Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲಿ ದಾಳಿ – ಮಗ ಸಾವು ತಂದೆಗೆ ಗಾಯ
    Bengaluru

    ಹುಲಿ ದಾಳಿ – ಮಗ ಸಾವು ತಂದೆಗೆ ಗಾಯ

    vartha chakraBy vartha chakraFebruary 13, 2023Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೊಡಗು,ಫೆ.13-

    ಹಾಡಹಗಲೇ ಹದಿಹರೆಯದ ಯುವಕನೊಬ್ಬ ಹುಲಿ ದಾಳಿಗೆ ಬಲಿಯಾಗಿರುವ ದಾರುಣ ಘಟನೆ ಪೊನ್ನಂಪೇಟೆ (Ponnampet, Kodagu) ತಾಲೂಕಿನ ಕುಟ್ಟ ಸಮೀಪದ ಪಾಲ್ಕೇರಿ ಗ್ರಾಮದಲ್ಲಿ ನಡೆದಿದೆ. ವೀರಹೊಸನಹಳ್ಳಿಯ ಸೊಳ್ಳೆಪುರದ ಚೇತನ್​ (18) ಮೃತಪಟ್ಟವರು. ಮಗನನ್ನು ಹುಡುಕಲು ಹೋಗಿದ್ದಾಗ ತಂದೆ ಮೇಲೂ ಹುಲಿ ದಾಳಿ ನಡೆಸಿದ್ದು, ಅದೃಷ್ಟವಶಾತ್ ಅವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಕುಟ್ಟ ಸಮೀಪದ ನಾಲರಿಯ ಎನ್.ಪೂಣಚ್ಚ ಎಂಬವರಿಗೆ ಸೇರಿದ ತೋಟಕ್ಕೆ ಕಾಫಿ ಕೊಯ್ಲು ಮಾಡಲು ಚೇತನ್ ಬಂದಿದ್ದು, ನಿನ್ನೆ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಹುಲಿ ಮೈಮೇಲೆ ಎರಗಿತ್ತು. ತೋಟದ ಸಮೀಪ ಹುಲಿ ನಡೆಸಿದ ದಾಳಿಗೆ ಚೇತನ್ ಸಾವಿಗೀಡಾಗಿದ್ದ.

    ಚೇತನ್ ಮೈಸೂರು ಜಿಲ್ಲೆಯ ಪಂಚವಳ್ಳಿ ಗ್ರಾಮದ ಯುವಕಯಾಗಿದ್ದು ಪೊನ್ನಂಪೇಟೆ ತಾಲೂಕಿನ ಚೂರಿಕಾಡು ಬಳಿ ನಿನ್ನೆ ನಡೆದ ಹುಲಿ ದಾಳಿಯಲ್ಲಿ ಬಲಿಯಾಗಿದ್ದಾನೆ. ನಿನ್ನೆ ಚೇತನ್ ತಂದೆಯ ಮೇಲೂ ವ್ಯಾಘ್ರ ಎರಗಿತ್ತು. ಆದರೆ ಅದೃಷ್ಟವಶಾತ್​ ತಂದೆ ಮಧು ಹುಲಿ ಬಾಯಿಂದ ತಪ್ಪಿಸಿಕೊಂಡು ಬಂದಿದ್ದರು. ಮಗನನ್ನು ಹುಡುಕುವ ಸಂದರ್ಭ ಹುಲಿ ದಾಳಿ ಮಾಡಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಮಧು ಪಾರಾಗಿದ್ದಾರೆ.  ಮೃತ ಯುವಕನ ಕುಟುಂಬಕ್ಕೆ ಅರಣ್ಯಾಧಿಕಾರಿಗಳು ಪರಿಹಾರ ರೂಪದಲ್ಲಿ 2.50 ಲಕ್ಷದ ಚೆಕ್ ವಿತರಣೆ ಮಾಡಿದ್ದಾರೆ. ಒಟ್ಟು 15 ಲಕ್ಷ ಪರಿಹಾರದ ಭರವಸೆ ನೀಡಲಾಗಿದೆ. ಸದ್ಯ ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    kodagu m Ponnampet tiger attack ಅಪಘಾತ
    Share. Facebook Twitter Pinterest LinkedIn Tumblr Email WhatsApp
    Previous Articleಆಗಸದಲ್ಲಿ ಲೋಹದ ಹಕ್ಕಿಗಳ ಧೀಶಕ್ತಿಯ ಅನಾವರಣ
    Next Article Congress ಟಿಕೆಟ್ ಹಂಚಿಕೆಗೆ ಹಿರಿಯರ ಅಡ್ಡಿ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮದುವೆಯಾಗುವುದಾಗಿ ನಂಬಿಸಿ ಕುತ್ತಿಗೆ ಕೊಯ್ದ.

    June 18, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zqir7 on ಕರವೇ ನಾರಾಯಣ ಗೌಡರಿಗೆ ಜಾಮೀನು | Narayan Gowda
    • "Ткацкий" on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • EdwardNor on BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe