Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought
    ಸುದ್ದಿ

    ಬರ ಪರಿಹಾರಕ್ಕೆ ನೆರವು ಕೊಡಿ- ಕೇಂದ್ರಕ್ಕೆ ರಾಜ್ಯದ ಮೊರೆ | Drought

    vartha chakraBy vartha chakraOctober 6, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿತ್ರದುರ್ಗ, ಅ.6 – ರಾಜ್ಯದಲ್ಲಿ ಮಳೆ ಅಭಾವದಿಂದಾಗಿ ತಲೆ ದೋರಿದ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ.ಈ ಹಾನಿಗೆ‌ ಪರಿಹಾರ ಹಾಗೂ ಅಗತ್ಯ ನೆರವು ಕಲ್ಪಿಸಲು ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಮಾರ್ಗಸೂಚಿಯಂತೆ 4860 ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಬಂದಿರುವ ಕೇಂದ್ರ ಅಧ್ಯಯನ ತಂಡಕ್ಕೆ ಈ ಕುರಿತು ಎಲ್ಲಾ ಮಾಹಿತಿ ನೀಡಿರುವುದಾಗಿ ತಿಳಿಸಿದರು.

    ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿಲ್ಲ ಎಂಬ ವಾಸ್ತವಿಕ ಸ್ಥಿತಿ ವಿವರಿಸಿರುವುದಾಗಿ ತಿಳಿಸಿದರು
    ಈ ಪ್ರದೇಶದಲ್ಲಿ ಅಗತ್ಯ ಪರಿಹಾರ ಕಾಮಗಾರಿ ಕೈಗೊಳ್ಳಲು ಕೇಂದ್ರದ ಮಾರ್ಗಸೂಚಿಯಂತೆ 4860 ಕೋಟಿ ರೂ.ಗಳ ಪರಿಹಾರವನ್ನು ಕೋರಲಾಗಿದೆ ಎಂದರು.

    ರಾಜ್ಯದಲ್ಲಿ ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ‌ತಮ್ಮ ವರದಿ ಸಲ್ಲಿಸಿದ ನಂತರ ಅದರ ಆಧಾರದಲ್ಲಿ ಕೇಂದ್ರ ಪರಿಹಾರ ನೀಡಲಿದೆ ಎಂದು ತಿಳಿಸಿದರು.
    ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿದೆ. ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ ಎಂದು ಹೇಳಿದರು
    ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

    drought Government Karnataka News ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಆಡಳಿತ ಹೀಗಿರಬೇಕು | Karnataka Police
    Next Article ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    June 24, 2025

    6 Comments

    1. h7li4 on June 8, 2025 2:07 pm

      where to buy cheap clomid no prescription says: cost of clomiphene without insurance can i order cheap clomid without insurance cost of generic clomid how to get generic clomid without dr prescription cost of generic clomid online can you buy clomiphene without rx

      Reply
    2. buy cialis manila on June 9, 2025 2:06 am

      This is the description of topic I take advantage of reading.

      Reply
    3. buy metronidazole sale on June 10, 2025 8:05 pm

      More peace pieces like this would make the web better.

      Reply
    4. 1z8fr on June 18, 2025 2:46 am

      inderal 10mg tablet – buy generic clopidogrel for sale buy methotrexate online cheap

      Reply
    5. 7n8em on June 21, 2025 12:09 am

      amoxil buy online – buy diovan tablets brand combivent 100mcg

      Reply
    6. wu6ys on June 23, 2025 3:49 am

      zithromax over the counter – buy tindamax 300mg without prescription order nebivolol without prescription

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TerrellOrire on KPSC ಪರೀಕ್ಷೆ ದಿನಾಂಕ ಬದಲಾಯಿಸಿ Please!
    • EdwardNor on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • BrianEVISM on ಘಾಟಿ ದೇವಸ್ಥಾನ ಅಭಿವೃದ್ಧಿಗೆ ಪ್ರಾಧಿಕಾರ ಘೋಷಿಸಿದ ರಾಮಲಿಂಗಾರೆಡ್ಡಿ | Ramalinga Reddy
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe