Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಿಯಕರನ ಅಪಹರಿಸಿದ ಪ್ರಿಯತಮೆ
    ಅಪರಾಧ

    ಪ್ರಿಯಕರನ ಅಪಹರಿಸಿದ ಪ್ರಿಯತಮೆ

    vartha chakraBy vartha chakraJune 25, 2023Updated:June 25, 20238 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25- ಸಾಫ್ಟ್​ವೇರ್​ ಇಂಜಿನಿಯರ್ ವಿಜಯ ಸಿಂಗ್ ಅವರನ್ನು ಅಪಹರಿಸಿ​ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಪೊಲೀಸರು ಬಂಧಿಸಿದ್ದಾರೆ. ಭಾವನಾ ರೆಡ್ಡಿ, ಪುಲ್ಲಾರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ. ಆಂಧ್ರ ಪ್ರದೇಶದ ಅನಂತಪುರದ ವಿಜಯಸಿಂಗ್ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಭಾವನಾ ರೆಡ್ಡಿ ಅವರನ್ನು ಪ್ರೀತಿಸುತ್ತಿದ್ದರು. ಆದರೆ ಪ್ರಿಯತಮೆ ಭಾವನಾ ರೆಡ್ಡಿಯೇ ಕೆಲ ದುಷ್ಕರ್ಮಿಗಳಿಗೆ ವಿಜಯ ಸಿಂಗ್​ ಅವರನ್ನು ಅಪಹರಿಸ​ಲು ಸುಪಾರಿ ನೀಡಿದ್ದಳು.
    ಅದರಂತೆ ಕಿಡಿಗೇಡಿಗಳು ಕಳೆದ ಜೂ. 16ರಂದು ಪ್ರಿಯತಮೆ ಭಾವನಾ ರೆಡ್ಡಿ ಮೂಲಕ ದೇವನಹಳ್ಳಿಗೆ ಕರೆಸಿಕೊಂಡಿದ್ದಾರೆ. ನಂತರ ಅಲ್ಲಿಂದ ಅಪಹರಿಸಿ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ಬಳಿಯ ರೆಸಾರ್ಟ್​ನಲ್ಲಿ ಕೂಡಿಹಾಕಿದ್ದಾರೆ. ಬಳಿಕ ಜೂನ್ 18ರ ವರೆಗೂ ಮೂರು ದಿನಗಳ ಕಾಲ ಚಿತ್ರ ಹಿಂಸೆ ನೀಡಿದ್ದಾರೆ.
    ನಂತರ 2 ಲ್ಯಾಪ್​ಟಾಪ್, 3 ಮೊಬೈಲ್​, 12 ಗ್ರಾಂ ಚಿನ್ನದ ಸರ ಕಸಿದು ಕೊನೆಗೆ 21 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ಪರಾರಿಯಾಗಿದ್ದರು.
    ಈ ಸಂಬಂಧ ವಿಜಯಸಿಂಗ್ ಪ್ರಿಯತಮೆ ಸೇರಿ 6 ಮಂದಿ ವಿರುದ್ಧ ಚಿಕ್ಕಬಳ್ಳಾಪುರದ ನಂದಿಗಿರಿಧಾಮ ಠಾಣೆಯಲ್ಲಿ ದೂರು ದಾಖಲಾಗಿತ್ತು.
    ಪ್ರಕರಣದ ಬೆನ್ನು ಬಹತ್ತಿದ ಪೊಲೀಸರಿಗೆ ಭಾವನಾ ರೆಡ್ಡಿ, ಪುಲ್ಲಾರೆಡ್ಡಿ ಅಡಗಿರುವ ತಾಣ ತಿಳಿದಿದ್ದು, ಈ ಇಬ್ಬರು ಹುಬ್ಬಳ್ಳಿಯ ಖಾಸಗಿ ಹೋಟೆಲ್​ವೊಂದರಲ್ಲಿ ಇರುವುದು ಗೊತ್ತಾಗಿದೆ. ಪೊಲೀಸರು ಹುಬ್ಬಳ್ಳಿಗೆ ತೆರಳಿ ಆರೋಪಿಗಳನ್ನು ಬಂಧಿಸಿ ಕರೆತಂದಿದ್ದಾರೆ. ಇನ್ನುಳಿದ ಸುಬ್ರಮಣಿ, ನಾಗೇಶ್ ರೆಡ್ಡಿ, ಸಿದ್ದೇಶ, ಸುಧೀರ್​​ಗಾಗಿ ಹುಡುಕಾಟ ನಡೆಸಿದ್ದಾರೆ.

    Verbattle
    Verbattle
    Verbattle
    ಚಿನ್ನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous ArticlePGಯಲ್ಲಿರುವ ಮಹಿಳೆಯರೇ ಹುಷಾರ್!
    Next Article ನಮ್ಮ ಮೆಟ್ರೋ ಕಳಪೆ ಕಾಮಗಾರಿಗೆ ಇವರೇ ಹೊಣೆ
    vartha chakra
    • Website

    Related Posts

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    February 23, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    February 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    February 21, 2026

    8 Comments

    1. Xdmvyt on February 11, 2026 9:23 pm

      bet mgm grand betmgm-play betmgm ND

      Reply
    2. 1ace_hssr on February 12, 2026 4:50 am

      Dive into the thrilling world of online gambling with 1ace and enjoy an unforgettable gaming experience!
      The subject of 1ace has attracted considerable interest across multiple disciplines.

      Reply
    3. pas88 on February 13, 2026 2:24 pm

      pas88 login

      Reply
    4. aviator_qdEa on February 16, 2026 1:56 am

      Discover the thrill of flying high with the exciting aviator game today!
      Skilled players spread bets of different sizes over multiple rounds to handle fluctuations.

      Reply
    5. Ronaldoblig on February 17, 2026 2:06 am

      купить тяговый аккумулятор

      Reply
    6. 777bet_zlen on February 17, 2026 4:34 am

      Experience thrilling wins every day at 777bet casino, your ultimate destination for online betting excitement.
      Its user-friendly interface makes it accessible for both beginners and experienced bettors.

      —

      The platform covers mainstream sports and emerging markets including eSports and tennis.

      Reply
    7. mantul88 on February 19, 2026 8:56 pm

      mantul88

      Reply
    8. Ummznv on February 23, 2026 3:50 am

      Crave big wins? Sweet Bonanza serves them up with vibrant graphics and high-volatility action. Bonus sweet bonanza demo buys and ante bets make it even sweeter. Spin away!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sukpqb on ಉತ್ಸವಮೂರ್ತಿ ಯಡಿಯೂರಪ್ಪ ವಿಸರ್ಜನೆಗೊಳ್ಳಲಿದ್ದಾರೆ!
    • Evbjer on ಚಿನ್ನ ಕದ್ದ ಉಪನ್ಯಾಸಕಿ
    • Ybpmel on ಶೋಭಾಗೆ ಪಟ್ಟ ಕಟ್ಟಲು ಸಜ್ಜಾದ ಕೇಸರಿ ಪಡೆ | Shobha Karandlaje
    Latest Kannada News

    ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್ಐಆರ್!

    February 23, 2026

    ಜೈಲಿನಲ್ಲಿ ಅಕ್ರಮ ನಿಲ್ಲುತ್ತಲೇ ಇಲ್ಲ

    February 23, 2026

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    February 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.