Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga
    Trending

    ದೇವರು, ಧರ್ಮದ ಹೆಸರಲ್ಲಿ ಗಲಾಟೆಗೆ ಬ್ರೇಕ್ | Shimoga

    vartha chakraBy vartha chakraOctober 2, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.2 – ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
    ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಗಲಾಟೆ ಉಂಟಾಗಿದೆ ಎಂದು ಹೇಳಿದರು.
    ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ. ಒಂದು ಧರ್ಮದವರ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ನಮ್ಮ‌ ಸರ್ಕಾರ ದೇವರು ಧರ್ಮದ ವಿಚಾರದಲ್ಲಿ ಇಂತಹ ಕೃತ್ಯ ಎಸಗುವವರನ್ನ ಸಹಿಸುವುದಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡರು.

    ತಪ್ಪಿದ ಗಲಾಟೆ ಪರಂ:
    ಶಿವಮೊಗ್ಗದಲ್ಲಿ ಪೊಲೀಸರು ದೊಡ್ಡ ಪ್ರಮಾಣದಲ್ಲಿ ಆಗಬೇಕಿದ್ದ ಗಲಾಟೆ ತಪ್ಪಿಸಿದ್ದಾರೆ. ಹಬ್ಬ ಮತ್ತಿತರೆ ಸಂದರ್ಭದಲ್ಲಿ ಬ್ಯಾನರ್ ಕಟ್ಟುತ್ತಾರೆ, ಪೋಸ್ಟರ್ ಹಾಕುತ್ತಾರೆ. ಇದನ್ನೇ ಕೆಲವರು ಅಡ್ವಾಂಟೇಜ್ ಆಗಿ ತೆಗೆದುಕೊಳ್ಳುತ್ತಾರೆ. ಶಿವಮೊಗ್ಗ ಘಟನೆಗೆ ಕಾರಣ ಏನೆಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
    ಮೆರವಣಿಗೆ ವೇಳೆ ಕತ್ತಿ ಬಳಕೆ ಬಗ್ಗೆ ನನಗೆ ಮಾಹಿತಿ ಬಂದಿಲ್ಲ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ. ಏನಾಗಿದೆ ಎಂದು ಗೊತ್ತಿದೆ, ಹೇಳಿಕೆ ಕೊಡುವವರು ಕೊಡುತ್ತಾರೆ. ಶಿವಮೊಗ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಟ್ಟೆಚ್ಚರ ವಹಿಸಿದ್ದೇವು. ಆರೋಪಿಗಳ ಹೆಸರು ಬಹಿರಂಗಗೊಳಿಸುವುದಿಲ್ಲ, ನಿಮಗೂ ಹೇಳಲ್ಲ. ಅನುಮತಿ ಇಲ್ಲದೆ ಆಗಿದೆ. ಇಂತಹದ್ದಕ್ಕೆಲ್ಲ ಪ್ರಚೋಚನೆ ನೀಡುವುದಿಲ್ಲ ಎಂದರು.

    ಘಟನೆಗಳಲ್ಲಿ 12 ಜನರಿಗೆ ಸಣ್ಣಪುಟ್ಟ ಗಾಯ ಈದ್ ಮಿಲಾದ್ ಹಬ್ಬ, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ಎರಡು ಸಮುದಾಯದ ಮುಖಂಡರನ್ನು ಕರೆದು ಶಾಂತಿ ಸಭೆ ಮಾಡಿದ್ದೇವು. ಅ.1ಕ್ಕೆ ಈದ್ ಮಿಲಾದ್ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದ್ದರು.
    ಶಿವಮೊಗ್ಗದಲ್ಲಿ ಗಣೇಶ ಹಬ್ಬವನ್ನೂ ಅದ್ಧೂರಿಯಾಗಿ ಆಚರಣೆ ಮಾಡಿದರು. ಯಾರೋ ಒಂದಿಷ್ಟು ಕಿಡಿಗೇಡಿಗಳು ಕಲ್ಲುತೂರಾಟ ಮಾಡಿದ್ದಾರೆ. ಕಲ್ಲು ತೂರಾಟ ವೇಳೆ ಸುಮಾರು 12 ಜನರಿಗೆ ಸಣ್ಣಪುಟ್ಟ ಗಾಯವಾಗಿದೆ. ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ, ಎಲ್ಲವನ್ನೂ ಈಗಲೇ ಹೇಳಲಾಗಲ್ಲ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

    crime Karnataka m News ragigudda shimoga Trending Varthachakra ಧರ್ಮ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleThe Essence Of Gandhi Jayanthi | Gandhi Jayanthi 2023
    Next Article ಮೋಸ್ಟ್ ವಾಟೆಂಡ್ ಉಗ್ರನ ಸೆರೆ | ISIS
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    6 Comments

    1. so9b2 on June 5, 2025 10:35 am

      can you get generic clomid without a prescription clomiphene generico get cheap clomiphene without rx buy clomid without dr prescription clomid brand name get clomid without insurance clomiphene for men

      Reply
    2. drinking on flagyl reviews on June 11, 2025 1:49 pm

      More text pieces like this would insinuate the интернет better.

      Reply
    3. z0e6g on June 19, 2025 12:01 am

      inderal 20mg cheap – plavix uk methotrexate 2.5mg canada

      Reply
    4. 8ilrz on June 21, 2025 9:14 pm

      buy amoxil sale – buy valsartan online buy combivent 100 mcg without prescription

      Reply
    5. yecgl on June 24, 2025 12:12 am

      buy zithromax cheap – order nebivolol 20mg pill bystolic 20mg uk

      Reply
    6. goewm on June 25, 2025 9:14 pm

      augmentin drug – atbioinfo buy ampicillin medication

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertSaiPt on ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • 0m8cl on ಚನ್ನಗಿರಿಯಲ್ಲಿ‌ ಸಾಮಾನ್ಯರ ಮನೇಲೂ ನಾಲ್ಕೈದು ಕೋಟಿ ಇರುತ್ತೆ!
    • 12ggj on ಕರಡಿ ಸಂಗಣ್ಣ, ಸವದಿ ಕಾಂಗ್ರೆಸ್ ಸೇರಲು ಸಜ್ಜು | Karadi Sanganna Amarappa | Congress
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    June 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    June 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe