Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    ಅಪರಾಧ

    ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ

    vartha chakraBy vartha chakraFebruary 14, 2023Updated:March 20, 202346 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.14-

    ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ (Sri Guru Raghavendra Sahakara Bank) ನ ಹಗರಣವನ್ನು CBI ತನಿಖೆಗೆ ವಹಿಸಲು ಎಲ್ಲಾ ರೀತಿಯ ತಯಾರಿಗಳು ನಡೆದಿದ್ದು, ಶೀಘ್ರವೇ ಗೃಹ ಇಲಾಖೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (S T Somashekar Gowda) ತಿಳಿಸಿದ್ದಾರೆ.

    ವಿಧಾನಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘COD, ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಹಗರಣವನ್ನು ತನಿಖೆ ನಡೆಸಿವೆ. ಈವರೆಗೂ 1290 ಕೋಟಿ ವಂಚನೆಯನ್ನು ಪತ್ತೆ ಹಚ್ಚಿವೆ. COD ತನಿಖೆ ಪ್ರಾಮಾಣಿಕವಾಗಿ ನಡೆಯುತ್ತಿದೆ. ಈ ಹಂತದಲ್ಲಿ CBI ಗೆ ಒಪ್ಪಿಸಿದರೆ ತನಿಖೆ ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ತಡೆ ಹಿಡಿಯಲಾಗಿತ್ತು’ ಎಂದು ಹೇಳಿದರು.

    ಮೂರು ವರ್ಷಗಳಿಂದ COD ಮತ್ತು ಸಹಕಾರ ಇಲಾಖೆ ತನಿಖೆ ನಡೆಸಿ ಏನೆಲ್ಲಾ ಅವ್ಯವಹಾರಗಳು ನಡೆದಿವೆ ಎಂಬ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಆ ಮಾಹಿತಿಯನ್ನು ಸರ್ಕಾರ ಪರಿಶೀಲನೆ ಮಾಡುತ್ತಿದೆ. ಮುಂದಿನ ಹಂತದಲ್ಲಿ CBI ತನಿಖೆಗೆ ನೀಡಲು ತಯಾರಾಗಿದ್ದೇವೆ. CBI ನವರು ಏನೆಲ್ಲಾ ದಾಖಲೆಗಳನ್ನು ಕೇಳಬಹುದು ಎಂಬ ನಿರೀಕ್ಷೆಯ ಮೇಲೆ ಎಲ್ಲಾ ಮಾಹಿತಿಯನ್ನು ಕಲೆ ಹಾಕಿದ್ದೇವೆ ಎಂದರು.

    ಇಷ್ಟೆಲ್ಲ ತನಿಖೆ ಮಾಡಿದರೂ ವಂಚನೆ ಯಾರು ಮಾಡಿದ್ದಾರೆ ಎಂದು ಕಂಡು ಹಿಡಿಯಲಾಗುತ್ತಿಲ್ಲ. ED ಯವರೂ ವಿಚಾರಣೆ ಮಾಡಿದ್ದಾರೆ. ಹಣ ಎಲ್ಲಿಂದ ಎಲ್ಲಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗೃಹ ಇಲಾಖೆಗೆ ಎರಡು ಮೂರು ದಿನಗಳಲ್ಲಿ ಕಡತ ರವಾನೆಯಾಗಲಿದೆ. ನಂತರ CBI ತನಿಖೆಗೆ ಒಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    Bangalore CBI COD crime ED m Raghavendra Sahakara Bank S T Somashekar Gowda ಅಪರಾಧ ಸುದ್ದಿ ಕಲೆ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನೇಕಾರ ಅಭಿವೃದ್ಧಿ ನಿಗಮ ಬೇಕು
    Next Article BBC ಕಚೇರಿ ಮೇಲೆ IT ದಾಳಿ!
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.

    October 4, 2025

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FobertCaR on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • EdwinSig on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • ElliottAlods on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    CSK ವಿರುದ್ಧ ಸಿಡಿದೆದ್ದ ಜಡೇಜಾ #varthachakra #csk #jadeja #dhoni #sanjusamson #viralvideo #facts #ipl
    Subscribe