Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಪಾಠ
    Viral

    ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಪಾಠ

    vartha chakraBy vartha chakraFebruary 11, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.11- ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಿಂದ ಅತ್ಯಧಿಕ ಸಂಖ್ಯೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಆಯ್ಕೆಯಾಗುವಂತೆ ಕೆಲಸ ಮಾಡಬೇಕು ಎಂದು ರಾಜ್ಯ ನಾಯಕರಿಗೆ ಗುರಿ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ,ನಿಮ್ಮ

    ಬಾಯಿ ಚಪಲಕ್ಕೆ ಮಾತನಾಡಿ ವಿವಾದ ಸೃಷ್ಟಿಸಬಾರದು ಎಂದು ಕಿವಿಮಾತು ಹೇಳಿದ್ದಾರೆ.
    ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.

    ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು ಕರ್ನಾಟಕದ ಮತದಾರರು ಅತ್ಯಂತ ಸೂಕ್ಷ್ಮ ಹಾಗೂ ಪ್ರಜ್ಞಾವಂತರು. ಮಾತನಾಡುವ ಸಮಯದಲ್ಲಿ ಸಾಕಷ್ಟು ಎಚ್ಚರಿಕೆವಹಿಸಬೇಕು‌ವಯಕ್ತಿಕ ಟೀಕೆ ಮಾಡಿ ಪಕ್ಷದ ಗೆಲುವು ಹಾಳು ಮಾಡಬೇಡಿ ಎಂದು ಸೂಚಿಸದರು.
    ಅಭ್ಯರ್ಥಿಗಳ ಆಯ್ಕೆ ಹಾಗೂ ಜೆಡಿಎಸ್‍ಗೆ ಎಷ್ಟು ಸ್ಥಾನಗಳನ್ನು ನೀಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸುತ್ತಾರೆ. ಈ ಬಗ್ಗೆ ಸ್ಥಳೀಯ ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು ಇದನ್ನು  ಪಕ್ಷ ತೀರ್ಮಾನಿಸುತ್ತದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಗಳನ್ನು ನಡೆಸಿ ಪಕ್ಷವನ್ನು ಬಲಪಡಿಸುವುದು ಹಾಗೂ ಸಂಘಟನೆಗೆ ಹೆಚ್ಚು ಒತ್ತು ಕೊಡಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಕಿವಿಮಾತು ಹೇಳಿದರನ್ನಲಾಗಿದೆ.
    ಹಾಲಿ ಸಂಸದರು ಸೇರಿದಂತೆ ಆಕಾಂಕ್ಷಿಗಳು ಕೂಡ ನಾನೇ ಅಭ್ಯರ್ಥಿ ಎಂದು ಕ್ಷೇತ್ರದಲ್ಲಿ ಹೇಳಿಕೊಂಡು ಪ್ರಚಾರ ನಡೆಸುವ ಅಗತ್ಯವಿಲ್ಲ.

    ಪ್ರತಿಯೊಂದು ಕ್ಷೇತ್ರಗಳ ಬಗ್ಗೆ ನಾವು ಆಂತರಿಕ ಸಮೀಕ್ಷೆ ನಡೆಸಿ ಕಾರ್ಯಕರ್ತರ ಅಭಿಪ್ರಾಯ ಪಡೆದು ನಂತರ ರಾಜ್ಯಘಟಕ ಶಿಫಾರಸ್ಸು ಮಾಡುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಶೀಲಿಸಿ ಅಂತಿಮಗೊಳಿಸುತ್ತೇವೆ. ಇದರ ಬಗ್ಗೆ ಯಾರೂ ಕೂಡ ತಲೆಕೆಡಿಸಿಕೊಳ್ಳಬಾರದೆಂದು ಹೇಳಿದರೆಂದು ಮೂಲಗಳು ತಿಳಿಸಿವೆ.

    ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು. ನಮಗೆ ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆಯೂ ನಮ್ಮದೇ ಆದ ಆಂತರಿಕ ಮಾಹಿತಿಯಿದೆ. ಯಾರಿಗೆ ಯಾವ ಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ಗೆಲ್ಲಬಹುದೆಂದು ಮಾಹಿತಿಯನ್ನು ಇಟ್ಟುಕೊಂಡಿದ್ದೇವೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಬಾರದು‌ ಕಿವಿಮಾತು ಹೇಳಿದರೆನ್ನಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    Next Article ನಾನು ಸುಳ್ಳು ಹೇಳುತ್ತಿಲ್ಲ ಎಂದ ಕೃಷ್ಣ ಬೈರೇಗೌಡ | KBG
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Npdrrj on February 13, 2026 5:33 pm

      betmgm РћРќ betmgm-play betmgm Georgia

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • Glennhof on ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • LinwoodGah on Drugs peddler ಗಳ ಜೊತೆ ಇದ್ದ ಪೊಲೀಸರು.
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.