Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿರಿಧಾನ್ಯದ ಮಹತ್ವದ ಗೊತ್ತಾಗಬೇಕು | Millets
    ಸುದ್ದಿ

    ಸಿರಿಧಾನ್ಯದ ಮಹತ್ವದ ಗೊತ್ತಾಗಬೇಕು | Millets

    vartha chakraBy vartha chakraDecember 20, 20234 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಡಿ,20- ಸಿರಿಧಾನ್ಯ (Millets) ಭವಿಷ್ಯದ ಆರೋಗ್ಯಪೂರ್ಣ ಆಹಾರವಾಗಿದ್ದು, ಸಿರಿಧಾನ್ಯಗಳ ಮಹತ್ವದ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಈಗಿನಿಂದಲೇ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಇಂದಿಲ್ಲಿ ತಿಳಿಸಿದ್ದಾರೆ.
    ಜೀವನ ಶೈಲಿ,ಆಹಾರ ಪದ್ಧತಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಪ್ರಾರಂಭದಿಂದಲೇ ಆಹಾರ ಬಳಕೆಯಲ್ಲಿ ಬದಲಾವಣೆ ಮಾಡಿಕೊಂಡರೆ ಅನಾರೋಗ್ಯ ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಹೇಳಿದರು.
    ನಗರದ ಕ್ರೈಸ್ಟ್‌ ವಿವಿ ಆವರಣದಲ್ಲಿ ಕೃಷಿ ಸಚಿವಾಲಯ ಮತ್ತು ಕ್ರೈಸ್ಟ್‌ ಕಾಲೇಜಿನ ಪೀಸ್‌ ಪ್ರಾಕ್ಸಿಸ್‌ ಅಂಡ್‌ ಡಿಪಾರ್ಟ್‌ ಮೆಂಟ್‌ ಆಫ್‌ ಮೀಡಿಯಾ ಸ್ಟಡೀಸ್‌ ಸಹಯೋಗದಲ್ಲಿ ನಡೆದ“ಮಿಲೆಟ್‌ ತಿಂತೀರಾ – ಸಿರಿಧಾನ್ಯ ಸಂಸ್ಕೃತಿ ಉತ್ತೇಜಿಸೋಣ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಸಿರಿಧಾನ್ಯ ಏಕೆ ಅಗತ್ಯ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.

    ಜಗತ್ತಿನಾದ್ಯಂತ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅದರಲ್ಲಿ ಪ್ರಮುಖವಾಗಿ ಜೀವನ ಶೈಲಿ,ಆಹಾರ ಪದ್ಧತಿ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.ಪ್ರಾರಂಭದಿಂದಲೇ ಆಹಾರ ಬಳಕೆಯಲ್ಲಿ ಬದಲಾವಣೆ ಮಾಡಿಕೊಂಡರೆ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಹೇಳಿದರು.
    ಸಿರಿಧಾನ್ಯಗಳು ದೇಹಕ್ಕೆ ಪುಷ್ಟಿ ನೀಡುತ್ತವೆಯಲ್ಲದೇ ದೀರ್ಘಕಾಲದಲ್ಲಿ ದೈಹಿಕ ಸ್ಥಿರತೆ ಹೆಚ್ಚಿಸಲು ನೆರವಾಗಲಿದೆ. ಜಗತ್ತಿನಾದ್ಯಂತ ಸಿರಿಧಾನ್ಯ ಪ್ರಮುಖ ಆಹಾರ ಪದ್ಧತಿಯಾಗಿದೆ. ಕಡಿಮೆ ವೆಚ್ಚ, ಕಡಿಮೆ ಅವಧಿ, ಕಡಿಮೆ ನೀರಿನಲ್ಲಿ ಸಿರಿಧಾನ್ಯಗಳನ್ನು ಬೆಳೆಯುವುದರಿಂದ ರೈತರಿಗೆ ವೆಚ್ಚ ಕಡಿಮೆಯಾಗಿ, ಹೆಚ್ಚಿನ ಆದಾಯ ತಂದುಕೊಡುತ್ತದೆ. ಇದೀಗ ಸಿರಿಧಾನ್ಯಕ್ಕೆ ಅಂತರರಾಷ್ಟ್ರೀಯ ಮಾರುಕಟ್ಟೆ ದೊರೆತಿದ್ದು, ಬ್ರ್ಯಾಂಡಿಂಗ್‌ ಗೆ ಒತ್ತು ನೀಡಲಾಗಿದೆ. ಬರುವ ಜನವರಿ 5 ರಿಂದ ಮೂರು ದಿನಗಳ ಕಾಲ ಅರಮನೆ ಮೈದಾನದಲ್ಲಿ ಸಿರಿಧಾನ್ಯ ಮೇಳದಲ್ಲಿ ದೇಶದ ವಿದೇಶಗಳ ತಜ್ಞರು ಪಾಲ್ಗೊಂಡು ಸಿರಿಧಾನ್ಯಗಳ ಮಹತ್ವದ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. ವಿದ್ಯಾರ್ಥಿ ಸಮುದಾಯ ಕೂಡ ಪಾಲ್ಗೊಂಡು ಸಿರಿಧಾನ್ಯಗಳ ಪಾಕಪದ್ಧತಿ, ಉಪ ಉನ್ಪನ್ನಗಳು, ಸಿರಿಧಾನ್ಯದ ಮಹತ್ವದ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದರು.
    ಕ್ರೈಸ್ಟ್‌ ವಿವಿ ಉಪಕುಲಪತಿ ಡಾ. ಫಾದರ್‌ ಜೋಸೆಫ್‌ ಮಾತನಾಡಿ, ಜಗತ್ತಿನಲ್ಲಿ ಇಂದು ಸಿರಿಧಾನ್ಯಗಳ ಬಗ್ಗೆ ಜಾಗೃತಿ ಮೂಡುತ್ತಿದೆ. ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನದಲ್ಲಿ ಸಿರಿಧಾನ್ಯವನ್ನು ತಾವು ಬಹು ಹಿಂದಿನಿಂದ ಬಳಸುತ್ತಿದ್ದು, ದೈಹಿಕ ಆರೋಗ್ಯ ರಕ್ಷಣೆಗೆ ಸಿರಿಧಾನ್ಯಗಳನ್ನು ಪ್ರತಿಯೊಬ್ಬರೂ ಬಳಸುವಂತಾಗಬೇಕು ಎಂದು ಹೇಳಿದರು.
    ಕೃಷಿ ಆಯುಕ್ತರಾದ ಎನ್.ವೈ. ಪಾಟೀಲ್‌ ಕೃಷಿ ಇಲಾಖೆ ನಿರ್ದೇಶಕರಾದ ಜಿ.ಟಿ ಪುತ್ರ ಮತ್ತಿತರರು ಉಪಸ್ಥಿತರಿದ್ದರು.

    Bangalore Government Karnataka m mi millets News ragi ಆರೋಗ್ಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleರಶ್ಮಿಕಾ ಡೀಪ್ ಪೇಕ್ ವಿಡಿಯೋ ರಿಲೀಸ್ ಮಾಡಿದವರು ಅರೆಸ್ಟ್ | Deepfakes
    Next Article ಕೋವಿಡ್ ಕಾಡುತ್ತಿದೆ ಹುಷಾರ್ | COVID-19
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    4 Comments

    1. f0lcx on June 6, 2025 2:48 pm

      how to get cheap clomiphene without prescription how can i get cheap clomid without prescription can i buy clomid pill where buy generic clomiphene tablets clomid pills price at clicks cheapest clomiphene pills can i order clomiphene pills

      Reply
    2. cialis super active sale on June 9, 2025 2:08 pm

      This is the type of advise I unearth helpful.

      Reply
    3. 0i1c3 on June 18, 2025 5:27 pm

      buy inderal 10mg – oral methotrexate 10mg methotrexate without prescription

      Reply
    4. tskto on June 23, 2025 6:03 pm

      order azithromycin 500mg online cheap – buy tindamax sale generic bystolic 5mg

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stephenanync on ಕರ್ನಾಟಕ ಗೆಲುವಿಗೆ ಅಮಿತ್ ಶಾ ಮಾಸ್ಟರ್ ಪ್ಲಾನ್ | Amit Shah | BJP In Karnataka
    • x38ft on ಪ್ರಜ್ವಲ್ ರೇವಣ್ಣನಿಗೆ ಎಸ್ಐಟಿ ಕುಣಿಕೆ | Prajwal Revanna
    • 9mniz on ನ್ಯಾ.ಸದಾಶಿವ ವರದಿ ಮಂಡನೆ | Justice Sadashiva
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe