Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರನ್ನು ಮರತೇಬಿಟ್ಟರು! Bengaluru
    ಚುನಾವಣೆ 2024

    ಬೆಂಗಳೂರನ್ನು ಮರತೇಬಿಟ್ಟರು! Bengaluru

    vartha chakraBy vartha chakraApril 29, 2023Updated:May 1, 202311 Comments2 Mins Read
    Facebook Twitter WhatsApp Pinterest LinkedIn Tumblr Email
    Bangalore City skyline, India
    Share
    Facebook Twitter LinkedIn Pinterest Email WhatsApp

    ರಾಜ್ಯ ವಿಧಾನಸಭೆ Election ಪ್ರಚಾರ ಭರಾಟೆಯಿಂದ ನಡೆಯುತ್ತಿದೆ. ಅಖಾಡದಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳು ಶಕ್ತಿ ಪ್ರದರ್ಶನದ ಮೂಲಕ ಮತದಾರರ ಮನ ಗೆಲ್ಲಲು ಕಸರತ್ತು ನಡೆಸಿದ್ದಾರೆ.
    ರಾಜಕೀಯ ಪಕ್ಷಗಳ ನಾಯಕರಂತೂ, ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ನಾನಾ ರೀತಿಯ ಪ್ರಯತ್ನಗಳನ್ನು ನಡೆಸಿದ್ದಾರೆ. ಅಖಾಡದಲ್ಲಿ ಆರೋಪ- ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಮತ ಗಿಟ್ಟಿಸಲು ಭರಪೂರ ಭರವಸೆಗಳ ಘೋಷಣೆ ಮಾಡುತ್ತಿದ್ದರೆ ಕೆಲವು ಕಡೆ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಅನೇಕ ಮಾರ್ಗಗಳ ಮೂಲಕ ಮತದಾರರನ್ನು ಓಲೈಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. (Bengaluru)

    ಈ ಬಾರಿ ನಡೆಯುತ್ತಿರುವ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ವಿರುದ್ಧ ಶೇಕಡ 40ರಷ್ಟು ಕಮಿಷನ್ ಆರೋಪದ ಮೂಲಕ ಭ್ರಷ್ಟಾಚಾರದ ಆರೋಪಗಳ ಸುರಿಮಳೆಯನ್ನೇ ಮಾಡುತ್ತಿರುವ ಕಾಂಗ್ರೆಸ್ ನಾಯಕರು ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ ಹಲವು ಜನಪರ ಯೋಜನೆಗಳನ್ನು ಕೊಡುವುದರ ಜೊತೆಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಭರವಸೆ ನೀಡುತ್ತಿದ್ದಾರೆ.
    ಮತ್ತೊಂದೆಡೆ ಬಿಜೆಪಿ, ಪ್ರತಿ ಪಕ್ಷ ತನ್ನ ವಿರುದ್ಧ ಮಾಡುತ್ತಿರುವ ಆರೋಪಗಳೆಲ್ಲ ಸುಳ್ಳು ಡಬಲ್ ಇಂಜಿನ್ ಸರ್ಕಾರದ ಮೂಲಕ, ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭಗೊಂಡಿದೆ ಇವು ಮುಂದುವರಿಯಬೇಕಾದರೆ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ.
    ಪ್ರಾದೇಶಿಕ ಮಂತ್ರ ಜಪದೊಂದಿಗೆ ಜೆಡಿಎಸ್ ಪಂಚರತ್ನ ಯೋಜನೆಗಳನ್ನು ಮುಂದಿಟ್ಟು ಮತ ಮತಯಾಚಿಸುತ್ತಿದೆ. (Bengaluru)

    ಎಲ್ಲವೂ ನಮ್ಮ ಕಣ್ಣಿಗೆ ಕಾಣುತ್ತಿರುವ ಸಂಗತಿಗಳಾಗಿವೆ. ಈ ಭರವಸೆ, ಘೋಷಣೆಗಳೆಲ್ಲ ಇಡೀ ರಾಜ್ಯಕ್ಕೆ ಸಂಬಂಧಪಟ್ಟ ವಾಗಿವೆ. ಹಾಗೆ ಎಷ್ಟೋ ಸಂಗತಿಗಳು ರಾಜಧಾನಿ ಬೆಂಗಳೂರಿಗೂ ಅನ್ವಯಿಸುತ್ತಿವೆ. ಇವುಗಳ ಹೊರತಾಗಿ ಸಿಲಿಕಾನ್ ಸಿಟಿ ರಾಜಧಾನಿ ಬೆಂಗಳೂರನ್ನು ನೋಡಬೇಕಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆರ್ಥಿಕ ಸಂಪನ್ಮೂಲ ಸಂಗ್ರಹವಾಗುವ ಪ್ರದೇಶ ಹಾಗೂ ಅತಿ ಹೆಚ್ಚು ಜನದಟ್ಟಣೆ ಇರುವ ಪ್ರದೇಶ ಎಂದು ಬೆಂಗಳೂರನ್ನು ಗುರುತಿಸಲಾಗಿದೆ.
    ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ಇಲ್ಲಿಂದ ಆಯ್ಕೆಯಾಗುವ ಪ್ರತಿನಿಧಿಗಳು ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಾರೆ.

    ಬೆಂಗಳೂರಿನಲ್ಲಿ (Bengaluru) ನೂರಾರು ಸಮಸ್ಯೆಗಳಿವೆ ಒಂದೊಂದು ಸಮಸ್ಯೆಯ ಉದ್ದ ಆಳ ಅಗಲ ವಿಭಿನ್ನವಾಗಿದೆ. ಈ ಸಮಸ್ಯೆಗಳಿಗೆ ನಮ್ಮ ಪ್ರತಿನಿಧಿಗಳು ಪರಿಹಾರ ರೂಪಿಸುತ್ತಾರೆ ಎಂದು ಇಲ್ಲಿನ ಮತದಾರರು ನಂಬಿದ್ದಾರೆ. ಹಾಗೆ ಈ ಚುನಾವಣೆಯಲ್ಲಿ ಸಂಚಾರ ದಟ್ಟಣೆ ಒಳಚರಂಡಿ ಕುಡಿಯುವ ನೀರು ರಾಜ ಕಾಲುವೆಗಳ ಒತ್ತುವರಿ ತೆರವು ಸೇರಿದಂತೆ ಹಲವು ವಿಷಯಗಳು ಪ್ರಮುಖವಾಗಿ ಚರ್ಚೆಗೆ ಬರುತ್ತವೆ ಅದಕ್ಕೆ ರಾಜಕೀಯ ಪಕ್ಷಗಳು ಪರಿಹಾರವನ್ನು ನೀಡುತ್ತಾರೆ ಎಂದು ಕಾಯುತ್ತಿದ್ದಾರೆ. ಆದರೆ, ಚುನಾವಣೆ ಘೋಷಣೆಯಾಗಿ ಮತದಾನದ ದಿನ ಸಮೀಪಿಸಿದರೂ, ಇಂತಹ ಯಾವುದೇ ಭರವಸೆ ಆಶ್ವಾಸನೆ ಜನರನ್ನು ತಲುಪಿಯೇ ಇಲ್ಲ ಒಟ್ಟಾರೆ ರಾಜಕೀಯ ಪಕ್ಷಗಳು ಬೆಂಗಳೂರಿನ ಜನರನ್ನು ಕೇವಲ ಮತ ಹಾಕುವ ಯಂತ್ರಗಳು ಎಂಬಂತೆ ಪರಿಗಣಿಸಿರಬಹುದು ಎಂಬ ಅನುಮಾನಗಳು ಕಾಡುತ್ತಿವೆ.

    Also read.

    ದೇವತೆಯಾದ ತೆಲುಗು ನಟಿ ಸಮಾಂತ | Samantha Ruth Prabhu

    art Bengaluru m Varthachakra ಕಾಂಗ್ರೆಸ್ Election ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಸವಾರಿಯಿಂದಾಗಿ ಸಂತ್ರಸ್ತರಾದ ಸಾಮಾನ್ಯ ಜನ| Modi
    Next Article MB Patil ಸಿಡಿಸಿದ ವಿವಾದದ ಬಾಂಬ್
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    11 Comments

    1. 4tfxp on June 7, 2025 4:06 pm

      where to buy clomiphene pill buying cheap clomiphene price how to get generic clomid tablets buying clomiphene price order generic clomid without a prescription order clomiphene without insurance can i buy generic clomiphene without prescription

      Reply
    2. cialis discount pharmacy on June 8, 2025 11:44 pm

      More posts like this would create the online elbow-room more useful.

      Reply
    3. cefdinir and flagyl for diverticulitis on June 10, 2025 5:28 pm

      I’ll certainly bring back to be familiar with more.

      Reply
    4. mmu2o on June 12, 2025 6:20 pm

      order azithromycin pill – tinidazole 300mg uk buy flagyl

      Reply
    5. uays0 on June 18, 2025 12:21 am

      oral inderal – plavix price methotrexate 2.5mg cheap

      Reply
    6. IsraelLicle on June 20, 2025 11:27 am

      ¡Bienvenidos, seguidores de la adrenalina !
      Casino fuera de EspaГ±a con software certificado – https://casinoporfuera.guru/# casino online fuera de espaГ±a
      ¡Que disfrutes de maravillosas tiradas afortunadas !

      Reply
    7. Sonnynef on June 20, 2025 6:39 pm

      ¡Hola, exploradores del destino !
      Mejores bonos de fidelidad en casinos online extranjeros – https://www.casinoextranjero.es/# casinos extranjeros
      ¡Que vivas momentos únicos !

      Reply
    8. c9rw5 on June 20, 2025 8:53 pm

      buy amoxil without prescription – buy cheap ipratropium combivent 100 mcg sale

      Reply
    9. x9p2h on June 23, 2025 12:49 am

      azithromycin 500mg sale – order azithromycin 500mg nebivolol 20mg canada

      Reply
    10. JesusDip on June 23, 2025 9:43 pm

      ¡Hola, visitantes de plataformas de apuestas !
      Casino online fuera de EspaГ±a 100% garantizado – https://casinosonlinefueradeespanol.xyz/# п»їcasino fuera de espaГ±a
      ¡Que disfrutes de asombrosas recompensas únicas !

      Reply
    11. KennethSOYNC on June 24, 2025 1:40 pm

      ¡Saludos, seguidores del desafío !
      Casinoextranjerosdeespana.es – Juegos de casino legal – https://www.casinoextranjerosdeespana.es/# mejores casinos online extranjeros
      ¡Que experimentes maravillosas tiradas afortunadas !

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Waltertig on Btv ಮುಖ್ಯಸ್ಥ Arrested | GM Kumar
    • Anthonyroape on ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.
    • dwrr3 on I.T. ದಾಳಿ ನಡೆಯಬಹುದು ಎಚ್ಚರಿಕೆ | IT Raid
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe