Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP
    ರಾಜಕೀಯ

    ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದ | BJP

    vartha chakraBy vartha chakraJanuary 29, 20246 Comments1 Min Read
    Facebook Twitter WhatsApp Pinterest LinkedIn Tumblr Email
    BJP
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.29- ಮುಂಬರುವ ಲೋಕಸಭೆ Electionಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ‌ ರಾಜ್ಯ ಬಿಜೆಪಿ ಗೆಲುವಿನ ಮಾನದಂಡ ಆಧರಿಸಿಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
    ಹೈಕಮಾಂಡ್ ಸೂಚನೆ ಆಧರಿಸಿ 75 ವರ್ಷದ ಆಸುಪಾಸಿನಲ್ಲಿರುವ ನಾಯಕರನ್ನು ಪರಿಗಣಿಸದಿರಲು ತೀರ್ಮಾನಿಸಿದ್ದು ಬಹುತೇಕ ಕ್ಷೇತ್ರದಲ್ಲಿ ಹೊಸಬರಿಗೆ ಮನ್ನಣೆ ಹಾಕಲಾಗುತ್ತಿದೆ.

    ಕ್ಷೇತ್ರವಾರು ಉಸ್ತುವಾರಿ ಹಾಗೂ ಜಿಲ್ಲಾ ಘಟಕಗಳು ನೀಡಿರುವ ವರದಿ ಆಧರಿಸಿ‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ.
    ಫೆಬ್ರವರಿ ಮೊದಲ ವಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಅವರಿಗೆ ಪಟ್ಟಿ ಸಲ್ಲಿಕೆಯಾಗಲಿದೆ.

    ಸಂಭವನೀಯ ಅಭ್ಯರ್ಥಿಗಳು;
    ಚಿಕ್ಕೋಡಿ – ಅಣ್ಣಾ ಸಾಹೇಬ್ ಜೊಲ್ಲೆ/ರಮೇಶ್ ಕತ್ತಿ
    ಬೆಳಗಾವಿ- ಶ್ರದ್ದಾ ಶೆಟ್ಟರ್ /ಜಗದೀಶ್ ಶೆಟ್ಟರ್
    ಬಾಗಲಕೋಟೆ – ಬಸನಗೌಡ ಪಾಟೀಲ್ ಯತ್ನಾಳ್/ಮುರುಗೇಶ್ ನಿರಾಣಿ
    ಬಿಜಾಪುರ – ಅರವಿಂದ ಲಿಂಬಾವಳಿ/ ಗೋಪಾಲ್ ಕಾರಜೋಳ
    ಕಲಬುರಗಿ – ಡಾ.ಉಮೇಶ್ ಜಾಧವ್
    ರಾಯಚೂರು – ಅಮರೇಶ್ ನಾಯಕ್/ರಾಜುಗೌಡ ನಾಯಕ್
    ಬೀದರ್ – ಭಗವಂತ ಖೂಬಾ
    ಕೊಪ್ಪಳ – ಜನಾರ್ಧನ ರೆಡ್ಡಿ/ ಕರಡಿ ಸಂಗಣ್ಣ
    ಬಳ್ಳಾರಿ – ಬಿ.ಶ್ರೀರಾಮುಲು
    ಹಾವೇರಿ – ಬಸವರಾಜ ಬೊಮ್ಮಾಯಿ/ಸಂದೀಪ್ ಪಾಟೀಲ್
    ಧಾರವಾಡ – ಪ್ರಹ್ಲಾದ್ ಜೋಷಿ/ ಜಗದೀಶ್ ಶೆಟ್ಟರ್
    ಉತ್ತರ ಕನ್ನಡ – ಅನಂತಕುಮಾರ್ ಹೆಗಡೆ/ ವಿಶ್ವೇಶ್ವರ ಹೆಗಡೆ ಕಾಗೇರಿ
    ದಾವಣಗೆರೆ – ಜಿ.ಎಂ.ಸಿದ್ದೇಶ್/ಎಂ.ಪಿ.ರೇಣುಕಾಚಾರ್ಯ/ಡಾ.ರವಿಕುಮಾರ್
    ಶಿವಮೊಗ್ಗ – ಬಿ.ವೈ.ರಾಘವೇಂದ್ರ
    ಉಡುಪಿ-ಚಿಕ್ಕಮಗಳೂರು -ಶೋಭಾ ಕರಂದ್ಲಾಜೆ/ಸಿ.ಟಿ.ರವಿ/ಪ್ರಮೋದ್ ಮಧ್ವರಾಜ್
    ದಕ್ಷಿಣ ಕನ್ನಡ – ಬ್ರಿಜೇಶ್ ಚೌತುಲ/ಅರುಣ್ ಪುತ್ತೀಲ
    ಚಿತ್ರದುರ್ಗ – ಎ.ನಾರಾಯಣಸ್ವಾಮಿ/ ಹನುಮಂತಪ್ಪ
    ತುಮಕೂರು– ಜೆ.ಸಿ.ಮಾಧುಸ್ವಾಮಿ/ ಹೆಬ್ಬಾಕ ರವಿಶಂಕರ್
    ಮಂಡ್ಯ – ಜೆಡಿಎಸ್
    ಮೈಸೂರು-ಕೊಡಗು – ಪ್ರತಾಪ್ ಸಿಂಹ
    ಚಾಮರಾಜನಗರ -ಡಾ.ಎನ್.ಎಸ್.ಮೋಹನ್
    ಬೆಂಗಳೂರು ಗ್ರಾಮಾಂತರ -ಜೆಡಿಎಸ್
    ಬೆಂಗಳೂರು ಉತ್ತರ -ಡಿ.ವಿ.ಸದಾನಂದಗೌಡ
    ಬೆಂಗಳೂರು ಕೇಂದ್ರ – ಪಿ.ಸಿ.ಮೋಹನ್/ಸುಮಲತಾ
    ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ/ ತೇಜಸ್ವಿನಿ ಅನಂತ ಕುಮಾರ್
    ಚಿಕ್ಕಬಳ್ಳಾಪುರ -ಡಾ.ಕೆ.ಸುಧಾಕರ್/ ಅಲೋಕ್ ವಿಶ್ವನಾಥ್
    ಕೋಲಾರ – ಮುನಿಸ್ವಾಮಿ/ ನಾರಾಯಣ ಸ್ವಾಮಿ

    BJP ಉಡುಪಿ Election ತುಮಕೂರು ತೇಜಸ್ವಿ ಸೂರ್ಯ ಧಾರವಾಡ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬುಡುಬುಡಿಕೆಯವನು ಹೀಗಾ ಮಾಡೋದು | Budbudki
    Next Article ಹನುಮಧ್ವಜ ಹಿಡಿದ ಬಿಜೆಪಿ ಮತ್ತು ಜೆಡಿಎಸ್ | JDS-BJP
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    June 24, 2025

    6 Comments

    1. vu5jh on June 4, 2025 5:38 am

      how to get clomiphene tablets can you get clomiphene prices clomid price in usa how can i get generic clomid tablets can i purchase generic clomid without rx clomiphene medication uk how to buy cheap clomid tablets

      Reply
    2. can doxycycline and flagyl be taken together on June 10, 2025 9:03 pm

      This is the gentle of writing I in fact appreciate.

      Reply
    3. lj4ne on June 18, 2025 3:46 am

      buy propranolol no prescription – how to get propranolol without a prescription buy methotrexate medication

      Reply
    4. aylyl on June 21, 2025 1:19 am

      purchase amoxicillin generic – diovan ca order combivent sale

      Reply
    5. r32fr on June 23, 2025 4:55 am

      zithromax price – buy tinidazole pill buy nebivolol 5mg for sale

      Reply
    6. jgvnf on June 25, 2025 6:26 am

      purchase amoxiclav generic – atbio info acillin where to buy

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • cmc2x on ಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    • 76x8l on ಬಿಜೆಪಿ ಭಿನ್ನಮತ ಬಗೆಹರಿಯುವುದು ಯಾವಾಗ | BJP
    • ot82v on ಮಂತ್ರಿ ವಿರುದ್ಧ FIR | SS Mallikarjun
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    June 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    June 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe