Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೀಪಾವಳಿಗೆ ಇವೆಲ್ಲಾ ಮಾರ್ಗಸೂಚಿ | Deepavali
    Trending

    ದೀಪಾವಳಿಗೆ ಇವೆಲ್ಲಾ ಮಾರ್ಗಸೂಚಿ | Deepavali

    vartha chakraBy vartha chakraNovember 4, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.3- ಬೆಳಕಿನ ಹಬ್ಬ ದೀಪಾವಳಿ  (Deepavali) ಸಮೀಪಿಸುತ್ತಿರುವಂತೆಯೇ ಇತ್ತ ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ.
    ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಈ ಹಿಂದೆ ಸುಪ್ರೀಂ ಕೋರ್ಟ್‌ ನೀಡಿದ್ದ ಆದೇಶವನ್ನು ಯಥಾಸ್ಥಿತಿ ಪಾಲನೆ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಪಟಾಕಿಯನ್ನು ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಹೊಡೆಯಲು ಅವಕಾಶ ಇರಲಿದ್ದು, ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯಬೇಕು ಎಂದು ಹೇಳಲಾಗಿದೆ.

    ನಿಯಮಗಳ ವಿವರ:
    ಪಟಾಕಿ ಬಳಕೆ ಸುಪ್ರೀಂ ಕೋರ್ಟ್ ಹಲವು ನಿರ್ದೇಶನಗಳನ್ನ ನೀಡಿದ್ದು, ಪಟಾಕಿ ಮಾರಾಟದ ಮೇಲೆ ಅಧಿಕಾರಿಗಳು ಗಂಭೀರ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಪರಿಶೀಲನೆ ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರುತ್ತಿದ್ದರೆ ಇಡೀ ಗೋದಾಮು ವಶಕ್ಕೆ ಪಡೆಯಬೇಕು. ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು. ಹಸಿರು ಪಟಾಕಿ ಕ್ಯೂಆರ್‌ ಕೋಡ್‌ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು.

    ಪಟಾಕಿಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು. ನವೆಂಬರ್‌ 5 ರಿಂದ 20 ರ ವರೆಗೆ ನಿರಂತರ ವಾಯುಮಾಲಿನ್ಯ ಪರೀಕ್ಷೆ ಮಾಡಬೇಕು. ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಮಾಪನದ ಮೂಲಕ ಪರೀಕ್ಷೆ ಮಾಡಬೇಕು. ಹೊರ ರಾಜ್ಯದ ಅನಧಿಕೃತ ಪಟಾಕಿಗಳಿಗೆ ನಿಷೇಧ ವಿಧಿಸಲಾಗಿದೆ.

    ಕಡ್ಡಾಯ ಪಾಲನೆ:
    ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೊಲೀಸರ ಮೂಲಕ ನಿಯಮ ಪಾಲನೆಯ ಬಗ್ಗೆ ಕ್ರಮ ವಹಿಸಬೇಕು.ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ನಿಷೇಧಿತ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್‌ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಡಳಿ ತಿಳಿಸಿದೆ.

    Verbattle
    Verbattle
    Verbattle
    Bangalore Deepavali diwali diwali 2023 Karnataka News ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಎಲ್ಲಾ ಹೋಟೆಲ್, ಬಾರ್ ಗಳಲ್ಲಿ ಸಿಸಿ ಕ್ಯಾಮರಾ ಕಡ್ಡಾಯ | Bangalore News
    Next Article ಪ್ರಿಯಾಂಕ್ ಖರ್ಗೆ ಆಗ್ತಾರಂತೆ ಸಿಎಂ | Priyank Kharge
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • RobertberMa on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LarryCax on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.