Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಸಂಚಾರ ದಟ್ಟಣೆಗೆ ಮದ್ದು | Namma Bengaluru
    ಪ್ರಚಲಿತ

    ಬೆಂಗಳೂರು ಸಂಚಾರ ದಟ್ಟಣೆಗೆ ಮದ್ದು | Namma Bengaluru

    vartha chakraBy vartha chakraOctober 7, 20231 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.7 – ವಾರದಲ್ಲಿ ಮೂರು ದಿನ ಬೆಂಗಳೂರಿನ (Namma Bengaluru) ಕೆಲವು ಪ್ರದೇಶಗಳಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಸೇರಿದಂತೆ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
    ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ ಇದಕ್ಕೆ ಪರಿಹಾರ ಕಂಡು ಹಿಡಿಯಲು ಪ್ರಯತ್ನ ನಡೆಸಿದೆ ಎಂದು ಹೇಳಿದರು ಹೆಚ್ಚು ಸಂಚಾರ ದಟ್ಟಣೆ ಉಂಟಾಗುವ 6 ರಿಂದ 8 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಚಾರ ದಟ್ಟಣೆಗೆ ಇರುವ ಸಮಸ್ಯೆಗಳನ್ನು ಮೊದಲು ನಿವಾರಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಅನಧಿಕೃತ ಅಂಗಡಿ- ಮುಂಗಟ್ಟುಗಳನ್ನು ಗುರುತಿಸಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತೆರವುಗೊಳಿಸಲಾಗುವುದು ಎಂದರು.

    ಬೆಂಗಳೂರು ಯೋಜಿತ ನಗರವಲ್ಲ. ಕಳೆದ 30 ವರ್ಷಗಳಲ್ಲಿ ಹೆಚ್ಚು ಬೆಳವಣಿಗೆ ಕಂಡಿದೆ. ಇಲ್ಲಿ ಸಂಚಾರ ದಟ್ಟಣೆಯೊಂದೆ ಸಮಸ್ಯೆಯಲ್ಲ, ಘನತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು, ವಸತಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಈ ನಗರ ಹೊಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ ಎಂದು ಹೇಳಿದರು
    ಬೆಂಗಳೂರಿನ ಸಾಮರ್ಥ್ಯಕ್ಕೆ ಅನುಗುಣವಾಗಿ ತೆರಿಗೆ ಹಣ ಸಂಗ್ರಹವಾಗುತ್ತಿಲ್ಲ. ಈ ಬಗ್ಗೆ ನನಗೆ ಅಸಮಧಾನವಿದೆ. ಜನರು ಹಾಗೂ ಉದ್ದಿಮೆಗಳು ತಮ್ಮ ಆಸ್ತಿಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕು. ಬೆಂಗಳೂರಿನ ಐಟಿ ಕಂಪೆನಿಗಳು ಸೇರಿದಂತೆ ಇತರೇ ಉದ್ದಿಮೆಗಳ ಮಾಲೀಕರು ತಮ್ಮ ಸಿಎಸ್ಆರ್ ಹಣವನ್ನು ಗ್ರಾಮೀಣ ಭಾಗದ ಶಿಕ್ಷಣಕ್ಕೆ ಖರ್ಚು ಮಾಡಬೇಕು. ನಗರ ಭಾಗದ ಮಕ್ಕಳಿಗೆ ದೊರೆಯುತ್ತಿರುವ ಉತ್ತಮ ಗುಣಮಟ್ಟದ ಶಿಕ್ಷಣ ಗ್ರಾಮೀಣ ಭಾಗದ ಮಕ್ಕಳಿಗೂ ದೊರೆಯಬೇಕು ಎನ್ನುವ ಸರ್ಕಾರದ ಕನಸಿಗೆ ನೀವೆಲ್ಲಾ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

    ರಾಜಕಾಲುವೆ ತೆರವು ಮಾಡಲು ಸರ್ಕಾರ ಅಧಿಕಾರಿಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಿದೆ. ರಾಜಕಾಲುವೆಗಳನ್ನು ಎಲ್ಲೂ ಒತ್ತುವರಿ, ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸ್ವತಂತ್ರರು. ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.
    ಪಿಆರ್ ಆರ್ ಯೋಜನೆಗೆ ಕೆಲವು ಕಾನೂನು ತೊಡಕುಗಳಿವೆ. ಹೀಗಾಗಿ ತಡವಾಗಿದೆ. ಇಲ್ಲದಿದ್ದರೆ ಇಷ್ಟು ಹೊತ್ತಿಗೆ ಆರಂಭವಾಗುತ್ತಿತ್ತು. ಕಾನೂನು ಮೀರಿ ಕೆಲಸ ಮಾಡಲು ಆಗುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇವೆ” ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Bengaluru Government Karnataka m namma bengaluru News Trending Varthachakra ಕಾನೂನು ರಾಜಕೀಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    Next Article ಸುಟ್ಟು ಕರಕಲಾದ ನತದೃಷ್ಟರು | Attibele
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    1 Comment

    1. Uzdmpr on February 13, 2026 3:55 pm

      pa bet mgm betmgm-play betmgm South Dakota

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Edsdgp on ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    • Tracymix on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.