Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು
    ಅಂತಾರಾಷ್ಟ್ರೀಯ

    Russiaಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು

    vartha chakraBy vartha chakraMay 30, 2023Updated:May 30, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಉಕ್ರೇನ್ ದೇಶದ ಮೇಲೆ ರಷ್ಯಾ ಮಾಡುತ್ತಿವೆ ದಾಳಿಯಲ್ಲಿ ಉಕ್ರೇನ್ ಗಿಂತ ಹೆಚ್ಚಾಗಿ ರಷ್ಯಾ ದೇಶವೇ ಸೈನಿಕರನ್ನು ಕಳೆದುಕೊಂಡಿದೆ ಎಂದು ಅಂದಾಜಿಸಲಾಗಿದೆ. ರಷ್ಯಾದ ಸುಮಾರು 45000 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಒಂದು ಲಕ್ಷಕ್ಕೂ ಹೆಚ್ಚು ಸೈನಿಕರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲದೆ ರಷ್ಯಾದ ಯುದ್ಧ ಸಲಕರಣೆಗಳೂ ಕೂಡ ಬಹಳ ದೊಡ್ಡ ರೀತಿಯಲ್ಲಿ ನಾಶಗೊಂಡಿವೆ. ನಾಶವಾಗಿರುವ ಸಲಕರಣೆಗಳು ಮತ್ತು ಆಯುಧಗಳ ಪೈಕಿ ಹೆಚ್ಚಾಗಿ ರಷ್ಯಾದ ಟ್ಯಾಂಕ್ ಗಳು ದೊಡ್ಡ ಸಂಖ್ಯೆಯಲ್ಲಿವೆ ಎಂದು ವರದಿಯಾಗಿದೆ.
    ಈ ಎಲ್ಲಾ ವಿಪತ್ತುಗಳಿಂದಾಗಿ ಈ ಯುದ್ಧದಿಂದ ರಷ್ಯಾಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೇಳಲಾಗಿದೆ.

    ಉಕ್ರೇನ್ ಮೇಲೆ ದಾಳಿ ಮಾಡಿದ ಕೆಲವೇ ದಿನಗಳಲ್ಲಿ ಗೆಲುವು ನಮ್ಮದಾಗಿರುತ್ತದೆ ಎಂದು ತನ್ನ ದೇಶಕ್ಕೆ ವಾಗ್ದಾನ ನೀಡಿದ್ದ ಪುತಿನ್ ಈಗ ದಾಳಿ ಆರಂಭವಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದರೂ ಇನ್ನೂ ಕೂಡ ಉಕ್ರೇನ್ ನ ಯಾವುದೇ ಪ್ರದೇಶವನ್ನೂ ತನ್ನದಾಗಿಸಿಕೊಳ್ಳಲು ರಷ್ಯಾ ಸಫಲವಾಗಿಲ್ಲ. ಇಷ್ಟೊಂದು ದಾಳಿಯಾದರೂ ಎದೆಗುಂದದ ಉಕ್ರೇನ್ ಈಗ ರಷ್ಯಾದ ಮೇಲೆ ದಾಳಿ ಮಾಡುವುದಾಗಿ ಹೇಳಿಕೊಂಡಿದೆ. ಕೆಲವು ದಿನಗಳ ಹಿಂದೆ ರಷ್ಯಾದ ಕ್ರೆಮ್ಲಿನ್ ಮೇಲೆ ಆದ ಡ್ರೋನ್ ದಾಳಿ ತಾನು ಮಾಡಿಲ್ಲವೆಂದು ಉಕ್ರೇನ್ ಹೇಳಿಕೊಂಡಿದ್ದರೂ ಇಂದು ನಡೆದಿರುವ ದಾಳಿಯನ್ನು ಉಕ್ರೇನ್ ದೇಶವೇ ನಡೆಸಿದೆ ಎಂದು ಹೇಳಲಾಗುತ್ತಿದೆ.

    ಹೀಗೇ ಮುಂದುವರೆದರೆ ಈ ಯುದ್ಧ ಇನ್ನೂ ಗಂಭೀರವಾಗುತ್ತಾ ಹೋಗುವ ನಿರೀಕ್ಷೆಯಿದೆ. ರಷ್ಯಾ ದೇಶ ಈಗ ಉಕ್ರೇನ್ ದೇಶದಲ್ಲಿ ಹೋರಾಡಲು ಹೋಗುವವರ ಕೊರತೆಯನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಹೊಸದೊಂದು ಜಾಹೀರಾತು ಪ್ರಕಟಿಸಿ ನಿಜವಾದ ಗಂಡಸರು ಉಕ್ರೇನ್ ವಿರುದ್ಧ ಹೋರಾಡಲು ಮುಂದೆ ಬರಬೇಕು ಎಂದು ಹೇಳಿದೆ. ಇದನ್ನು ನೋಡಿದರೆ ರಷ್ಯಾ ಹತಾಶ ಸ್ಥಿತಿಯನ್ನು ತಲುಪುತ್ತಿದೆ ಎಂದು ವಿವರಿಸಲಾಗಿದೆ.

    Share. Facebook Twitter Pinterest LinkedIn Tumblr Email WhatsApp
    Previous Articleಅರೋಗ್ಯ ಇಲಾಖೆ ಅಕ್ರಮಗಳ ಬೆನ್ನು ಹತ್ತಿದ ಸರ್ಕಾರ
    Next Article Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    vartha chakra
    • Website

    Related Posts

    ಯುದ್ದ ಆಗಬಹುದು ಹುಷಾರ್ !

    May 10, 2025

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    May 9, 2025

    ಭಾರತದ ಬಂದರುಗಳಲ್ಲಿ ಪಾಕಿಸ್ತಾನದ ಹಡಗುಗಳಿಗೆ ನಿಷೇಧ

    May 3, 2025

    1 Comment

    1. damski_komplekti_rgMa on June 3, 2025 2:00 am

      Ново измерение на стила с дамски комплекти, създадени за модерната жена
      комплекти дрехи за жени http://www.komplekti-za-jheni.com/ .

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    ಮಹೇಶ್ ಜೋಶಿ ಗೆ ತಪರಾಕಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephrem on ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !
    • Josephrem on Murder mystery.
    • stroitelstvo_derevyannyh_domov_lfet on ಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
    Latest Kannada News

    ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.

    June 2, 2025

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    June 2, 2025

    ಮಹೇಶ್ ಜೋಶಿ ಗೆ ತಪರಾಕಿ

    June 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Auto ಚಾಲಕನ ಮೇಲೆ ದರ್ಪ ತೋರಿದ ಮಹಿಳೆ ಕ್ಷಮೆ ಯಾಚಿಸಿದರು.
    Subscribe