Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach
    Trending

    ಲೋಕಸಭೆಗೆ ನುಗ್ಗಿದ ಮನೋರಂಜನ್ ಯಾರು ಗೊತ್ತಾ? | Lok Sabha Security Breach

    vartha chakraBy vartha chakraDecember 13, 20237 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಲೋಕಸಭಾ (Lok Sabha Security Breach) ಕಲಾಪ ನಡೆಯುತ್ತಿರುವ ವೇಳೆಯೇ ಪ್ರೇಕ್ಷಕರ ಗ್ಯಾಲರಿಯಿಂದ ಹಾರಿದ ಇಬ್ಬರು ಆಗಂತುಕರು, ಹಳದಿ ಬಣ್ಣದ ಹೊಗೆ ಎರಚಿ ಆತಂಕ ಸೃಷ್ಟಿಸಿದರು. ಅದರಲ್ಲಿ ಒಬ್ಬ ಸಂಸದರು ಕುಳಿತುಕೊಳ್ಳುವ ಮೇಜುಗಳ ಮೇಲೆಯೇ ಓಡುವ ದೃಶ್ಯ ಲೋಕಸಭೆಯ ಕಲಾಪದ ವಿಡಿಯೊದಲ್ಲಿ ದಾಖಲಾಗಿದೆ.
    ಲೋಕಸಭಾ ಕಲಾಪ ವೀಕ್ಷಣೆಗಾಗಿ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಸಾಗರ್ ಶರ್ಮಾ ಹಾಗೂ ಮನೋರಂಜನ್ ಎಂಬ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 1ರ ಸುಮಾರಿಗೆ ಏಕಾಏಕಿ ಸದನದೊಳಗೆ ನುಗ್ಗಿ, ಹಳದಿ ಬಣ್ಣದ ಹೊಗೆ ಸಿಂಪಡಿಸಿ, ‘ಸರ್ವಾಧಿಕಾರ ನಡೆಯುವುದಿಲ್ಲ’ ಎಂದು ಘೋಷಣೆ ಕೂಗಿದರು. ಇವರನ್ನು ಇದೀಗ ಬಂಧಿಸಲಾಗಿದೆ.ಇಬ್ಬರಿಗೂ ಕಲಾಪ ವೀಕ್ಷಿಸಲು ಮೈಸೂರಿನ ಸಂಸದ ಪ್ರತಾಪ್ ಸಿಂಹ ಪಾಸ್‌ ನೀಡಲು ಶಿಫಾರಸು ಮಾಡಿದ್ದಾರೆ.

    ಹೀಗಾಗಿ ಇವರು ಯಾರು ಎಂಬ ಹುಡುಕಾಟ ನಡೆದಿದ್ದು ಸಾಗರ್ ಶರ್ಮಾ‌ ಉತ್ತರ ಪ್ರದೇಶದವರಾದರೆ ,ಮತ್ತೊಬ್ಬ ಮನೋರಂಜನ್, ಮೈಸೂರಿನವರು.
    34 ವರ್ಷದ ಮನೋರಂಜನ್ ಮೈಸೂರಿನ ವಿಜಯನಗರ 2ನೇ ಹಂತದ ನಿವಾಸಿಯಾಗಿರುವ ದೇವರಾಜೇ ಗೌಡ ಅವರ ‍ಪುತ್ರ.ಇವರು ಮೂಲತಃ ಹಾಸನ ಜಿಲ್ಲೆ ಅರಕಲಗೂಡಿನ ಮಲ್ಲಾಪುರ ಗ್ರಾಮದವರು.ವೃತ್ತಿಯಲ್ಲಿ ಕೃಷಿಕರಾಗಿದ್ದು, ಮೈಸೂರಿನಲ್ಲಿ ನೆಲೆಸಿದ್ದಾರೆ
    ಬಿ.ಇ.ಪದವೀಧರನಾಗಿರುವ ಮನೋರಂಜನ್, ಮೈಸೂರಿನಲ್ಲಿ ಹುಟ್ಟಿ, ಅಲ್ಲಿಯೇ ಪ್ರಾಥಮಿಕ ಹಾಗೂ ಪದವಿಪೂರ್ವ ಶಿಕ್ಷಣ ಪಡೆದಿದ್ದಾರೆ ಬೆಂಗಳೂರಿನ ಬಿಐಟಿ ಕಾಲೇಜಿನಿಂದ ಬಿಇ ಪದವಿ ಪಡೆದು ಮನೆಯಲ್ಲಿದ್ದರು.

    ಸುದ್ದಿ ಹೊರಬೀಳುತ್ತಿದ್ದಂತೆ,ವಿಜಯನಗರದ 2ನೇ ಹಂತದಲ್ಲಿರುವ ನಿವಾಸಕ್ಕೆ ವಿಜಯನಗರ ಉಪ ವಿಭಾಗದ ಉಪ ಪೊಲೀಸ್ ಆಯುಕ್ತ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಅವರ ತಂದೆ ದೇವರಾಜೇ ಗೌಡ ಅವರಿಂದ ಮಗನ ಬಗ್ಗೆ ಮಾಹಿತಿ ಪಡೆದರು.
    ಈ ವೇಳೆ ಮನೆಯಲ್ಲಿ ಕ್ರಾಂತಿಕಾರಿ ಚಿಗುವೆರಾ ಸೇರಿದಂತೆ ಹಲವು ದಾರ್ಶನಿಕರು, ಕ್ರಾಂತಿಕಾರಿಗಳ ಬಗ್ಗೆಗಿನ ಪುಸ್ತಕಗಳು ಸಿಕ್ಕಿವೆ. ಕೆಲವೊಂದು ಭೂಗತ ಜಗತ್ತಿಗೆ ಸಂಬಂಧಿಸಿದ ಪುಸ್ತಕಗಳು, ಸ್ವಾತಂತ್ರ್ಯ ಹೋರಾಟದ ಕಥನಗಳು ಇಲ್ಲಿವೆ. ಮನೋರಂಜನ್‌ ಸಾಕಷ್ಟು ಕ್ರಾಂತಿಕಾರಿ ಯೋಜನೆಗಳನ್ನು ಹೊಂದಿದ್ದರು ಎನ್ನುವುದು ಅವರ ಓದಿನಿಂದ ಗೊತ್ತಾಗುತ್ತಿದೆ.
    ತಮ್ಮ ಪುತ್ರನ ಕುರಿತಂತೆ, ದೇವರಾಜೇ ಗೌಡ ಮಾಧ್ಯಮದೊಂದಿಗೆ ಮಾತನಾಡಿ, ‘ಸಮಾಜದ ಬಗ್ಗೆ ಒಲವು ಹೊಂದಿದ್ದ. ನೊಂದವರಿಗೆ ಸಹಾಯ ಮಾಡಬೇಕೆಂಬ ಮನೋಭಾವವಿತ್ತು. ಮನೆಯಲ್ಲಿದ್ದ ಪುಸ್ತಕಗಳನ್ನು ಹೆಚ್ಚು ಓದುತ್ತಿದ್ದ. ಆಗಾಗ ದೆಹಲಿ, ಬೆಂಗಳೂರಿಗೆ ತೆರಳುತ್ತಿದ್ದ. ತಪ್ಪು ಮಾಡಿದ್ದರೆ ಗಲ್ಲುಶಿಕ್ಷೆಯಾಗಲಿ’ ಎಂದರು.

    lok sabha lok sabha security breach News Politics Trending Varthachakra ಶಿಕ್ಷಣ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    Next Article ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    7 Comments

    1. honda ct125 dax on April 24, 2025 11:57 pm

      Thank you for the auspicious writeup. It in fact was a
      amusement account it. Look advanced to far added agreeable from you!

      By the way, how can we communicate?

      Reply
    2. outdoor furniture restoration on May 22, 2025 7:01 pm

      outdoor furniture restoration

      Тop-notch Outdoor Furniture aand Decking Cleaning Services

      Restoire аnd clean yoսr ouydoor spaces ᴡith our
      expert decking cleaning ɑnd outdoor furniture restoration services in London and Surrey.

      Boasting ᧐ver two decades of experience. Contact uѕ at 01784 456 475.

      Reply
    3. 1ey81 on June 8, 2025 12:06 pm

      can i purchase clomid pills how to get cheap clomid price where to get clomiphene no prescription where buy cheap clomid without dr prescription how can i get cheap clomiphene tablets buy clomiphene price can i buy clomid pill

      Reply
    4. buy cialis daily on June 9, 2025 10:39 pm

      This is the kind of writing I positively appreciate.

      Reply
    5. does flagyl treat gonorrhea on June 11, 2025 4:55 pm

      More posts like this would persuade the online play more useful.

      Reply
    6. 262vd on June 19, 2025 3:49 am

      order inderal sale – buy propranolol pills for sale order methotrexate 2.5mg sale

      Reply
    7. rtbnr on June 22, 2025 12:45 am

      order amoxil for sale – combivent 100 mcg cost combivent 100 mcg uk

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on ಹಣಕಾಸು ವಹಿವಾಟಿನ ಮೇಲೆ Election Commission ನ ಹದ್ದಿನ ಕಣ್ಣು
    • Bobbyglupe on ಲಾಂಗ್ ಹಿಡಿದು‌ ಅಬ್ಬರಿಸಿದ ಪೊಲೀಸ್ ಇನ್ಸ್ ಪೆಕ್ಟರ್ | Police Inspector
    • rxgg3 on Tesla ಗೆ ಇವರೆಲ್ಲಾ ಬೇಕಂತೆ ನೋಡಿ. .
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe