Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    ಕಲೆ

    ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi

    vartha chakraBy vartha chakraSeptember 16, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.16 – ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ (Ganesh Chaturthi) ಪೊಲೀಸರು ವಿಶೇಷ ಮಾರ್ಗಸೂಚಿ ಪ್ರಕಟಿಸಿದ್ದು, ಅದನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.ಗಣೇಶ ಮೆರವಣಿಗೆ ವೇಳೆ ಡಿ.ಜೆ.,ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
    ಗೌರಿ ಗಣೇಶ ಹಬ್ಬದ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ಅಡೆತಡೆಗಳು ಉಂಟಾಗದಂತೆ ಪೊಲೀಸರು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

    ಗಣೇಶ ಹಬ್ಬದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಟಾಪನೆ ಮಾಡುವ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕಟ್ಟುನಿಟ್ಟಿನ ಮಾರ್ಗ ಸೂಚಿಗಳನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಅವರು ಹೊರಡಿಸಿದ್ದಾರೆ.
    ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ ಚೌತಿ ಕಾರ್ಯಕ್ರಮಕ್ಕೆ ಕಾನೂನು ಬಾಹಿರವಾಗಿ ವಂತಿಗೆ ಸಂಗ್ರಹ ಮಾಡುವ ಹಾಗಿಲ್ಲ
    ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್‌ಗೆ ವಿಶೇಷ ಅನುಮತಿ ಪಡೆಯಬೇಕುವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಹಾಗಿಲ್ಲ ಮೆರವಣಿಗೆ ವೇಳೆ ಏನೇ ಅಹಿತಕರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ.ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮ ವಹಿಸಬೇಕು ಮೂರ್ತಿ ಸ್ಥಾಪನೆ ಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಸೇರಿದಂತೆ ಬೆಂಕಿ ಹರಡುವ ಯಾವುದೇ ಸಾಮಾಗ್ರಿಗಳನ್ನು ಇಡಬಾರದು.

    ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ ನಿರಪೇಕ್ಷಣಾ ಪತ್ರ ಕಡ್ಡಾಯವಾಗಿ ಪಡೆಯಬೇಕು.
    ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಡೆಡ್ ಲೈನ್ ಯಾವುದೇ ಕಾರಣಕ್ಕೂ ಡಿಜೆ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲಮೆರವಣಿಗೆ ಸಾಗುವ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕು
    ಪ್ರತಿವರ್ಷದಂತೆ ಈ ಬಾರಿಯೂ ಬೆಂಗಳೂರಿನಲ್ಲಿ ಗಣೇಶ ಹಬ್ಬದ ಹಿನ್ನೆಲೆ ಯಾವುದೇ ಅಡೆತಡೆಗಳು ಆಗದಂತೆ ನಗರ ಪೊಲೀಸರು ಎಚ್ಚರಿಕೆ ವಹಿಸಿದ್ದು ಸಿಲಿಕಾನ್ ಸಿಟಿಯಲ್ಲಿ ಗಣೇಶ ಹಬ್ಬದ ಆಚರಣೆ ಮಾಡುವ ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಕಮಿಷನರ್ ಮಾರ್ಗ ಸೂಚಿ ಹೊರಡಿಸಿದ್ದಾರೆ.

    Bangalore Ganesh Chaturthi Government Karnataka Politics Trending ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಅಂತರಾಷ್ಟ್ರೀಯ ಡ್ರಗ್ಸ್ Peddler’s Arrested
    Next Article ಬರ ಪರಿಹಾರಕ್ಕೆ ಕೇಂದ್ರದ ಅಡ್ಡಿ | Drought
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    4 Comments

    1. ldj96 on June 5, 2025 3:10 am

      clomid challenge test protocol where buy generic clomiphene where to buy generic clomid pill can i get cheap clomid without dr prescription can i order clomid pills get clomid online how to get cheap clomid no prescription

      Reply
    2. quality cheap meds pills cialis on June 10, 2025 5:11 am

      I couldn’t resist commenting. Profoundly written!

      Reply
    3. flagyl for trich on June 11, 2025 11:35 pm

      This is the make of post I turn up helpful.

      Reply
    4. 7m04m on June 19, 2025 12:05 pm

      how to buy propranolol – order clopidogrel 150mg pill methotrexate 10mg price

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_dom_qckl on ವಸೂಲಿ ಮಾಡುವ ಮಂತ್ರಿ.
    • karkasnyy_dom_dbkl on ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • karkasnyy_dom_vekl on ಶಾಲೆಗಳಲ್ಲಿ ಸಾತ್ವಿಕ ಆಹಾರ ಇಲ್ಲ
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe