Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress
    Trending

    ಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress

    vartha chakraBy vartha chakraFebruary 8, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.8- ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆಯಲು ಶೇಕಡ 40 ರಷ್ಟು ಕಮೀಷನ್ ಕೊಡಬೇಕು ಎಂದು ಈ ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುವ ಮೂಲಕ ಕೋಲಾಹಲ ಸೃಷ್ಟಿಸಿದ ಗುತ್ತಿಗೆದಾರರು ಇದೀಗ ಹಾಲಿ ಕಾಂಗ್ರೆಸ್ (Karnataka Congress) ನೇತೃತ್ವದ ಸರ್ಕಾರದ ವಿರುದ್ಧವೂ ಕಮೀಷನ್ ಆರೋಪ ಮಾಡಿದ್ದಾರೆ.
    ಈ ಮೊದಲು ಗುತ್ತಿಗೆದಾರರಿಂದ ಶಾಸಕರೇ ನೇರವಾಗಿ ಹಣ ಕೇಳುತ್ತಿದ್ದರೂ ಇದೀಗ ಅಧಿಕಾರಿಗಳೆ ಹಣ ಕೆಳುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದಲ್ಲಿ ಇದ್ದಂತಹ ಶೇ.40ರಷ್ಟು ಕಮಿಷನ್ ದಂಧೆ ಈಗಿನ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರೆದಿದೆ.ಈಗ ಶಾಸಕರು ಕಮೀಷನ್ ಕೇಳುತ್ತಿಲ್ಲ ಅಧಿಕಾರಿಗಳು ಕೇಳುತ್ತಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಹೇಗಾದರೂ ಮಾಡಿ ನಮಗೆ ಗುತ್ತಿಗೆ ನೀಡಿ ಎಂದು ಅಧಿಕಾರಿಗಳನ್ನು ಕೇಳಿದರೆ ಅವರು ಹಣ ಕೇಳುತ್ತಿದ್ದಾರೆ. ಈ ಹಿಂದೆ ನಾವು ಪೂರ್ಣಗೊಳಿಸಿರುವ ಕಾಮಗಾರಿ ಮುಗಿದು ಎರಡು ವರ್ಷ ಕಳೆದರೂ ಬಾಕಿ ಬಿಲ್ ಬಿಡುಗಡೆಯಾಗಿಲ್ಲ. ಈಗಲೂ ಶೇ.40 ರಷ್ಟು ಕಮಿಷನ್ ದಂಧೆ ಮುಂದುವರೆದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
    ಕಮೀಷನ್ ದಂಧೆಯ ಮೂಲ ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಪ್ಯಾಕೇಜ್ ಟೆಂಡರ್.ಇದೊಂದು ಅನಾವಶ್ಯಕ ಪದ್ದತಿ.ಸರ್ಕಾರ ಈ ಕೂಡಲೇ ಪ್ಯಾಕೇಜ್ ಟೆಂಡರ್ ಗಳನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
    ಪ್ಯಾಕೇಜ್ ಟೆಂಡರ್ ಕುರಿತಂತೆ ನಾವು ಹಲವು ಭಾರಿ ಸಿಎಂ ಅವರನ್ನ ಭೇಟಿ ಮಾಡಿದ್ದೇವೆ ಜೊತೆಗೆ ಹತ್ತಾರು ಪತ್ರ ಬರೆದು ಒತ್ತಾಯಿಸಿದ್ದೇವೆ. ಆದರೆ, ಅವರು ನಮ್ಮ ಮಾತನ್ನು ಕಡೆಗಣಿಸುತ್ತಿದ್ದಾರೆ ಎಂದು ದೂರಿದರು.

    ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ,ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸೇರಿದಂತೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಮಾಡಲಾಗಿದೆ ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸವಾಗುತ್ತದೆ ಅಲ್ಲದೆ, ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲವಾಗುತ್ತಿದೆ. ಹೀಗಾಗಿ ಈ ಕೂಡಲೇ ಪ್ಯಾಕೇಜ್ ಟೆಂಡರ್ ರದ್ದುಪಡಿಸಿ ಎಲ್ಲಾ ರೀತಿಯ ಕಾಮಗಾರಿಗಳನ್ನು ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ಎಲ್ಲರಿಗೂ ನ್ಯಾಯ ಸಿಗುತ್ತೆ ಎಂದು ಹೇಳಿದರು

    Congress Government Karnataka Karnataka Congress News Politics ಕಾಂಗ್ರೆಸ್ ನ್ಯಾಯ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ಅನುದಾನ | Anubhava Mantapa
    Next Article ಕಾಂಗ್ರೆಸ್ ನಲ್ಲಿ ಈಗ ಪರಿಶಿಷ್ಟ ಜಾತಿ, ವರ್ಗದವರ ಪಟ್ಟು | Congress
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    6 Comments

    1. z2mka on June 7, 2025 10:54 pm

      clomid order where can i buy generic clomiphene where can i get clomid without dr prescription clomiphene medication cost can i order clomiphene without rx can i get cheap clomiphene price can i get cheap clomiphene price

      Reply
    2. 90z5x on June 19, 2025 4:41 am

      buy inderal 10mg pills – buy inderal 20mg generic methotrexate 5mg price

      Reply
    3. Sonnynef on June 20, 2025 7:52 pm

      ¡Hola, fanáticos del riesgo !
      casinoextranjero.es – reseГ±as imparciales y actualizadas – п»їhttps://casinoextranjero.es/ п»їcasinos online extranjeros
      ¡Que vivas momentos únicos !

      Reply
    4. 36270 on June 22, 2025 1:34 am

      order amoxil pills – diovan 80mg price ipratropium buy online

      Reply
    5. MichaelMat on June 22, 2025 4:24 pm

      ¡Hola, cazadores de recompensas excepcionales!
      Casinosextranjerosdeespana.es – tus favoritos 2025 – https://www.casinosextranjerosdeespana.es/ casinosextranjerosdeespana.es
      ¡Que vivas increíbles giros exitosos !

      Reply
    6. b0hmz on June 24, 2025 4:32 am

      purchase zithromax pill – order tinidazole pill generic nebivolol

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnye_doma_ubpr on ಕಲಬೆರಕೆ ಮಾಡಿದರೆ ಜೋಕೆ.
    • karkasnye_doma_bhpr on Vote ನ ಮೇಲೆ ಕಣ್ಣು- budget ನಲ್ಲಿ ಸರ್ವರಿಗೂ ಹೊನ್ನು
    • Bobbyglupe on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe