Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾರೆಡ್ಡಿ ಮೌನ ಕ್ರಾಂತಿ | Ramalinga Reddy
    ಸುದ್ದಿ

    ಸಾರಿಗೆ ಇಲಾಖೆಯಲ್ಲಿ ರಾಮಲಿಂಗಾರೆಡ್ಡಿ ಮೌನ ಕ್ರಾಂತಿ | Ramalinga Reddy

    vartha chakraBy vartha chakraJanuary 3, 20244 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಜ,3 : ದೇಶದಲ್ಲೇ ಅತ್ಯುತ್ತಮ ಸೇವೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದೆ.
    ಹಿರಿಯ ನಾಯಕ ರಾಮಲಿಂಗಾರೆಡ್ಡಿ (Ramalinga Reddy) ಇಲಾಖೆಯ ಸಚಿವರಾದ ನಂತರ ಹಲವಾರು ವಿನೂತನ ಯೋಜನೆಗಳ ಮೂಲಕ ಗಮನ ಸೆಳೆಯುತ್ತಿರುವ ಇಲಾಖೆ ಇದೀಗ ಇಡೀ ಒಂದು ವರ್ಷವನ್ನು ಪಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿ,ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ.
    ನಿಗಮವು 2023 ನೇ ವರ್ಷವನ್ನು ಕಾರ್ಮಿಕ ಕಲ್ಯಾಣ ವರ್ಷ ವೆಂದು ಘೋಷಿಸಿ, ಕಾರ್ಮಿಕ ಪರವಾದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಅವುಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು.ಇವುಗಳಿಗೆ ಇಲಾಖೆಯ ನೌಕರರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿ,ಸರ್ಕಾರಕ್ಕೆ ಕೃತಜ್ಞತೆ ಅರ್ಪಿಸಿದ್ದರು.

    ಇದರ ಯಶಸ್ಸಿನಿಂದ ಉತ್ಸಾಹಗೊಂಡ ಸಚಿವರು ಇದೀಗ ಪ್ರಯಾಣಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆ ರೂಪಿಸಲು ಸೂಚಿಸಿದರು ಈ ಹಿನ್ನೆಲೆಯಲ್ಲಿ ಅವರ ಮಾರ್ಗದರ್ಶನದಲ್ಲಿ ಸಂಸ್ಥೆಯು ಹಲವಾರು ಯೋಜನೆಗಳನ್ನು ರೂಪಿಸಿ, ಯಶಸ್ವಿಯಾಗಿ ಅನುಷ್ಟಾನಗೊಳಿಸುತ್ತಿದ್ದು, ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ಸಮಸ್ತ ಅಧಿಕಾರಿ ಹಾಗೂ ಸಿಬ್ಬಂದಿಗಳ ಅವಿರತ ಪರಿಶ್ರಮ ಮತ್ತು ಕರ್ತವ್ಯ ನಿಷ್ಠೆ ಶ್ಲಾಘನೀಯ.ತಮ್ಮಲ್ಲರ ಸಹಕಾರದಿಂದ ನಿಗಮವು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಯನ್ನು ಹೊಂದಿ, ಸಾರ್ವಜನಿಕರಿಗೆ ಉತ್ತಮ ಸಮಗ್ರ ಸಾರಿಗೆ ಸೌಲಭ್ಯ ನೀಡುವಂತಾಗಲೆಂದು ಆಶಿಸುತ್ತೇನೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ತಿಳಿಸಿದ್ದಾರೆ.
    ಪ್ರಯಾಣಿಕ ಸ್ನೇಹಿ ವರ್ಷದ ಘೋಷಣೆಯಂತೆ, ತಕ್ಷಣವೇ ಜಾರಿಗೆ ಬರುವಂತೆ, ಅಪಘಾತ ಪರಿಹಾರ ವಿಮಾ ಯೋಜನೆಯಡಿ ಮೃತ ಪ್ರಯಾಣಿಕರ ಅವಲಂಬಿತರಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು ರೂ.3 ಲಕ್ಷಗಳಿಂದ ರೂ.10 ಲಕ್ಷಗಳಿಗೆ ಹೆಚ್ಚಳ ಮಾಡಲಾಗಿದೆ.

    • ಪ್ರಸಕ್ತ ವರ್ಷದಲ್ಲಿ 2000 ಹೊಸ ವಾಹನಗಳ ಸೇರ್ಪಡೆ.
    • ಅಂಬಾರಿ ಉತ್ಸವ- 20, ಐರಾವತ ಕ್ಲಬ್ ಕ್ಲಾಸ್- 20, ಪಲ್ಲಕ್ಕಿ, 100, ಪಾಯಿಂಟ್- ಟು -ಪಾಯಿಂಟ್ ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳು – 1000, ಎಲೆಕ್ನಿಕ್ ಬಸ್ಸುಗಳು-500
    • ಪುಸ್ತುತ ಪರಿಚಯಿಸಲಾಗಿರುವ 20 “ನಮ್ಮ ಕಾರ್ಗೋ ಟ್ರಕ್ಕುಗಳನ್ನು ವರ್ಷಾಂತ್ಯಕ್ಕೆ 500 ಕ್ಕೆ ಹೆಚ್ಚಿಸಲಾಗುವುದು.
    • 1000 ವಾಹನಗಳ ಪುನಶ್ವೇತನ ಯೋಜನೆಯ ಗುರಿ ಹೊಂದಲಾಗಿದೆ.
    • ಬಸ್ ನಿಲ್ದಾಣಗಳ ಶುಚಿತ್ವಕ್ಕೆ ಆದ್ಯತೆ. ಉತ್ತಮ ಕುಡಿಯುವ ನೀರು, ಆಸನಗಳು ಹಾಗೂ ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸುವುದು.
    ಮಾಹಿತಿ ತಂತ್ರಜ್ಞಾನವನ್ನು ಆಧುನೀಕರಣಗೊಳಿಸಿ, ಪ್ರಯಾಣಿಕರ GFOOT VTMS (Vehicle Tracking & Monitoring System), Mobile App, (UPI, ATM, Debit/ Credit Cards, NAMC) ಕಾರ್ಡ್ ಜಾರಿ, ನಗದು ರಹಿತ ಸೇವೆಗೆ ಆದ್ಯತೆ.
    • ಬಸ್ಸುಗಳ ಸ್ವಚ್ಛತೆ ಹಾಗೂ ಯಾಂತ್ರಿಕ ನಿರ್ವಹಣೆಗೆ ಒತ್ತು ನೀಡುವ ಮೂಲಕ ಇಡೀ ವರ್ಷ ಪ್ರಯಾಣಿಕರ ಹಿತವೇ ಮುಖ್ಯ ಎಂದು ಭಾವಿಸಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ತಿಳಿಸಿದ್ದಾರೆ.

    AMC ATM ED Entertainment Government Karnataka m Mobile News Politics Ramalinga Reddy UPI ಅಪಘಾತ ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳೆಯ ಮೂಗು ಕೊಯ್ದ ಪಾಪಿಗಳು | Anganwadi
    Next Article ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲು ಸಜ್ಜು | Lok Sabha
    vartha chakra
    • Website

    Related Posts

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    4 Comments

    1. q3gfy on June 6, 2025 6:26 pm

      where can i buy generic clomid can you get generic clomiphene pills can i purchase cheap clomid without a prescription can i buy generic clomid without dr prescription how can i get cheap clomid tablets can i purchase generic clomid without rx cost clomid pills

      Reply
    2. where to buy cialis pills on June 9, 2025 3:10 am

      The sagacity in this tune is exceptional.

      Reply
    3. augmentin vs cipro and flagyl for diverticulitis on June 10, 2025 9:12 pm

      I’ll certainly carry back to skim more.

      Reply
    4. EdwardNic on June 16, 2025 8:02 pm

      ¡Saludos, cazadores de fortuna !
      Mejores casinos online extranjeros para apuestas en vivo – https://www.casinosextranjerosenespana.es/ mejores casinos online extranjeros
      ¡Que vivas increíbles jackpots extraordinarios!

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertPat on ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • JamesWesee on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Samuelloomo on ಗಾಯಾಳು ಡಿಸಿಪಿ ಸೈದುಲ್ ಮಾಡಿದ ಕೆಲಸ ಗೊತ್ತಾ ?
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe