Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಭಾಧ್ಯಕ್ಷರಾಗಲು ಯಾರೂ ರೆಡಿ ಇಲ್ಲ
    ಸುದ್ದಿ

    ಸಭಾಧ್ಯಕ್ಷರಾಗಲು ಯಾರೂ ರೆಡಿ ಇಲ್ಲ

    vartha chakraBy vartha chakraMay 21, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 21- ವಿಧಾನಸಭೆ Electionಯಲ್ಲಿ ಕಾಂಗ್ರೆಸ್ ನಾಯಕರ ನಿರೀಕ್ಷೆಗೂ ಮೀರಿ ಮತದಾರರು ನೀಡಿದ ತೀರ್ಪಿನಿಂದ ಖುಷಿಯಾಗಿ ಸರ್ಕಾರ ರಚಿಸಲಾಗಿದೆ.
    ಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ನಡೆದ ಹಗ್ಗ ಜಗ್ಗಾಟದ ಬೆನ್ನಲ್ಲೇ ಇದೀಗ ವಿಧಾನಸಭೆಯ ಸಭಾಧ್ಯಕ್ಷರಿಗಾಗಿ ಹುಡುಕಾಟ ನಡೆದಿದೆ.
    ಕಾನೂನು ಪದವಿಧರರಾಗಿರುವ ಹಾಗೂ ಹಿರಿಯರಾಗಿದ್ದು ಸದನದ ನಡಾವಳಿಗಳ ಬಗ್ಗೆ ಅನುಭವ ಇರುವ ಹಲವು ನಾಯಕರು ಕಾಂಗ್ರೆಸ್ ನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ ಆದರೆ ಈ ಯಾರೊಬ್ಬರೂ ಸಭಾಧ್ಯಕ್ಷರಾಗಲು ಒಪ್ಪುತ್ತಿಲ್ಲ.
    ಶಾಸನಸಭೆಯಲ್ಲಿ ಅತ್ಯಂತ ಹಿರಿಯ ಶಾಸಕರು ಆಗಿರುವ ಆರ್ ವಿ ದೇಶಪಾಂಡೆ ಅನುಭವಿ ರಾಜಕಾರಣಿಗಳಾದ ಟಿ ಬಿ ಜಯಚಂದ್ರ ಬಿ ಆರ್ ಪಾಟೀಲ್ ಎಚ್ ಕೆ ಪಾಟೀಲ್ ಬಸವರಾಜ ರಾಯರೆಡ್ಡಿ ಸೇರಿದಂತೆ ಹಲವರನ್ನು ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ಮನವಿ ಮಾಡಿದರೂ ಯಾರೂ ಸಮ್ಮತಿ ನೀಡುತ್ತಿಲ್ಲ
    ಸಭಾಧ್ಯಕ್ಷರ ಹುದ್ದೆಯನ್ನು ಒಪ್ಪಿಕೊಳ್ಳುವಂತೆ ಕಾಂಗ್ರೆಸ್ ನಾಯಕರು ಹಿರಿಯ ಶಾಸಕರನ್ನು ಮನವೊಲಿಸಲು ಶತ ಪ್ರಯತ್ನ ನಡೆಸುತ್ತಿದ್ದಾರೆ. ಬಹುತೇಕರು ಸಂಪುಟದಲ್ಲೇ ಅವಕಾಶ ಬಯಸುತ್ತಿದ್ದಾರೆ.
    ಅದರಲ್ಲೂ ಹೆಚ್‌ಕೆ ಪಾಟೀಲ್ ಮತ್ತು ಆರ್ ವಿ ದೇಶಪಾಂಡೆ ಅವರಂತೂ ತಮಗೆ ಮಂತ್ರಿ ಸ್ಥಾನ ಕೊಡದಿದ್ದರೂ ಬೇಡ ಶಾಸಕರಾಗಿ ಮುಂದುವರೆಯುತ್ತೇವೆ ಆದರೆ ವಿಧಾನಸಭೆಯ ಅಧ್ಯಕ್ಷರ ಹುದ್ದೆ ಮಾತ್ರ ಬೇಡ ಎನ್ನುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಪ್ರತಿಪಕ್ಷದ ಉಪನಯಕರಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಅನುಭವ ಹೊಂದಿರುವ ಟಿ.ಬಿ.ಜಯಚಂದ್ರ ಅವರನ್ನು ಸಭಾಧ್ಯಕ್ಷರಾಗಿ ನೇಮಕ ಮಾಡಲು ಮುಖ್ಯಮಂತ್ರಿ ಸೇರಿದಂತೆ ಹಲವರು ಒಲವು ಹೊಂದಿದ್ದಾರೆ ಆದರೆ ತಾವು ಒಕ್ಕಲಿಗ ಕುಂಚಿಟಿಗ ಸಮುದಾಯದ ಏಕೈಕ ಪ್ರತಿನಿಧಿ ಹೀಗಾಗಿ ತಮಗೆ ಮಂತ್ರಿ ಸ್ಥಾನ ಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
    ಆರ್.ವಿ.ದೇಶಪಾಂಡೆ ಅವರು ಎಂಟು ಬಾರಿ ಶಾಸಕರಾಗಿದ್ದು, ವಿಧಾನಸಭೆಯಲ್ಲಿ ಅತ್ಯಂತ ಹಿರಿಯರೆಂದು ಪರಿಗಣಿಸಲ್ಪಟ್ಟಿದ್ದಾರೆ. ಬ್ರಾಹ್ಮಣ ಸಮುದಾಯದ ಇವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಅಥವಾ ಅದಕ್ಕಿಂತಲೂ ಉನ್ನತ ಹುದ್ದೆ ನೀಡಬೇಕಿದೆ. ಅದಕ್ಕಾಗಿ ಸಭಾಧ್ಯಕ್ಷರನ್ನಾಗಿ ಮಾಡುವುದರಿಂದ ಗೌರವ ನೀಡಿದಂತಾಗುತ್ತದೆ ಎಂದು ಹೇಳಲಾಗುತ್ತಿದೆ.
    ಆದರೆ ಈ ಪ್ರಸ್ತಾವವನ್ನು ತಿರಸ್ಕರಿಸಿರುವ ಅವರು ತಾವು ಆರಂಭದಿಂದಲೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ನಿರ್ವಹಣೆ ಮಾಡಿ ಪರಿಣಿತಿ ಪಡೆದಿದ್ದೇನೆ. ಇದು ತಮ್ಮ ಕೊನೆಯ ಚುನಾವಣೆ ಯಾಗಿದ್ದು ಮತ್ತೊಮ್ಮೆ ಸಚಿವರಾಗಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
    ಹರಸಾಹಸ ಪಟ್ಟು ಅವರನ್ನು ಮನವೊಲಿಸಿ ಹಂಗಾಮಿ ಸ್ಪೀಕರ್ ಸ್ಥಾನದಲ್ಲಿ ಕೂರಿಸಲಾಗಿದೆ. ನಾಳೆಯಿಂದ ನಡೆಯುವ ಮೂರು ದಿನಗಳ ವಿಧಾನಸಭೆಯ ಕಲಾಪಕ್ಕೆ ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ಕೆಲಸ ನಿರ್ವಹಿಸಲಿದ್ದಾರೆ.
    ಹೀಗಾಗಿ ವಿಧಾನಸಭೆಯ ಅಧ್ಯಕ್ಷರ ಆಯ್ಕೆ ಕಾಂಗ್ರೆಸ್ ನಾಯಕರಿಗೆ ತಲೆನೋವು ತಂದಿದೆ.

    ಕಾಂಗ್ರೆಸ್ ಕಾನೂನು Election ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಸಮಸ್ಯೆ ಒಡ್ಡುತ್ತಿದ್ದಾರೆ ಎಂದ ಬೈಡೆನ್
    Next Article Times Group ವಿಭಜನೆ!
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025

    4 Comments

    1. su5jp on June 8, 2025 7:18 am

      where buy cheap clomiphene pill buying clomid without prescription can you get generic clomid without insurance generic clomid tablets clomid generic name can i get generic clomid for sale can you buy generic clomiphene without insurance

      Reply
    2. does flagyl expire on June 11, 2025 8:32 pm

      This website positively has all of the bumf and facts I needed there this participant and didn’t know who to ask.

      Reply
    3. o8foh on June 22, 2025 4:46 am

      how to buy amoxil – diovan 160mg sale order combivent 100 mcg generic

      Reply
    4. kd131 on June 24, 2025 7:45 am

      cost azithromycin – purchase tindamax sale purchase nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • l2ppm on ಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    • DonaldViots on ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • c4t2h on ಮಗುವಿನ ರಕ್ಷಣೆಗೆ ಬಂದವರು ಹೈರಾಣ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe