Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic
    Bengaluru

    ಸಂಚಾರ ಉಲ್ಲಂಘನೆ ದಂಡ ಪಾವತಿಗೆ ನಾಳೆಯಿಂದ 11ದಿನ 50ರಷ್ಟು ರಿಯಾಯಿತಿ #traffic

    vartha chakraBy vartha chakraMarch 3, 2023Updated:March 3, 202353 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.3- ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರಷ್ಟು ರಿಯಾಯಿತಿಯನ್ನು ಮತ್ತೊಮ್ಮೆ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು, ನಾಳೆಯಿಂದಲೇ ರಿಯಾಯಿತಿಯಲ್ಲಿ ದಂಡ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ.
    ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರು ದಂಡ ಪಾವತಿಸಲು ಶೇ 50ರ ರಿಯಾಯಿತಿ ನೀಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಅಂಥದ್ದೇ ಅವಕಾಶ ನೀಡಿದೆ. ಶೇ 50ರಷ್ಟು ದಂಡ ಪಾವತಿಗೆ ನಾಳೆ(ಮಾ. 4)ಯಿಂದ 15 ದಿನಗಳ ಕಾಲಾವಕಾಶ ನೀಡಿದೆ.
    ಷರತ್ತು ಅನ್ವಯ
    11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್​ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50ರ ರಿಯಾಯಿತಿ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. .
    ಕಳೆದ 2023ರ ಫೆಬ್ರುವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ. ಈ ರಿಯಾಯಿತಿಯು ಶನಿವಾರದಿಂದ(ಮಾರ್ಚ್‌ 4) 15 ದಿನಗಳವರೆಗೆ ಇತ್ಯರ್ಥಪಡಿಸಿಕೊಂಡು ದಂಡ ಪಾವತಿಸುವ ಪ್ರಕರಣಗಳಿಗೆ ಮಾತ್ರ ದೊರಕಲಿದೆ. ಕಾನೂನು ಇಲಾಖೆ ಮತ್ತು ಆರ್ಥಿಕ ಇಲಾಖೆಯ ಸಹಮತಿ ಪಡೆದು ಈ ಆದೇಶ ಹೊರಡಿಸಲಾಗುತ್ತಿದೆ ಎಂದು ಸಾರಿಗೆ ಇಲಾಖೆ ಆದೇಶದಲ್ಲಿ ತಿಳಿಸಿದೆ.
    ಈ ಹಿಂದೆ ಫೆಬ್ರವರಿ 11ರ ವರೆಗೆ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ಈ ಕೊಡುಗೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಕೆಲವಲು ದಂಡಪಾವತಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವ ಕಾಲಾವಕಾಶವನ್ನು ವಿಸ್ತರಿಸಬೇಕು ಎಂಬ ಬೇಡಿಕೆ ವ್ಯಕ್ತವಾಗಿತ್ತು.
    ಎಲ್ಲೆಲ್ಲಿ ಪಾವತಿ:
    ಕರ್ನಾಟಕ ಒನ್​​ ವೆಬ್​ಸೈಟ್​​ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್​ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

    Verbattle
    Verbattle
    Verbattle
    traffic ಕಾನೂನು ನಿಯಮ ಉಲ್ಲಂಘನೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾಡಾಳ್ ಗೆ BJPಯಿಂದ ಗೇಟ್ ಪಾಸ್
    Next Article PayCM ಫಲಾನುಭವಿ!
    vartha chakra
    • Website

    Related Posts

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ​ಬಿ ಖಾತಾ ಸೈಟ್ ಮಾಲೀಕರಿಗೆ ಬಂಪರ್ ಕೊಡುಗೆ!

    February 9, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    February 8, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • Pizong on ಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh
    • Glennhof on ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.