Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    Trending

    ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ

    vartha chakraBy vartha chakraSeptember 27, 20237 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಸೆ.27- ಹಾಲು ಉತ್ಪಾದಕರ ಸಹಕಾರ ಸಂಘದ Electionಗೆ ಕಾರಿನಲ್ಲಿ ಮಾಗಡಿ ಕುಣಿಗಲ್ ರಸ್ತೆಯಲ್ಲಿ ತೆರಳುತ್ತಿದ್ದ ಚುನಾವಣಾಧಿಕಾರಿಗಳನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು  ಮಾರಕಾಸ್ತ್ರ ತೋರಿಸಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್ ದರೋಡೆ ಮಾಡಿದ್ದಾರೆ.
    ಮಾಗಡಿ ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ತೆರಳುತ್ತಿದ್ದ ಚುನಾವಣಾಧಿಕಾರಿಗಳ ಕಾರನ್ನು ಅಡ್ಡಗಟ್ಟಿ ಅವರ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಚುನಾವಣಾ ಪರಿಕರಗಳನ್ನು ದೋಚಿ ಪರಾರಿಯಾಗಿದ್ದಾರೆ.

    ಬೊಲೇರೊ ಕಾರಿನಲ್ಲಿ ತೆರಳುತ್ತಿದ್ದ ಚುನಾವಣಾಧಿಕಾರಿ ಉಮೇಶ್ ಹಾಗೂ ಉಷಾ ಸೇರಿದಂತೆ ಐವರು ಚುನಾವಣಾ ಸಿಬ್ಬಂದಿಯನ್ನು ಸ್ಯಾಂಟ್ರೋ ಕಾರಿನಲ್ಲಿ ಬಂದ ಐವರು ದುಷ್ಕರ್ಮಿಗಳ ತಂಡವು ಅಡ್ಡಗಟ್ಟಿದೆ.
    ನಂತರ, ನೀವು ಯಾರೆಂದು ಕೇಳಿದಾಗ ಚುನಾವಣಾ ಸಿಬ್ಬಂದಿಯು ಗುರುತಿನ ಚೀಟಿಯನ್ನು ತೋರಿಸಿ ಅಡ್ಡಗಟ್ಟಿರುವುದನ್ನು ಬಿಡುವಂತೆ ತಿಳಿಸಿದ್ದಾರೆ.
    ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ ತಡೆಯುವ ಉದ್ದೇಶಕ್ಕೆಂದಲೇ ಬಂದಿರುವಂತೆ ಕಾಣಿಸುತ್ತಿದ್ದ ದುಷ್ಕರ್ಮಿಗಳು ಚುನಾವಣಾ ಸಿಬ್ಬಂದಿ ಇವರೇ ಎಂಬುದು ಖಚಿತವಾಗುತ್ತಿದ್ದಂತೆ ಐದು ಜನರಲ್ಲಿ ಇಬ್ಬರು ಕಾರನ್ನು ಇಳಿದು ಅವರ ಬಳಿಯಿದ್ದ ಎಲ್ಲ ಚುನಾವಣಾ ಸಂಬಂಧಿತ ಪರಿಕರಗಳನ್ನು ದೋಚಿ ಪರಾರಿಯಾಗಿದ್ದಾರೆ.

    ಆಗ ಪರಿಕರಗಳನ್ನು ಕಿತ್ತುಕೊಳ್ಳಲು ಮುಂದಾದ ದುಷ್ಕರ್ಮಿಗಳನ್ನು ತಡೆಯಲು ಬಂದವರಿಗೆ ಹಲ್ಲೆ ಮಾಡಿದ್ದಾರೆ. ನಂತರ, ಸ್ಯಾಂಟ್ರೋ ಕಾರಿನಲ್ಲಿ ಹತ್ತಿಕೊಂಡು ಕಾರನ್ನು ಪರಾರಿಯಾಗಿದ್ದಾರೆ.
    ಈ ಆತಂಕದಬನಡುವೆಯೂ ಚುನಾವಣಾ ಸಿಬ್ಬಂದಿಯೊಬ್ಬರು ದುಷ್ಕರ್ಮಿಗಳು ಹಲ್ಲೆ ಮಾಡುವ ದೃಶ್ಯ ಹಾಗೂ ಆರೋಪಿಗಳ ಕಾರು ಆಕ್ಸಿಡೆಂಟ್‌ ಮಾಡಲು ಮುಂದಾದ ದೃಶ್ಯವನ್ನು ವೀಡಿಯೋ ಮಾಡಿದ್ದಾರೆ.
    ಈ ಘಟನೆಯಿಂದ ಇಂದು ಬೆಳಗ್ಗೆ ನಡೆಯಬೇಕಿದ್ದ ಹೆಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಈ ಘಟನೆಯು ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ, ಚುನಾವಣಾ ಸಿಬ್ಬಂದಿ ದೂರು ದಾಖಲಿಸಿದ್ದಾರೆ. ಪೊಲಿಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ

    Government milk producers News Politics Trending ಕಾರು Election
    Share. Facebook Twitter Pinterest LinkedIn Tumblr Email WhatsApp
    Previous Articleಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON
    Next Article KSRTC ನೌಕರರಿಗೆ ಖಡಕ್ ಸೂಚನೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    7 Comments

    1. Slot Deposit QRIS 10rb Pasti Dibayar Di Indonesia on May 16, 2025 12:19 am

      Great article! You provided some excellent advice, and I completely agree that it’s crucial for every writer to assist their readers. Your visitors will keep coming back once they recognize the value in your content. Try to Visit My Web Site :Slot Deposit QRIS 10rb Pasti Dibayar Di Indonesia

      Reply
    2. fsyxp on June 8, 2025 9:53 am

      buying generic clomiphene pill can i buy clomiphene pill clomiphene at clicks can i buy clomiphene no prescription where can i get cheap clomid without dr prescription clomiphene prescription cost clomid only cycle

      Reply
    3. cialis online best place buy on June 9, 2025 4:12 am

      I am in point of fact delighted to glance at this blog posts which consists of tons of worthwhile facts, thanks representing providing such data.

      Reply
    4. cipro and flagyl for h pylori on June 10, 2025 10:24 pm

      Thanks recompense sharing. It’s outstrip quality.

      Reply
    5. fk01e on June 21, 2025 3:03 am

      buy amoxil paypal – order valsartan online cheap ipratropium 100mcg pill

      Reply
    6. 8wpex on June 23, 2025 6:28 am

      order azithromycin generic – zithromax medication bystolic order online

      Reply
    7. ba73o on June 25, 2025 7:35 am

      augmentin pills – atbio info acillin uk

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • lybl9 on ಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.
    • lxqmu on Guest Lecturer’s ಗೌರವ ಧನ ಹೆಚ್ಚಳ
    • atoqm on ಡಿ.ಕೆ.ಸುರೇಶ್ ಸೋದರಿ ಎಂದು ಸ್ತ್ರೀ ರೋಗ ತಜ್ಞರಿಗೂ ವಂಚನೆ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe