Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ಮೆಟ್ರೋ ಗೆ ಹೀಗೂ ಬರುತ್ತೆ ಆದಾಯ | Bengaluru Metro
    Trending

    ಬೆಂಗಳೂರು ಮೆಟ್ರೋ ಗೆ ಹೀಗೂ ಬರುತ್ತೆ ಆದಾಯ | Bengaluru Metro

    vartha chakraBy vartha chakraDecember 8, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.8- ಕಳೆದ ಐದು ವರ್ಷಗಳಿಂದ ಪ್ರಯಾಣಿಕರು ಬಿಟ್ಟು ಹೋದ ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌)ವು ಹರಾಜು ಹಾಕಿ ಲಕ್ಷಾಂತರ ರೂಗಳನ್ನು ಸಂಗ್ರಹಿಸಿದೆ.
    ನಮ್ಮ ಮೆಟ್ರೋ ಪ್ರಯಾಣಿಕರು ನಿಲ್ದಾಣ ಹಾಗೂ ರೈಲಿನಲ್ಲಿ ಬಿಟ್ಟು ಹೋದ ವಸ್ತುಗಳನ್ನು ಹರಾಜು  ಹಾಕಿರುವ ರೈಲು ನಿಗಮವು 7.4 ಲಕ್ಷ ರೂಪಾಯಿಗಳನ್ನು ಗಳಿಸಿದೆ.

    ಮೆಟ್ರೋ ಪ್ರಯಾಣಿಕರು ಬಿಟ್ಟು ಹೋದ ಸುಮಾರು 6,354 ವಸ್ತುಗಳನ್ನು ಮರಳಿ ಪಡೆಯದ ಹಿನ್ನೆಲೆಯಲ್ಲಿ ಹರಾಜು ಮಾಡಲಾಗಿದೆ. ನೀರಿನ ಬಾಟಲಿ, ಹೆಲ್ಮೆಟ್‌ಗಳು, ಊಟದ ಬಾಕ್ಸ್‌ಗಳು, ಬ್ಯಾಗ್, ಛತ್ರಿಯಂತಹ ಇನ್ನಿತರ ವಸ್ತುಗಳನ್ನು ಹರಾಜು ಮಾಡಲಾಗಿದೆ ಎನ್ನಲಾಗಿದೆ. ನೇರಳೆ ಮಾರ್ಗದಲ್ಲಿನ ಒಟ್ಟು 1,402 ವಸ್ತುಗಳು ಮತ್ತು ಹಸಿರು ಮಾರ್ಗದಲ್ಲಿನ 4,952 ವಸ್ತುಗಳನ್ನು ಹರಾಜು ಮಾಡಲಾಗಿದೆ  ಕೆಲ ಪ್ರಯಾಣಿಕರು ತಮ್ಮ ಬಳಿಯಿದ್ದ ಗ್ಯಾಜೆಟ್‌ಗಳನ್ನು ಬಿಟ್ಟು ಹೋಗಿದ್ದಾರೆ. ಕೆಲವರು ಕಳೆದುಕೊಂಡು ಇರಬಹುದು ಅಥವಾ ಮರೆತು ಬಿಟ್ಟು ಹೋಗಿರಬಹುದು. ಹೀಗೆ ಪತ್ತೆಯಾದ ಗ್ಯಾಜೆಟ್‌ಗಳನ್ನು ನಿಲ್ದಾಣದ ಸಿಬ್ಬಂದಿಗೆ ನೀಡಲಾಗುತ್ತದೆ. ನಿಲ್ದಾಣದ ಸಿಬ್ಬಂದಿಯನ್ನು ಸಂಪರ್ಕಿಸಿದರೆ ಅದು ಅವರದ್ದೇ ಎಂದು ಪರಿಶೀಲಿಸಿ ಖಚಿತವಾದರೆ ಅವುಗಳನ್ನು ಮಾಲೀಕರಿಗೆ ಹಸ್ತಾಂತರ ಮಾಡಲಾಗುತ್ತದೆ. ಇನ್ನು ಸುರಕ್ಷತೆ ದೃಷ್ಟಿಯಿಂದ ಬಿಎಂಆರ್‌ಸಿಎಲ್‌ ಅಧಿಕಾರಿಗಳು ಗ್ಯಾಜೆಟ್‌ಗಳನ್ನು ಹರಾಜು ಮಾಡಿಲ್ಲ. ಬದಲಿಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಛತ್ರಿ, ಬ್ಯಾಗ್, ಊಟದ ಬಾಕ್ಸ್, ಬಾಟಲಿಗಳಂತಹ ವಸ್ತುಗಳನ್ನು ಸಂಗ್ರಹಿಲು ಆಸಕ್ತಿ ತೋರುವುದಿಲ್ಲ. ಸದ್ಯ ಇಂತಹ ವಸ್ತುಗಳನ್ನು ಬಿಎಂಆರ್‌ಸಿಎಲ್ ಪ್ರತಿ ಆರು ತಿಂಗಳಿಗೊಮ್ಮೆ ಹರಾಜು ಹಾಕುತ್ತದೆ. ಇನ್ನೂ ಕೆಲವೊಮ್ಮೆ ಪ್ರಯಾಣಿಕರು ಬೆಳ್ಳಿ ಮತ್ತು ಚಿನ್ನದ ವಸ್ತುಗಳನ್ನು ಸಹ ಕೇಳಲು ವಾಪಾಸ್ ಬರದ ನಿದರ್ಶನಗಳಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
    ಇನ್ನು ಈ ವಸ್ತುಗಳನ್ನು ಹರಾಜಿಗೂ ಮೊದಲು ಬಿಎಂಆರ್‌ಸಿಎಲ್‌ ಹರಾಜಿನ ವಸ್ತುಗಳ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತದೆ. ವಸ್ತು ಕಳೆದುಕೊಂಡವರು ಅಧಿಕಾರಿಗಳನ್ನು ಸಂಪರ್ಕಿಸುವ ಅವಕಾಶವಿದೆ. ಒಂದು ವೇಳೆ ಯಾವುದೇ ಕರೆಗಳು ಬರದೇ ಇದ್ದಾಗ ಹರಾಜು ಮಾಡಲಾಗುತ್ತದೆ.

    Verbattle
    Verbattle
    Verbattle
    Bangalore Bengaluru Bengaluru Metro Congress Government Karnataka m metro News Trending Varthachakra ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleರಾಕಿಬಾಯ್ ಈಗ Toxic | Yash
    Next Article BJPಯಲ್ಲೂ ಬೆಳಗಾವಿ ರಾಜಕಾರಣದ ತಳಮಳ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Wfcfem on February 11, 2026 7:26 pm

      betmgm CA betmgm-play mgm sports betting

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • LinwoodGah on The Essence Of Gandhi Jayanthi | Gandhi Jayanthi 2023
    • 777bet_vzen on ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.