Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಬಂದರೂ ಜನ ಬರಲಿಲ್ಲ | Darshan | DBoss
    ರಾಜ್ಯ

    ದರ್ಶನ್ ಬಂದರೂ ಜನ ಬರಲಿಲ್ಲ | Darshan | DBoss

    vartha chakraBy vartha chakraApril 20, 2023Updated:May 9, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಸಿನಿಮಾ ರಂಗಕ್ಕೂ, ರಾಜಕಾರಣಕ್ಕೂ ಅವಿನಾಭಾವ ಸಂಬಂಧ ಸಂಬಂಧ. ಸಿನಿಮಾ ರಂಗದಲ್ಲಿ ಮಿಂಚಿದವರು ರಾಜಕಾರಣದಲ್ಲೂ ಒಂದು ಕೈ ನೋಡುವುದು ಇತ್ತೀಚೆಗೆ ಸಂಪ್ರದಾಯವಾಗಿದೆ.
    ಸಿನಿಮಾ ರಂಗದಲ್ಲಿನ ಜನಪ್ರಿಯತೆಯನ್ನು ರಾಜಕಾರಣದಲ್ಲಿ ಓರೆಗೆ ಹಚ್ಚುವ ಪ್ರಯತ್ನಗಳು ಕಾಲದಿಂದ ಕಾಲಕ್ಕೆ ನಡೆಯುತ್ತಲೇ ಬಂದಿದೆ.

    ಕೆಲವು ರಾಜಕಾರಣಿಗಳಂತು ಸೂಪರ್ ಸ್ಟಾರ್ ಗಳನ್ನು ,ಜನಪ್ರಿಯ ತಾರೆಯರನ್ನು ತಮ್ಮ ಪರವಾಗಿ ಪ್ರಚಾರಕ್ಕೆ ಕರೆತರುವ ಮೂಲಕ,ಜನರನ್ನು ಆಕರ್ಷಿಸುವುದು ಇತ್ತೀಚೆಗೆ ಒಂದು ಫ್ಯಾಶನ್ ರೀತಿಯಲ್ಲಿ ಆಗಿಬಿಟ್ಟಿದೆ.
    ಸಿನಿ ತಾರೆಯರಂತೂ ಈ ಕೆಲಸಕ್ಕೆ ಯಾವುದೇ ಪಕ್ಷಭೇದವಿಲ್ಲದೆ ತೊಡಗಿಕೊಳ್ಳುತ್ತಿದ್ದಾರೆ. ಇಲ್ಲಿ ಸಿನಿಮಾ ತಾರೆಯರಿಗೆ ಪ್ರಮುಖವಾಗುವುದು ಆ ಅಭ್ಯರ್ಥಿಯೊಂದಿಗೆ ತಮ್ಮ ಸ್ನೇಹ, ವಿಶ್ವಾಸ ಮತ್ತು ಹಣ. ಇದರ ಮೂಲಕ ತಾವು ಯಾರ ಪರ, ಎಲ್ಲಿ, ಎಷ್ಟು ಗಂಟೆ ಪ್ರಚಾರ ಮಾಡಬೇಕು ಎಂಬುದನ್ನು ನಿರ್ಧರಿಸಿಕೊಳ್ಳುತ್ತಾರೆ.

    Dboss
    ಕೆಲವು ಕಡೆಗಳಲ್ಲಂತೂ ಅಭ್ಯರ್ಥಿಗಳ ಪರವಾಗಿ ಪ್ರಚಾರಕ್ಕೆ ಬರುವ ಸಿನಿಮಾ ತಾರೆಯರನ್ನು ನೋಡಲು ಅವರ ಅಭಿಮಾನಿಗಳು ಭಾರಿ ಪ್ರಮಾಣದಲ್ಲಿ ಸೇರುತ್ತಾರೆ ಇದರಿಂದ ಕೆಲ ಪ್ರಮಾಣದ ಮತ ತಮಗೆ ಸಿಗಬಹುದು ಎನ್ನುವುದು ಅಭ್ಯರ್ಥಿಗಳ ಲೆಕ್ಕಾಚಾರ.
    ಇದೇ ಲೆಕ್ಕಾಚಾರದಲ್ಲಿ ಶಕ್ತಿ ಪ್ರದರ್ಶನ ನಡೆಸಲು ಹೋದ ಕಾಂಗ್ರೆಸ್ಸಿನ ಅಭ್ಯರ್ಥಿಯೊಬ್ಬರ ಪರಿಸ್ಥಿತಿ ಯಾರಿಗೂ ಹೇಳಿಕೊಳ್ಳಲಾಗದಂತಾಗಿದೆ.
    ಬೆಂಗಳೂರಿನ ಅತ್ಯಂತ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ಯಲಹಂಕ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕೇಶವ ರಾಜಣ್ಣ ನಾಮಪತ್ರ ಸಲ್ಲಿಸುವ ವೇಳೆ ಕನ್ನಡದ ಸೂಪರ್ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕರೆ ತಂದಿದ್ದರು.

    ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದರ್ಶನ್ ಅವರ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಹಾಗೆ ಅವರ ಸಮುದಾಯಕ್ಕೆ ಸೇರಿದವರ ಮತಗಳ ಪ್ರಮಾಣವೂ ಹೆಚ್ಚಿನ ಪ್ರಮಾಣದಲ್ಲಿದೆ. ಇದೆಲ್ಲವನ್ನು ಲೆಕ್ಕದಲ್ಲಿಟ್ಟು ಕೇಶವರಾಜಣ್ಣ ಅಬ್ಬರದ ಪ್ರಚಾರ ಮಾಡಿ ಭಾರಿ ವೆಚ್ಚದೊಂದಿಗೆ ನಟ ದರ್ಶನ್ ಅವರನ್ನು ಕರೆ ತಂದಿದ್ದರು.
    ನಾಮಪತ್ರ ಸಲ್ಲಿಕೆಗೂ ಮುನ್ನ ಯಲಹಂಕದ ಪ್ರಮುಖ ಬೀದಿಗಳಲ್ಲಿ ದರ್ಶನ್ ಅವರೊಂದಿಗೆ ರೋಡ್ ಶೋ ನಡೆಸಿದರು. ಆದರೆ, ಈ ರೋಡ್ ಶೋನಲ್ಲಿ ಕೆಲವೇ 100 ರಷ್ಟು ಮಂದಿ ಮಾತ್ರ ಪಾಲ್ಗೊಂಡರೆ, ರಸ್ತೆಯ ಇಕ್ಕೆಲಗಳಲ್ಲಿ ಬೆರಣಿಕೆಯಷ್ಟು ಮಾತ್ರ ಜನ ಸೇರಿದ್ದರು. ಇದಕ್ಕೆ ನಿಜವಾದ ಕಾರಣ ಏನು ಎಂದು ಗೊತ್ತಾಗಿಲ್ಲ. ಆದರೆ, ಜನಸಾಮಾನ್ಯರ ವಲಯದಲ್ಲಿ ಇದು ಅಭ್ಯರ್ಥಿಯ ಜನಪ್ರಿಯತೆ, ದರ್ಶನ್ ಅವರ ಬಗೆಗಿನ ಅಭಿಮಾನ, ಇಲ್ಲವೇ ನಿಗಿನಿಗೆ ಕೆಂಡದಂತೆ ಸುಡುತ್ತಿರುವ ಬಿಸಿಲಿನ ಕಾರಣಕ್ಕೂ ಇರಬಹುದು ಎನ್ನುತ್ತಾರೆ. ಆದರೆ, ಒಂದೊಂದು ಸತ್ಯ. ಜನಪ್ರಿಯ ತಾರೆಯೊಬ್ಬರ ಪಾಲ್ಗೊಳ್ಳುವಿಕೆಯ ಮೂಲಕ ಮೆಗಾ ಶೋ ಆಗಬೇಕಾಗಿದ್ದ ಕಾರ್ಯಕ್ರಮವೊಂದು ಪ್ಲಾಪ್ ಶೋ ಆಯಿತು..

    Verbattle
    Verbattle
    Verbattle
    darshan dboss Elections 2023 Karnataka ಕಾಂಗ್ರೆಸ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleCheque Bounce ವೀರ ಇವರು!
    Next Article IT ದಾಳಿಯಲ್ಲಿ‌ ಸಿಕ್ಕಿದವು Voter ID | KGF Babu
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    March 4, 2026

    4 Comments

    1. Xjtyrn on February 19, 2026 2:33 am

      Explore endless avenues of entertainment and earnings. crowncoins casino guarantees audited games for true fairness. Enter, entertain, and exit richer!

      Reply
    2. Irjxht on February 22, 2026 6:16 pm

      Indulge in the sweetest slot ever: Sweet Bonanza! Cascading sweet bonanza sugar rush symbols and multiplier bombs create epic win chains. Start your candy-filled journey today!

      Reply
    3. Ognkoo on March 3, 2026 2:01 pm

      Experience DraftKings casino promotions Casino magic now. New players get 500 spins for $5 + up to $1K credits on first-day net losses. Spin, win, repeat!

      Reply
    4. Zwoxvr on March 6, 2026 1:03 pm

      Leky za ferovou cenu – zadne skryte poplatky, zadne triky
      vardenafil online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup on ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.