ಅಲಕ್ಷಿಸಬೇಕು.
    ಶಾಲೆಗೆ ಹೋಗಿ ಮಕ್ಕಳು ಓದಿದರೆ ತಾನೇ ಸಮಸ್ಯೆ!
    ಮುಚ್ಚುತ್ತಿರುವ ಶಾಲೆಗಳ ಅಧ್ಯಾಪಕರ ಕತೆ ಏನೋ ತಿಳಿಯದು.
    ನಮ್ಮಲ್ಲಿ ದುಡ್ಡಿಲ್ಲದೇ ಇರುವುದು ಶಾಲೆಗಳಿಗೆ ಮಾತ್ರ.
    ಜೈ ಕರ್ನಾಟಕ!
    – ಪುರುಷೋತ್ತಮ ಬಿಳಿಮಲೆ.

    ಕಾಲೇಜು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪಾಕ್ ಮಾಜಿ ಅಧ್ಯಕ್ಷ ಮುಷರಫ್ ಇನ್ನಿಲ್ಲ
    Next Article ಭಯೋತ್ಪಾದನಾ ಕೃತ್ಯದ ಸಂಚು ಬಯಲು
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    7 Comments

    1. Ozvychivanie pomeshenii_cySr on July 21, 2024 8:04 am

      озвучивание помещений озвучивание помещений .

      Reply
    2. oidcx on June 4, 2025 1:33 am

      can i order clomiphene online can i get cheap clomiphene tablets how to buy cheap clomid withou how can i get clomiphene can i order clomid without a prescription get clomid for sale clomiphene cost australia

      Reply
    3. buy cialis canadian pharmacy on June 10, 2025 4:40 am

      Facts blog you procure here.. It’s intricate to find high status belles-lettres like yours these days. I really comprehend individuals like you! Rent mindfulness!!

      Reply
    4. antibiotics for uti flagyl on June 11, 2025 11:03 pm

      I’ll certainly carry back to read more.

      Reply
    5. ilo57 on June 19, 2025 11:27 am

      cheap inderal 20mg – order inderal 20mg pill methotrexate 2.5mg tablet

      Reply
    6. x8xr9 on June 22, 2025 7:37 am

      where can i buy amoxil – valsartan 160mg generic buy ipratropium for sale

      Reply
    7. btca8 on June 24, 2025 10:36 am

      zithromax 500mg ca – brand nebivolol 20mg buy bystolic 5mg generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • BrianEVISM on ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    • pechat_na_futbolkah_fxSt on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe