Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty
    ಸಿನೆಮ

    Me tooಗಾಗಿ ಸಿಡಿದೆದ್ದ ಅನೂಷ್ಕಾ ಶೆಟ್ಟಿ | Anushka Shetty

    vartha chakraBy vartha chakraApril 28, 2023Updated:April 30, 20232 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾನ್ವಿತ ಹಾಗೂ ಯಶಸ್ವಿ ನಿರ್ದೇಶಕ ಮಣಿ ರತ್ನಂ. ಇವರ ಸಿನಿಮಾದಲ್ಲಿ ನಟಿಸುವುದೆಂದರೆ ಒಂದು ಅಪೂರ್ವ ಅವಕಾಶ ಎಂದೇ ಸಿನಿಮಾ ತಾರೆಯರು ಭಾವಿಸುತ್ತಾರೆ.
    ಯಾಕೆಂದರೆ ಈ ನಿರ್ದೇಶಕನ ಸಿನಿಮಾಗಳು ಕೇವಲ ರಾಷ್ಟ್ರೀಯ ಮಟ್ಟದಲ್ಲಿ ಮಾತ್ರವಲ್ಲ, ಅಂತರಾಷ್ಟ್ರೀಯ ಮಟ್ಟದಲ್ಲೂ ಮಾಡುತ್ತವೆ.
    ಅವರ ಸಿನಿಮಾದಲ್ಲಿ ಅಭಿನಯಿಸುವ ತಾರೆಯರಿಗೂ ದೊಡ್ಡ ಮಟ್ಟದ ಯಶಸ್ಸು ಮತ್ತು ಪ್ರಚಾರ ಸಿಗುತ್ತದೆ. ಹೀಗಾಗಿ ಇವರ ನಿರ್ದೇಶನದ ಸಿನಿಮಾದಲ್ಲಿ ಅಭಿನಯಿಸುವುದು ಎಂದರೆ, ಪ್ರತಿಯೊಬ್ಬ ನಟ ನಟಿ ಒಂದು ಅಪೂರ್ವ ಅವಕಾಶ ಎಂದೇ ಭಾವಿಸುತ್ತಾರೆ. (Anushka Shetty)

    Anushka Shetty
    ಆದರೆ, ಇಂತಹ ಒಂದು ದೊಡ್ಡ ಅವಕಾಶ ಲಭಿಸಿದ ಕನ್ನಡದ ನಟಿ, ಅದು ನೆರೆಯ ತೆಲುಗು ತಮಿಳುನಲ್ಲಿ ಭಾರಿ ಬೇಡಿಕೆ ಇರುವ ಅನುಷ್ಕಾ ಶೆಟ್ಟಿ (Anushka Shetty) ಮುಲಾಜಿಲ್ಲದೆ ಅದನ್ನು ತಿರಸ್ಕರಿಸಿದ್ದಾರೆ.
    ಅದು ಭಾರತೀಯ ಚಿತ್ರಮಂದಿರದಲ್ಲಿ ದೊಡ್ಡ ಸದ್ದು ಮಾಡುತ್ತಿರುವ ಪೂನ್ನೀಯನ್ ಸೆಲ್ವನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಲು ನೀಡಿದ ಅವಕಾಶವನ್ನು ತಿರಸ್ಕರಿಸಿದ್ದಾರೆ.
    ಸದ್ಯ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಈ ಸಿನಿಮಾದಲ್ಲಿ ಐಶ್ವರ್ಯ ರೈ ಬಚ್ಚನ್ ನಿರ್ವಹಿಸಿದ ಪಾತ್ರವನ್ನು ಮಾಡುವಂತೆ ನಿರ್ದೇಶಕ ಮಣಿರತ್ನಂ ರವರು ಅನುಷ್ಕಾ ಶೆಟ್ಟಿ (Anushka Shetty) ಅವರಿಗೆ ಆಹ್ವಾನ ನೀಡಿದ್ದರು.
    ಈ ಆಹ್ವಾನಕ್ಕೆ ಅತೀವ ಸಂತಸ ಮತ್ತು ಕೃತಜ್ಞತೆ ಅರ್ಪಿಸಿದ ನಟಿ ಅನುಷ್ಕಾ ಶೆಟ್ಟಿ ಅಷ್ಟೇ ನಯವಾಗಿ ಅದನ್ನು ತಿರಸ್ಕರಿಸಿದ್ದರು.
    ಇದು ಈಗ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ ಅನುಷ್ಕಾ ಶೆಟ್ಟಿ (Anushka Shetty) ಇದನ್ನು ತಿರಸ್ಕರಿಸಲು ನೀಡಿದ ಕಾರಣ ಕೂಡ ದೊಡ್ಡ ಸುದ್ದಿಯಾಗಿದೆ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವುದು ಸಂಗೀತ ನಿರ್ದೇಶಕ ವೀರಮಣಿ. ಈ ಸಂಗೀತ ನಿರ್ದೇಶಕನ ವಿರುದ್ಧ ಮೀಟು ಆರೋಪ ಕೇಳಿಬಂದಿದೆ.
    ಇದೊಂದೇ ಕಾರಣಕ್ಕಾಗಿ ನಟಿ ಅನುಷ್ಕಾ ಶೆಟ್ಟಿ, ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಸಿನಿಮಾದಲ್ಲಿ ನಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅನುಷ್ಕಾ ಶೆಟ್ಟಿ ಅವರ ಈ ನಿರ್ಧಾರಕ್ಕೆ ಸಾಮಾಜಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Also read

    ಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!

    art BBC Election Elections Karnataka m Varthachakra ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಚುನಾವಣೆಯ ಬಗ್ಗೆ BBC ಸಮೀಕ್ಷೆ!
    Next Article ಕಲ್ಲೇಟಿನಿಂದ ಡಾ. ಪರಮೇಶ್ವರ್ ಗೆ ಗಾಯ | Dr. G Parameshwar
    vartha chakra
    • Website

    Related Posts

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    December 12, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    December 5, 2025

    ಹಿರಿಯ ಹಾಸ್ಯನಟ ಉಮೇಶ್ ವಿಧಿವಶ

    November 30, 2025

    2 Comments

    1. kazinoukrainy on December 16, 2025 5:58 pm

      Лучшие онлайн казино всегда имеют прозрачные условия и лицензию. Лицензионные онлайн казино с быстрым выводом сейчас в приоритете. Через формат domen.com — topovye-kazino-onlajn.biz.ua — легко запомнить. Список онлайн казино помогает выбрать лучшее без лишних рисков.
      Лучшее онлайн казино Украины — это баланс бонусов и выплат.
      Онлайн казино лицензионные безопаснее для долгой игры. Казино топ 10 обычно включает проверенные бренды. Казино онлайн лучшие — это не только бонусы, но и выплаты. Казино обзор экономит время на тестирование.

      Reply
    2. motoshop on December 18, 2025 3:24 pm

      Для тех, кому нужны надежные запчасти на мото, этот магазин оказался отличным вариантом. Сохранил себе сайт, чтобы не потерять http://www.zapchasti-dlya-motocikla.biz.ua. Хороший вариант, если нужен магазин мотозапчастей в Киеве.
      Много позиций в наличии, что редкость для мотомагазинов. Хороший магазин мотозапчастей для города Киев. Подходит и для тех, кто ищет запчасти для мотоциклов, и для экипировки. Сайты мотозапчастей редко бывают такими понятными. Удобно, что есть доставка по Украине. Отличное соотношение цены и качества. Понравилось, что сайт работает стабильно.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pin Up Casino лайв казино on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Sofort auszahlbarer Casino Bonus on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Georgehes on ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    December 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    December 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    December 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe