Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಯಾನಂದ – ಬೆಂಗಳೂರು ಕಮಿಷನರ್
    ಅಪರಾಧ

    ದಯಾನಂದ – ಬೆಂಗಳೂರು ಕಮಿಷನರ್

    vartha chakraBy vartha chakraMay 30, 2023Updated:May 30, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ. 30- ರಾಜ್ಯದಲ್ಲಿ ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ .
    ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಗುಪ್ತಚರದಳದ ಮುಖ್ಯಸ್ಥರಾಗಿದ್ದ ಬಿ.ದಯಾನಂದ್‌ ಅವರನ್ನು ನೇಮಕ ಮಾಡಿದೆ. ಇಲ್ಲಿಯವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ
    ಆಯುಕ್ತರಾಗಿದ್ದ ಸಿಎಚ್‌ ಪ್ರತಾಪ್‌ ರೆಡ್ಡಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ
    ಇಲ್ಲಿವರೆಗೂ ಬೆಂಗಳೂರು ಪೊಲೀಸ್ ಸಂಚಾರಿ ವಿಭಾಗದ ವಿಶೇಷ ಆಯುಕ್ತರಾಗಿ ಕೆಲಸ ಮಾಡುತ್ತಿದ್ದ ಎಡಿಜಿಪಿ ಎಂಎ ಸಲೀಂ ಅವರಿಗೆ ಬಡ್ತಿ ನೀಡಿ ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಇಲ್ಲಿಯವರೆಗೆ ಸಿಐಡಿ ಮುಖ್ಯಸ್ಥರಾಗಿದ್ದ ಶರತ್ ಚಂದ್ರ ಅವರನ್ನು ಗುಪ್ತದಳದ ಮುಖ್ಯಸ್ಥರನ್ನಾಗಿ ವರ್ಗಾಯಿಸಲಾಗಿದೆ.
    ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ದಯಾನಂದ ಅವರು ಈ ಹಿಂದೆ ನಗರದಲ್ಲಿ ಸಿಸಿಬಿಯ ಜಂಟಿ ಆಯುಕ್ತರಾಗಿ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
    ಬಳ್ಳಾರಿಯ  ಹರಪನಹಳ್ಳಿ ಮೂಲದ 1994 ನೇ ಸಾಲಿನ ರಾಜ್ಯ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
    ಹಿರಿಯ ಕೆಎಎಸ್ ಅಧಿಕಾರಿ ದಿ. ಅಷ್ಟಮೂರ್ತಿ ಅವರ ಪುತ್ರರಾಗಿರುವ ದಯಾನಂದ್ ನಿಷ್ಠೆ ಪ್ರಮಾಣಿಕತೆ ದಕ್ಷತೆಗೆ ಹೆಸರಾದವರು.
    ದಯಾನಂದ ಅವರು ಮಂಗಳೂರು, ಕೋಲಾರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಯಲ್ಲಿ ಎಸ್ ಪಿಯಾಗಿ‌ ಮೈಸೂರು ಪೊಲೀಸ್ ಆಯುಕ್ತರಾಗಿ,ಸಾರಿಗೆ ಕಮೀಷನರ್ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
    ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮೂರೂ ಪಕ್ಷದ ಆಡಳಿತದಲ್ಲೂ ಉತ್ತಮ ಸ್ಥಾನಗಳನ್ನು ನೀಡಲಾಗಿತ್ತು. ಎಲ್ಲರಿಗೂ ನಂಬಿಕರ್ಹ, ದಕ್ಷ ಅಧಿಕಾರಿ ಎನ್ನಿಸಿಕೊಂಡಿದ್ದಾರೆ. ಗೃಹ ಇಲಾಖೆಗೆ ಸೇರಿದ್ದರೂ ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿ ತಾವೇ ಇಟ್ಟುಕೊಳ್ಳುತ್ತಾರೆ. ಈ ಇಲಾಖೆಗೆ ತಮ್ಮ ಅತ್ಯಂತ ನಂಬಿಕರ್ಹ ಅಧಿಕಾರಿಯನ್ನಷ್ಟೆ ನೇಮಿಸಿಕೊಳ್ಳಲಾಗುತ್ತದೆ.
    ಸಿದ್ದರಾಮಯ್ಯ, ಬಿ.ಎಸ್‌. ಯಡಿಯೂರಪ್ಪ ಹಾಗೂ ಎಚ್‌.ಡಿ. ಕುಮಾರಸ್ವಾಮಿಯವರ ಅವಧಿಯಲ್ಲಿ ಮೂವರು ಸಿಎಂಗಳಿಗೂ ಇತ್ತೀಚೆಗೆ ಬಸವರಾಜ ಬೊಮ್ಮಾಯಿ ಅವರಿಗೂ ಗುಪ್ತಚರ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಯನ್ನು ದಯಾನಂದ ಹೊಂದಿದ್ದಾರೆ.
    ಗುಪ್ತಚರ ದಳಕ್ಕೆ ಚಂದ್ರ:
    ದಯಾನಂದ ಅವರಿಂದ ತೆರವಾಗಿರುವ ಗುಪ್ತಚರ ದಳಕ್ಕೆ ಮುಖ್ಯಸ್ಥರಾಗಿ ಎಡಿಜಿಪಿ ಶರತ್ ಚಂದ್ರ ಅವರನ್ನು ನಿಯೋಜಿಸಲಾಗಿದೆ.
    ಮಂಡ್ಯ ಜಿಲ್ಲೆಯ ಕಿಕ್ಕೇರಿ ಮೂಲದ ಶರತ್ ಚಂದ್ರ ಅವರು 1997 ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು ನಗರದಲ್ಲಿ ಡಿಸಿಪಿ ಬಳ್ಳಾರಿ, ಕೊಡಗು,ಹಾಸನಗಳಲ್ಲಿ ಎಸ್ ಪಿಯಾಗಿ ನಗರದಲ್ಲಿ ಜಂಟಿ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಗುಪ್ತಚರ ದಳದ ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.
    ಶರತ್ ಚಂದ್ರ ಅವರು ದಕ್ಷ ಪ್ರಮಾಣಿಕ ನಿಷ್ಠಾವಂತ ಅಧಿಕಾರಿಯಾಗಿದ್ದು ಇಲಾಖೆಯ ಹಲವು ಸವಾಲುಗಳನ್ನು ಸಮರ್ಥ ವಾಗಿ ನಿಭಾಯಿಸಿದ್ದಾರೆ ದಯಾನಂದ ಹಾಗೂ ಶರತ್ ಚಂದ್ರ ಅವರು ಕನ್ನಡಿಗರಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
    ಒಟ್ಟಾರೆ ನಾಲ್ವರು ಪ್ರಮುಖ ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಕಾಂಗ್ರೆಸ್ ಬೊಮ್ಮಾಯಿ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous ArticleIslamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    Next Article ಗೃಹಬಳಕೆಗೆ ಫ್ರೀ ಕರೆಂಟ್
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. e9uio on June 7, 2025 3:42 pm

      where can i buy cheap clomiphene tablets can i order cheap clomiphene pills how can i get cheap clomiphene pill get generic clomiphene prices can i buy cheap clomid pill how to get clomiphene tablets where to buy generic clomid

      Reply
    2. cheap cialis professional on June 9, 2025 3:12 am

      I’ll certainly bring back to read more.

      Reply
    3. amoxicillin with flagyl on June 10, 2025 9:16 pm

      Facts blog you have here.. It’s hard to find high quality script like yours these days. I justifiably respect individuals like you! Go through guardianship!!

      Reply
    4. hqlth on June 18, 2025 4:07 am

      order inderal 20mg sale – buy methotrexate 10mg order generic methotrexate

      Reply
    5. o6zfb on June 23, 2025 5:11 am

      buy generic zithromax online – buy tindamax 500mg buy nebivolol pill

      Reply
    6. zgn4w on June 25, 2025 6:37 am

      order augmentin 1000mg pills – https://atbioinfo.com/ oral acillin

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RonaldClore on ಬಾಬಾ ಬುಡನ್ ಗಿರಿ ಶಾಖಾದ್ರಿಗೆ ಸಂಕಷ್ಟ | Baba Budangiri
    • b83lu on ವಿಧ್ವಂಸಕ್ಕೆ ಸಂಚು – ಹಲವೆಡೆ NIA ಕಾರ್ಯಾಚರಣೆ
    • RaymondCoods on Invest Karnataka Forumಗೆ ಸಜ್ಜನ್ ಜಿಂದಾಲ್ ನೇತೃತ್ವ
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe