Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra
    Trending

    ವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra

    vartha chakraBy vartha chakraNovember 13, 2023Updated:November 14, 20234 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.13- ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಗೆಲ್ಲುವ ಮೂಲಕ ನರೇಂದ್ರ ಮೋದಿ ಮತ್ತೆ ದೇಶದ ಪ್ತಧಾನಿಯಾಗಬೇಕು.ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಹೋಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಬಿಜೆಪಿ ರಾಜ್ಯ ಘಟಕದ ನೂತನ ಅಧ್ಯಕ್ಷರಿಗೆ ಹೇಳಿರುವ ಕಿವಿಮಾತು.

    ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ವಿಜಯೇಂದ್ರ (Vijayendra) ಅವರು,ದೇವೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಕೋರಿದರು. ಈ ವೇಳೆ,ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿ ನೀನು ಕೂಡ ಯಶಸ್ವಿ ಆಗುವಂತೆ ಸಲಹೆ ಮಾಡಿದರು.

    ಈ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜೊತೆ ಬಿ.ವೈ.ವಿಜಯೇಂದ್ರ (Vijayendra) ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮೈತ್ರಿ ಏರ್ಪಟ್ಟಿದೆ. ಇದರಿಂದಾಗಿ ಯಾವುದಾದರೂ ಸಮಸ್ಯೆಗಳಿದ್ದರೆ ಬಗೆಹರಿಸಿಕೊಂಡು ಹೋಗಬೇಕು ಯಾವುದೇ ಗೊಂದಲಕ್ಕೆ ಅವಕಾಶ ಮಾಡಿ ಕೊಡದೆ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನು ಗೆಲ್ಲಬೇಕು. ಇದು ದೇಶದ ಭವಿಷ್ಯ ನಿರ್ಮಾಣದ ಚುನಾವಣೆ. ಯುವಕರು ಹೆಚ್ಚು ಹೆಚ್ಚಾಗಿ ಮುಂದೆ ಬರಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿದ್ದಾರೆ ಎಂದು ವಿವರಿಸಿದರು.

    ಬಿಜೆಪಿಯಂತಹ ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ಇಷ್ಟು ಚಿಕ್ಕ ವಯಸ್ಸಿಗೇ ದೊಡ್ಡ ಜವಾಬ್ದಾರಿ ಕೊಟ್ಟ ಬಗ್ಗೆ ಅವರು ಹೆಮ್ಮೆ ಪಟ್ಟಿದ್ದಾರೆ. ದೇಶದ ಭವಿಷ್ಯದ ದೃಷ್ಟಿಯಿಂದ ಯುವಕರು ಹೆಚ್ಚು ಹೆಚ್ಚಾಗಿ ರಾಜಕಾರಣದಲ್ಲಿ ಮುಂದೆ ಬರಬೇಕೆಂದು ಆಶೀರ್ವಾದ ಮಾಡಿದ್ದಾರೆ ಎಂದು ವಿವರಿಸಿದರು.

    ದೇವೇಗೌಡರ ಭೇಟಿಯಿಂದ ತುಂಬಾ ಸಂತೋಷವಾಗಿದೆ. ರಾಜ್ಯದ ಮತ್ತು ದೇಶದ ಆಗುಹೋಗುಗಳ ಬಗ್ಗೆ ಅವರ ಚಿಂತನೆಗಳು ಪ್ರೇರಕ ಮತ್ತು ದೊಡ್ಡ ಶಕ್ತಿಯನ್ನು ಕೊಡುತ್ತದೆ ಎಂದು ವಿಶ್ಲೇಷಿಸಿದರು. ರಾಜ್ಯದಲ್ಲಿ ಹೋರಾಟ ಎಂಬ ಮಾತು ಬಂದಾಗ ದೇವೇಗೌಡರು ಮತ್ತು ಯಡಿಯೂರಪ್ಪ ಅವರನ್ನು ನೆನಪಾಗುತ್ತದೆ. ಅದನ್ನು ಕೂಡ ಅವರು ನೆನಪು ಮಾಡಿಕೊಂಡರು ಎಂದು ತಿಳಿಸಿದರು.

    Verbattle
    Verbattle
    Verbattle
    BJP Karnataka Politics Vijayendra Election ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Next Article ಹಂತಕರ ಬೆನ್ನು ಹತ್ತಿದ ಉಡುಪಿ ಪೊಲೀಸ್ | Murder
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    4 Comments

    1. kamera_btpi on February 12, 2026 5:19 pm

      Если вы хотите повысить безопасность и удобство маневрирования, рекомендуем купить камеру заднего вида на грузовик.
      Современные грузовики часто оснащают камерами заднего вида, которые обеспечивают дополнительный контроль при маневрах.

      Reply
    2. kamera_mcOi on February 12, 2026 5:19 pm

      Для обеспечения максимальной безопасности на дороге рекомендуем приобрести купить камеру заднего вида на грузовик.
      Чаще всего камеры крепят в верхней задней части кузова, обеспечивая максимальный обзор.

      Reply
    3. Vpeaip on February 12, 2026 9:02 pm

      betmgm California betmgm-play betmgm online

      Reply
    4. StellaHewly on February 12, 2026 11:44 pm

      mgmbets betmgm TN betmgm llc

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ukfdbp on ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    • Glennhof on ಜೆಡಿಎಸ್ ಗೆ ಚಕ್ರ ಬೇಕಂತೆ!
    • LinwoodGah on ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.