Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi
    ಸುದ್ದಿ

    ಇದು ನೋಡಿ ಪ್ರಿಯಾಂಕ ಗಾಂಧಿ ಸ್ಟೈಲ್ | Priyanka Gandhi

    vartha chakraBy vartha chakraMay 1, 2023Updated:May 1, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದು ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಗೆಲುವಿನ ಖಾತೆ ತೆರೆಯಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ಚುನಾವಣಾ ಅಖಾಡದಲ್ಲಿ ಮಿಂಚುತ್ತಿದ್ದಾರೆ.
    ಕಾಂಗ್ರೆಸ್ ಅಭ್ಯರ್ಥಿಗಳ ಭರಾಟೆ ಪ್ರಚಾರದಲ್ಲಿ ತೊಡಗಿರುವ ಅವರು ಅವಕಾಶ ಸಿಕ್ಕಾಗ ಜನಸಾಮಾನ್ಯರೊಂದಿಗೆ ಬೆರತು ಅವರ ಕಷ್ಟ ಸುಖ ವಿಚಾರಿಸುವ ಮೂಲಕ ಅವರ ಭಾವನೆಗಳಿಗೆ ಸ್ಪಂದಿಸಲು ಹಿಂದೆ ಮುಂದೆ ನೋಡುವುದಿಲ್ಲ.

    ಹಳೆ ಮೈಸೂರು ಪ್ರಾಂತ್ಯದ ಪ್ರಚಾರದ ವೇಳೆ ಮೈಸೂರಿನ ಅತ್ಯಂತ ಪ್ರಸಿದ್ಧ ಜನಸಾಮಾನ್ಯರ ದೋಸೆ ಹೋಟೆಲ್ ಮೈಲಾರಿ ಹೋಟೆಲ್ ಗೆ ತೆರಳಿ ತಿಂಡಿಯ ರುಚಿಯನ್ನು ಸವಿದರು ಅವರ ಜೊತೆಯಲ್ಲಿದ್ದ ಇತರೆ ಗ್ರಾಹಕರೊಂದಿಗೆ ಆತ್ಮೀಯತೆಯೊಂದಿಗೆ ಬೆರತ ಪ್ರಿಯಾಂಕ ಗಾಂಧಿ (Priyanka Gandhi) ಹೋಟೆಲ್ನ ಅಡುಗೆ ಕೋಣೆಗೆ ತೆರಳಿ ದೋಸೆ ಹಾಕುವ ಮೂಲಕ ಗಮನ ಸೆಳೆದರು.
    ಇದೀಗ ಕಿತ್ತೂರು ಕರ್ನಾಟಕದ ಬೆಳಗಾವಿಯಲ್ಲಿ ಪ್ರವಾಸದಲ್ಲಿರುವ ಅವರು ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಸ್ಥಳೀಯ ಪೊಲೀಸರು ಗುಪ್ತದಳ ಸಿಬ್ಬಂದಿಯ ಗಮನಕ್ಕೂ ಬಾರದೆ ಮನೆಗೆ ತೆರಳಿ ಅಲ್ಲಿನ ಮಹಿಳೆಯ ಕುಶಲೋಪರಿ ವಿಚಾರಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    Priyanka Gandhi
    ಪ್ರಿಯಾಂಕ ಗಾಂಧಿ (Priyanka Gandhi) ತಮ್ಮ ಪ್ರಚಾರದ ವೇಳೆ ಬೆಳಗಾವಿಯಲ್ಲಿಸಣ್ಣ ಟಿ ಅಂಗಡಿ ಇಟ್ಟುಕೊಂಡು ದೈನಂದಿನ ಬಂಡಿ ಸಾಧಿಸುತ್ತಿರುವ ಮಹಿಳೆಯನ್ನು ಗಮನಿಸಿ, ಆಕೆಯೊಂದಿಗೆ ಮಾತನಾಡಿ ಅವಳ ಮನೆಗೆ ತೆರಳಿದ್ದಾರೆ. ಯಾವುದೋ ದೂರದ ನೆಂಟರು ಎಂಬಂತೆ ಆ ಮನೆಯಲ್ಲಿ ಕುಳಿತು ಮಹಿಳೆಯ ಕಷ್ಟ ಸುಖ ವಿಚಾರಿಸಿದ್ದಾರೆ. ಜನಸಾಮಾನ್ಯರು ತಮ್ಮ ಮನೆಗೆ ಬಂದವರಿಗೆ ತಂಬಿಗೆಯಲ್ಲಿ ನೀರು ಕುಡಿಯಲು ಕೊಡುವುದು ವಾಡಿಕೆ. ಅದೇ ರೀತಿಯಲ್ಲಿ ಮಾತನಾಡುತ್ತಲೇ ತಂಬಿಗೆಯಲ್ಲಿ ಕುಡಿಯಲು ನೀರು ಕೊಟ್ಟಿದ್ದಾರೆ ಅದನ್ನು ಯಾವುದೇ ಎಗ್ಗಿಲ್ಲದೆ ಸ್ವೀಕರಿಸಿದ ಪ್ರಿಯಾಂಕ ಅದನ್ನು ಕುಡಿಯುತ್ತಲೇ ಕುಟುಂಬದ ಸ್ಥಿತಿಗತಿಗಳು, ಸಿಲಿಂಡರ್ ನ ಬೆಲೆ ಕೇಂದ್ರ ಸರ್ಕಾರದ ಸಾಧನೆಗಳು ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಕೊಟ್ಟ ಕೊಡುಗೆಗಳ ಬಗ್ಗೆ ಮಾತನಾಡಿದ್ದಾರೆ ಈ ಅಪರೂಪದ ದೃಶ್ಯಗಳು ಚುನಾವಣಾ ಅಖಾಡದಲ್ಲಿ ದೊಡ್ಡ ರೀತಿಯ ಸದ್ದು ಮಾಡುತ್ತಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.

     

    Also read. 

    MB Patil ಸಿಡಿಸಿದ ವಿವಾದದ ಬಾಂಬ್

    Verbattle
    Verbattle
    Verbattle
    art ITI m Varthachakra ಕಾಂಗ್ರೆಸ್ Election ವೈರಲ್
    Share. Facebook Twitter Pinterest LinkedIn Tumblr Email WhatsApp
    Previous ArticleMB Patil ಸಿಡಿಸಿದ ವಿವಾದದ ಬಾಂಬ್
    Next Article ಮಧ್ಯರಾತ್ರಿಯಲ್ಲಿ ಮನೆಗೆ ನುಗ್ಗಿದ ಇನ್ಸ್ ಪೆಕ್ಟರ್ | Police Officer
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Uzyrfg on February 13, 2026 10:21 am

      betmgm promo $10 for $200 betmgm-play betmgm WV

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nftssf on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Bylaqn on ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    • LinwoodGah on ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.