Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗಳ ಬಗೆಹರಿಸಲು Modi – Amit Shah ಬರಬೇಕಾ?
    ರಾಜ್ಯ

    ಜಗಳ ಬಗೆಹರಿಸಲು Modi – Amit Shah ಬರಬೇಕಾ?

    vartha chakraBy vartha chakraFebruary 21, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.

    ದೇಶ – ವಿದೇಶಗಳಲ್ಲಿ‌ ಯಾವುದಾದರೂ ಗಂಭೀರ ಸಮಸ್ಯೆ ಅಥವಾ ಬಿಕ್ಕಟ್ಟು ಸೃಷ್ಟಿಯಾದರೆ ಅವುಗಳ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ (Amit Shah) ಅವರ ಹೆಸರು ಪ್ರಸ್ತಾಪಿಸುವುದು ವಾಡಿಕೆ. ಇವರಿಬ್ಬರಲ್ಲಿ ಯಾರಾದರೊಬ್ಬರು ಮಧ್ಯ ಪ್ರವೇಶಿಸಿದರೆ ಅದು‌ ಪರಿಹಾರವಾಗಲಿದೆ ಎನ್ನುವುದು ನಂಬಿಕೆ.

    ಇದೇ ಮಾನದಂಡವನ್ನು ಅನುಸರಿಸಿ ಜಗಳವೊಂದರ ಪರಿಹಾರಕ್ಕೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ‌ ಮಧ್ಯ ಪ್ರವೇಶಿಸುವಂತೆ ರಾಜ್ಯಸಭೆಯ BJP ಸದಸ್ಯ ಹಾಗೂ ನಟ ಜಗ್ಗೇಶ್ (Jaggesh) ಮನವಿ ಮಾಡಿದ್ದಾರೆ.

    ಅದು ಯಾವುದು ‌ಅಂತಹ ಜಗಳ ಎನ್ನುತ್ತಿರಾ? ಅದೇ IPS ಅಧಿಕಾರಿ ಡಿ.ರೂಪಾ (D Roopa) ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಿನ ವಾಕ್ಸಮರ.

    ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುವ ಮೂಲಕ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡು ಮಾಡಿರುವ ಈ ಪ್ರಕರಣದ ಇತ್ಯರ್ಥಕ್ಕೆ ಜಗ್ಗೇಶ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.

    ಜಗ್ಗೇಶ್ ಟ್ವಿಟರ್ (Twitter) ಮೂಲಕ ಸಾರ್ವಜನಿಕವಾಗಿ ಘನತೆಯನ್ನು ಕಾಪಾಡಿಕೊಳ್ಳುವಂತೆ IPS ಅಧಿಕಾರಿ ರೂಪಾ ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಲಹೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ‌ ಮನವಿ ಮಾಡಿದ್ದಾರೆ.

    ‘IPS ಮತ್ತು IAS ಹುದ್ದೆಗಳು ಜನರಿಗೆ ಮಾರ್ಗದರ್ಶನ ನೀಡುವ ಜವಾಬ್ದಾರಿಯುತ ಸ್ಥಾನಗಳಾಗಿವೆ. ಸರ್ಕಾರ ಮತ್ತು ಜನರ ನಡುವಿನ ಸೇತುವೆಯಂತೆ ಕೆಲಸ ಮಾಡುತ್ತವೆ. ವೈಯಕ್ತಿಕ ದ್ವೇಷವನ್ನು ಮಾಧ್ಯಮಗಳ ಮುಂದೆ ತರಬಾರದು. ಸಾರ್ವಜನಿಕವಾಗಿ ತಮ್ಮ ಘನತೆಯನ್ನು ಕಾಪಾಡಿಕೊಳ್ಳಲು IPS ಅಧಿಕಾರಿ ರೂಪಾ ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಲಹೆ ನೀಡುವಂತೆ ನಾನು ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ವಿನಂತಿಸುತ್ತೇನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ಅನ್ನು ನರೇಂದ್ರ ಮೋದಿ, ಅಮಿತ್‌ ಶಾ ಮತ್ತು ರೂಪಾ ಅವರಿಗೆ ಟ್ಯಾಗ್‌ ಮಾಡಲಾಗಿದೆ.

    ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಸೇವಾ ನಿಯಮ ಮತ್ತು ಸರ್ಕಾರದ ಕಟ್ಟುಪಾಡುಗಳನ್ನು ಅನುಸರಿಸಿ ಕೆಲಸ ಮಾಡಬೇಕು. ಇದರಲ್ಲಿ ಲೋಪವಾದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸಕ್ಷಮ ಪ್ರಾಧಿಕಾರ ಅಥವಾ ಸರ್ಕಾರದ ಉನ್ನತ ವ್ಯವಸ್ಥೆ ಇದೆ. ಆದರೆ ಇದೀಗ ಜಗ್ಗೇಶ್ ಅವರ ಟ್ವೀಟ್ ಗಮನಿಸಿದರೆ ರಾಜ್ಯ ಸರ್ಕಾರಕ್ಕೆ ಇವರಿಬ್ಬರ ಜಗಳ ಬಗೆಹರಿಸಲು ಸಾಧ್ಯವಿಲ್ಲವೇನೋ ಎಂಬ ಸಂದೇಹ ಮೂಡಿಸುತ್ತದೆ.

    ಸದ್ಯ IPS ಅಧಿಕಾರಿ ಡಿ. ರೂಪಾ ಮತ್ತು IAS ಅಧಿಕಾರಿ ರೋಹಿಣಿ ಸಿಂಧೂರಿ ಬಹಿರಂಗ ಸಂಘರ್ಷ ಮುಂದುವರಿಯುತ್ತಲೇ ಸಾಗಿದ್ದು, ಬೇರೆ ಬೇರೆ ಆಯಾಮಗಳನ್ನು ಪಡೆಯುತ್ತಿದೆ. ಇಬ್ಬರೂ ಆರೋಪ – ಪ್ರತ್ಯಾರೋಪಗಳಲ್ಲಿ ನಿರತರಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕರಣ ಜೋರು ಚರ್ಚೆಯಾಗುತ್ತಿದೆ. ಶಾಸಕ ಸಾ.ರಾ. ಮಹೇಶ್‌ (Sa Ra Mahesh) ಜೊತೆ ಸಿಂಧೂರಿ ಸಂಧಾನಕ್ಕೆ ಯತ್ನಿಸಿದ್ದಾರೆ ಎಂಬ ಸುದ್ದಿಯನ್ನು ಪ್ರಸ್ತಾಪಿಸಿ ಡಿ. ರೂಪಾ ಮೊದಲಿಗೆ ತೀವ್ರ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಸಿಂಧೂರಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದರು. ನಂತರ ಅದು ನಗ್ನ ಚಿತ್ರ ಹಂಚಿಕೆಯಾಗಿರುವ ಹಂತಕ್ಕೆ ಬಂದು ನಿಂತಿದೆ.

    ಈ ಮಧ್ಯೆ, ಅಧಿಕಾರಿಗಳ ಬೀದಿಜಗಳದಿಂದ ಮುಜುಗರಕ್ಕೆ ಒಳಗಾಗಿರುವ ಸರ್ಕಾರ, ಶಿಸ್ತು ಉಲ್ಲಂಘನೆ, ದುರ್ನಡತೆ, ಸರ್ಕಾರದ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಕಾರ್ಯದರ್ಶಿಗೆ ಸೂಚಿಸಿದೆ. ಇಬ್ಬರಿಗೂ ನೋಟಿಸ್‌ ನೀಡಲಾಗಿದೆ.

    #amithshah #narendramodi #twitter Amit Shah BJP d roopa IAS IAS - IPS IAS - IPS conflicts jaggesh m mi modi narendra modi rohini sindhuri Sa Ra Mahesh Twitter ಕಾನೂನು ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous ArticleSindhuri ವಿರುದ್ಧ ಗಂಭೀರ ಆರೋಪ – ತನಿಖೆಗೆ Roopa ಆಗ್ರಹ
    Next Article ಮನೆಗೆ ಬರಲು ನಿರಾಕರಿಸಿದ ಪತ್ನಿ- ಮಕ್ಕಳ ಮೇಲೆ acid ಹಾಕಿದ
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. isly5 on June 8, 2025 5:21 am

      how can i get clomiphene no prescription buy clomiphene tablets can you get cheap clomid without rx can i buy clomid price can i buy cheap clomid pill buying generic clomid order cheap clomid without dr prescription

      Reply
    2. buy cialis from canadian pharmacy on June 10, 2025 3:07 am

      More articles like this would remedy the blogosphere richer.

      Reply
    3. flagyl with alcohol on June 11, 2025 9:29 pm

      Greetings! Jolly productive par‘nesis within this article! It’s the little changes which liking espy the largest changes. Thanks a quantity towards sharing!

      Reply
    4. nckgt on June 19, 2025 9:29 am

      buy inderal 10mg generic – purchase methotrexate generic methotrexate 5mg usa

      Reply
    5. k8z8x on June 22, 2025 5:50 am

      amoxicillin canada – amoxicillin buy online buy combivent 100mcg sale

      Reply
    6. sdmaq on June 24, 2025 8:49 am

      brand zithromax 500mg – azithromycin ca nebivolol 20mg cost

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vyiyr on ಗ್ಯಾರಂಟಿ ಯೋಜನೆಗಳ ಜಾರಿ ಹೇಗೆ ಗೊತ್ತಾ?!
    • h0yph on ಕೇಂದ್ರ ಮಂತ್ರಿ ಸೋಮಣ್ಣ ಮಗನ ವಿರುದ್ಧ FIR.
    • qcnas on ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe