Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನಕ್ಕೆ ಬಂತು ಬಾಂಬ್ ಬೆದರಿಕೆ | Raj Bhavan
    Trending

    ರಾಜಭವನಕ್ಕೆ ಬಂತು ಬಾಂಬ್ ಬೆದರಿಕೆ | Raj Bhavan

    vartha chakraBy vartha chakraDecember 12, 202328 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.12- ರಾಜಧಾನಿ ಬೆಂಗಳೂರು ನಗರದ ಸುಮಾರು 48 ಶಾಲೆಗಳ ಆವರಣದಲ್ಲಿ ಬಾಂಬ್‌ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಬೆನ್ನಲ್ಲೇ ರಾಜ್ಯದ ಶಕ್ತಿ ಕೇಂದ್ರ ರಾಜ ಭವನಕ್ಕ (Raj Bhavan) ಬಾಂಬ್‌ ಬೆದರಿಕೆ ಹಾಕಲಾಗಿದೆ.
    ನಿನ್ನೆ ರಾತ್ರಿ  11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿ ಬೆದರಿಕೆ ಹಾಕಿದ್ದಾನೆ,
    ಕರೆ ಬಂದ ತಕ್ಷಣವೇ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್‌ ನಿಷ್ಕ್ರಿಯ ದಳದ ಅಧಿಕಾರಿಗಳು ಶ್ವಾನದಳದ ಜೊತೆಗೆ  ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಾಜಭವನಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ ತಪಾಸಣೆಯಲ್ಲಿ ಅದು ಹುಸಿ ಕರೆ ಎನ್ನುವುದು ಪತ್ತೆಯಾಗಿದ್ದು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.

    ಆದರೂ, ಬೆದರಿಕೆ ಕರೆ ಹಿನ್ನೆಲೆಯಲ್ಲಿ ಇನ್ನೂ ಕಟ್ಟೆಚ್ಚರ ವಹಿಸಿದ್ದಾರೆ.
    ರಾಜಭವನ ತುಂಬ ವಿಶಾಲವಾದ ಜಾಗವಾಗಿದ್ದು ಯಾವ ಭಾಗದಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನು ಆತ ನೀಡಿಲ್ಲ. ರಾಜಭವನದಲ್ಲಿ ರಾಜ್ಯಪಾಲರು ಮತ್ತು ಸಾಕಷ್ಟು ಸಿಬ್ಬಂದಿ ಇರುತ್ತಾರೆ. ಜತೆಗೆ ಸಾಕಷ್ಟು ಸಂದರ್ಶಕರು ಬರುತ್ತಿರುತ್ತಾರೆ. ಇದೊಂದು ಹುಸಿ ಕರೆಯೇ ಆಗಿರಬಹುದಾದ ಸಾಧ್ಯತೆ ಜಾಸ್ತಿ ಇದೆ. ಆದರೆ, ಹಾಗಂತ ಅದನ್ನು ಪೊಲೀಸರು ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ ಎಲ್ಲಾ ಕಡೆ ತಪಾಸಣೆ ಮಾಡಲಾಗಿದೆ.
    ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಅದನ್ನು ಮಾಡಿದ್ದು ಯಾರು ಎಂಬ ವಿಚಾರದಲ್ಲಿ ಪೊಲೀಸರು ತನಿಖೆ ‌ ನಡೆಸುತ್ತಿದ್ದಾರೆ. ಇದೊಂದು ಫೋನ್‌ ಕರೆ ಆಗಿರುವುದರಿಂದ ಆರೋಪಿಯನ್ನು ಪತ್ತೆ ಹಚ್ಚುವ ಸಾಧ್ಯತೆಗಳಿವೆ.

    Verbattle
    Verbattle
    Verbattle
    Government Karnataka News Politics Raj Bhavan Trending Varthachakra ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಾನೇಕೆ‌ ಕ್ಷಮೆ ಕೇಳಬೇಕೆಂದ ಜಮೀರ್ | BZ Zameer Ahmed Khan
    Next Article ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    vartha chakra
    • Website

    Related Posts

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • LeonardReawn on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Usngak on ಹೊರಗೆ ಹೋಗಬೇಕಾದರೆ ಎಚ್ಚರ
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.