Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda
    ಸುದ್ದಿ

    ದಾಖಲೆಗಾಗಿ ಕೃಷ್ಣ ಬೈರೇಗೌಡ ಹೋರಾಟ | Krishna Byre Gowda

    vartha chakraBy vartha chakraMay 9, 2023Updated:May 10, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ನಗರ ಮತ್ತು ಗ್ರಾಮೀಣ ಪ್ರದೇಶವನ್ನು ಒಳಗೊಂಡ ಬೆಂಗಳೂರಿನ ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವಿಗಾಗಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ನಡುವೆ ಪೈಪೋಟಿ ಕುತೂಹಲ ಮೂಡಿಸಿದೆ.
    ಕಾಂಗ್ರೆಸ್‌ ಪಕ್ಷದಲ್ಲಿ ಹೊಸ ತಲೆಮಾರಿನ ಮುಂಚೂಣಿ ನಾಯಕನಾಗಿ ಹೊರಹೊಮ್ಮುತ್ತಿರುವ ಹಾಲಿ ಶಾಸಕ ಕೃಷ್ಣ ಬೈರೇಗೌಡ(Krishna Byre Gowda), ಈ ಕ್ಷೇತ್ರದಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದರು. ಈ ಬಾರಿಯೂ ಗೆಲುವಿನ ವಿಶ್ವಾಸದಲ್ಲಿದ್ದಾರೆ.

    ಕ್ಷೇತ್ರವನ್ನು ವಶಪಡಿಸಿಕೊಳ್ಳುವುದಕ್ಕೆ ಬಿಜೆಪಿ ಸತತ ಪ್ರಯತ್ನ ಮಾಡುತ್ತಿದ್ದು, ಕಾಂಗ್ರೆಸ್‌ನ ನಾಗಾಲೋಟಕ್ಕೆ ಕಡಿವಾಣ ಹಾಕಲು ಕಸರತ್ತು ಆರಂಭಿಸಿದೆ. ಬಿಜೆಪಿಯಿಂದ ತಮ್ಮೇಶಗೌಡ ಮೊದಲ ಬಾರಿಗೆ ಸ್ಪರ್ಧಿಸಿದ್ದು,ಯಶಸ್ಸುಗಳಿಸುವ ವಿಶ್ವಾಸದಲ್ಲಿದ್ದಾರೆ.
    ಕಾಂಗ್ರೆಸ್‌ ಮತ್ತು ಬಿಜೆಪಿ ಪೈಪೋಟಿ ನಡುವೆ ಜೆಡಿಎಸ್‌ ಬಲ ಹೆಚ್ಚಿಸಿಕೊಳ್ಳಲು ಪ್ರಯತ್ನಿಸುತ್ತಿದ್ದು ಹೊಸ ಮುಖ ನಾಗರಾಜ ಗೌಡ ಅವರಿಗೆ ಟಿಕೆಟ್ ನೀಡಿದೆ.
    ಕ್ಷೇತ್ರದಲ್ಲಿ ಒಕ್ಕಲಿಗರು, ಪರಿಶಿಷ್ಟರು ಮತ್ತು ಮುಸ್ಲಿಂ ಸಮುದಾಯದವರೇ ನಿರ್ಣಾಯಕರು. ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜತೆಗೆ, ವಿವಿಧ ಭಾಷೆಗಳ ಜನರು ಸಹ ಇಲ್ಲಿ ನೆಲೆಸಿದ್ದಾರೆ. (Krishna Byre Gowda)

    Krishna Byre Gowda
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಗೆ ಹೊಂದಿಕೊಂಡಿರುವ ಬ್ಯಾಟರಾಯನಪುರ ಕ್ಷೇತ್ರ ವಾಣಿಜ್ಯ ವಹಿವಾಟಿನಲ್ಲಿ ಮುಂದುವರಿದಿದೆ. ಆದರೆ, ಕ್ಷೇತ್ರವು ಮೂಲಸೌಕರ್ಯಗಳ ಸಮಸ್ಯೆಯಿಂದ ಹೊರತಾಗಿಲ್ಲ ಇದನ್ನೇ ಪ್ರತಿಪಕ್ಷ ‌ಅಭ್ಯರ್ಥಿಗಳು ಬಂಡವಾಳ ಮಾಡಿಕೊಳ್ಳಲು ಪ್ರಯತ್ನ ಮಾಡಿವೆ.
    ಆದರೆ,ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕೃಷ್ಣ ಬೈರೇಗೌಡ ಕ್ಷೇತ್ರದಲ್ಲಿ ಮೂಲ ಸೌಕರ್ಯ ಸೃಷ್ಟಿಸಲು ಆದ್ಯತೆ ನೀಡಿದ್ದಾರೆ. ಹೊಸದಾಗಿ ಸೇರ್ಪಡೆಯಾದ ಪ್ರದೇಶದಲ್ಲಿ ಕುಡಿಯುವ ನೀರು, ಒಳ ಚರಂಡಿ ಯೋಜನೆಗಳಿಗೆ ಆದ್ಯತೆ ನೀಡಿರುವುದನ್ನು ಜನರು ಸ್ಮರಿಸುತ್ತಾರೆ.
    ಕೋವಿಡ್ ಸಮಯದಲ್ಲಿ ಶಾಸಕರಾಗಿ ಕ್ಷೇತ್ರದಲ್ಲಿ ಕೈಗೊಂಡ ಪ್ರವಾಸ, ಆಮ್ಲಜನಕ ಕೊರತೆಗೆ ಸ್ಪಂದಿಸಿರುವ ಬಗ್ಗೆ ಮತದಾರರಲ್ಲಿ ಕೃತಜ್ಞತೆಯ ಭಾವವಿದೆ ಎನ್ನುತ್ತಾರೆ ಅವರ ಬೆಂಬಲಿಗರು. (Krishna Byre Gowda)

    ಸುಶಿಕ್ಷಿತ ಹಾಗೂ ಕ್ಷೇತ್ರದ ಮತದಾರರ ಭೇಟಿಗೆ ಸುಲಭವಾಗಿ ಲಭ್ಯವಾಗುತ್ತಾರೆ ಎನ್ನುವುದು ಇವರಿಗಿರುವ ಪ್ಲಸ್ ಪಾಯಿಂಟ್ ಇವುಗಳ ಆಧಾರದಲ್ಲಿ ದಾಖಲೆ ನಿರ್ಮಿಸುವ ಉತ್ಸಾಹದಲ್ಲಿದ್ದಾರೆ. (Krishna Byre Gowda)

    Also read.

    ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad

    (Krishna Byre Gowda)

    Verbattle
    Verbattle
    Verbattle
    art m Varthachakra ಕಾಂಗ್ರೆಸ್ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಅರವಿಂದ್ ಬೆಲ್ಲದ | Arvind Bellad
    Next Article ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Ejxgug on February 11, 2026 2:15 pm

      mgm bet casino online casino betmgm play betmgm Wyoming

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly on ಲೋಕಾಯುಕ್ತ ಪೊಲೀಸರಿಗೆ ವಿವರಣೆ ನೀಡಿದ ಸಿಎಂ ಭಾವಮೈದ.
    • LinwoodGah on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • LeonardReawn on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.